AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ ಒಗಟು ಬಿಡಿಸಿ

ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ '0-7=1' ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ '1' ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ '1' ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ  ಒಗಟು ಬಿಡಿಸಿ
ಅಕ್ಷತಾ ವರ್ಕಾಡಿ
|

Updated on:Mar 26, 2024 | 12:49 PM

Share

ನಿಮ್ಮ ಒತ್ತಡದ ಜೀವನದ ಮಧ್ಯೆ ಮನಸ್ಸಿಗೆ ಕೊಂಚ ರಿಲ್ಯಾಕ್ಸ್ ನೀಡಲು ನೀವು ಬಯಸಿದರೆ ಈ ಫೋಟೋ ಪಜಲ್‌ಗಳು ಅತ್ಯುತ್ತಮ ಆಯ್ಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಇಂತಹ ಸವಾಲಿನ ಆಟಗಳು ಹೆಚ್ಚಾಗಿ ವೈರಲ್​​ ಆಗುತ್ತಿದೆ. ಈ ಸವಾಲಿನ ಆಟವನ್ನು ಆಡುವ ಮೂಲಕ ಮೆದುಳಿನ ಕಾರ್ಯ ಸುಧಾರಿಸುತ್ತದೆ. ಮೆದುಳು ಕ್ರಿಯಾಶೀಲವಾಗುವುದಲ್ಲದೆ, ಒತ್ತಡ, ಆತಂಕದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ನೆರವಾಗುತ್ತದೆ.

ಮೇಲಿನ ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ ‘0-7=1’ ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ ‘1’ ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ ‘1’ ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಎಷ್ಟೇ ಯೋಚಿಸಿದರೂ ಉತ್ತರ ‘1’ ಬರುವಂತೆ ಮಾಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲವೇ? ಚಿಂತಿಸಬೇಡಿ ‘0-7=1’ ಇರುವ ಚಿತ್ರದಲ್ಲಿ ನೀವು ಸಂಖ್ಯೆ 7ರ ಮೇಲಿನ ಒಂದು ಕಡ್ಡಿ ತೆಗೆಯಿರಿ. ಆಗ 7 ಒಂದು ಆಗುತ್ತದೆ. ಆಗ ‘0-1=1’ ಈಗ ಸರಿಯಾದ ಉತ್ತರ ‘1’ನ್ನು ಹುಡುಕಿದಂತಾಯಿತು ಅಲ್ಲವೇ?

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Tue, 26 March 24

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!