AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ ಒಗಟು ಬಿಡಿಸಿ

ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ '0-7=1' ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ '1' ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ '1' ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

Viral Photo: ನಿಮ್ಮ ಮೆದುಳು ಎಷ್ಟು ಚುರುಕಾಗಿದೆ? ಕೇವಲ 5 ಸೆಕೆಂಡುಗಳಲ್ಲಿ  ಒಗಟು ಬಿಡಿಸಿ
Follow us
ಅಕ್ಷತಾ ವರ್ಕಾಡಿ
|

Updated on:Mar 26, 2024 | 12:49 PM

ನಿಮ್ಮ ಒತ್ತಡದ ಜೀವನದ ಮಧ್ಯೆ ಮನಸ್ಸಿಗೆ ಕೊಂಚ ರಿಲ್ಯಾಕ್ಸ್ ನೀಡಲು ನೀವು ಬಯಸಿದರೆ ಈ ಫೋಟೋ ಪಜಲ್‌ಗಳು ಅತ್ಯುತ್ತಮ ಆಯ್ಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಇಂತಹ ಸವಾಲಿನ ಆಟಗಳು ಹೆಚ್ಚಾಗಿ ವೈರಲ್​​ ಆಗುತ್ತಿದೆ. ಈ ಸವಾಲಿನ ಆಟವನ್ನು ಆಡುವ ಮೂಲಕ ಮೆದುಳಿನ ಕಾರ್ಯ ಸುಧಾರಿಸುತ್ತದೆ. ಮೆದುಳು ಕ್ರಿಯಾಶೀಲವಾಗುವುದಲ್ಲದೆ, ಒತ್ತಡ, ಆತಂಕದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ನೆರವಾಗುತ್ತದೆ.

ಮೇಲಿನ ಚಿತ್ರದಲ್ಲಿ ಬೆಂಕಿ ಕಡ್ಡಿಯನ್ನು ಬಳಸಿ ‘0-7=1’ ಎಂದು ಬರೆಯಲಾಗಿದೆ. ಆದರೆ ಈ ಉತ್ತರ ತಪ್ಪು. ಆದರೆ ನೀವು ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯುವುದರ ಮೂಲಕ ಉತ್ತರ ‘1’ ಅನ್ನು ಸರಿಯಾಗಿಸಬಹುದು. ಆದ್ದರಿಂದ ಸರಿಯಾಗಿ ಯೋಚಿಸಿ, ಉತ್ತರ ‘1’ ಬರುವಂತೆ ಒಂದೇ ಒಂದು ಬೆಂಕಿ ಕಡ್ಡಿಯನ್ನು ತೆಗೆಯಿರಿ.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಎಷ್ಟೇ ಯೋಚಿಸಿದರೂ ಉತ್ತರ ‘1’ ಬರುವಂತೆ ಮಾಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲವೇ? ಚಿಂತಿಸಬೇಡಿ ‘0-7=1’ ಇರುವ ಚಿತ್ರದಲ್ಲಿ ನೀವು ಸಂಖ್ಯೆ 7ರ ಮೇಲಿನ ಒಂದು ಕಡ್ಡಿ ತೆಗೆಯಿರಿ. ಆಗ 7 ಒಂದು ಆಗುತ್ತದೆ. ಆಗ ‘0-1=1’ ಈಗ ಸರಿಯಾದ ಉತ್ತರ ‘1’ನ್ನು ಹುಡುಕಿದಂತಾಯಿತು ಅಲ್ಲವೇ?

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Tue, 26 March 24

ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ