AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿವಾಹಿತ ಮಹಿಳೆಯರ ಫೋಟೋ ಬಳಸಿ ಜನರನ್ನು ಮೂರ್ಖರನ್ನಾಗಿಸುತ್ತಿದೆ ಮ್ಯಾಟ್ರಿಮೋನಿಯಲ್ ಸೈಟ್’; ವಿಡಿಯೋ ವೈರಲ್​

ಮದುವೆಯಾಗಿ ಗಂಡನೊಂದಿಗೆ ಜೀವನ ನಡೆಸುತ್ತಿರುವ ಮಹಿಳೆಯೊಬ್ಬರ ಫೋಟೋ ಬಳಸಿ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನಕಲಿ ಖಾತೆಯಲ್ಲಿ ಸೃಷ್ಟಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ವತಃ ಮಹಿಳೆ "ನನಗೆ ಈಗಾಗಲೇ ಮದುವೆಯಾಗಿದೆ, ಆದರೆ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನನ್ನ ಫೋಟೋ ಬಳಸಿ ನಕಲಿ ಖಾತೆಯನ್ನು ತೆರೆಲಾಗಿದೆ. ಜನರನ್ನು ಮೂರ್ಖರನ್ನಾಗಿಸುತ್ತಿರುವ ಈ ಸೈಟ್​​​ ಅನ್ನು ಬಳಸುವಾಗ ಎಚ್ಚರದಿಂದಿರಿ" ಎಂದು ಎಚ್ಚರಿಸಿದ್ದಾರೆ.

'ವಿವಾಹಿತ ಮಹಿಳೆಯರ ಫೋಟೋ ಬಳಸಿ ಜನರನ್ನು ಮೂರ್ಖರನ್ನಾಗಿಸುತ್ತಿದೆ ಮ್ಯಾಟ್ರಿಮೋನಿಯಲ್ ಸೈಟ್'; ವಿಡಿಯೋ ವೈರಲ್​
Matrimonial Site
ಅಕ್ಷತಾ ವರ್ಕಾಡಿ
|

Updated on: Nov 07, 2024 | 4:01 PM

Share

ಅನೇಕ ಜನರು ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಮ್ಯಾಟ್ರಿಮೋನಿಯಲ್ ಸೈಟ್‌ ಬಳಸುತ್ತಿದ್ದಾರೆ. ಈ ಸೈಟ್​ನಲ್ಲಿ ಪ್ರೀಮಿಯಂಗೆ ಶುಲ್ಕ ಪಾವತಿಸಿದರೆ ನಕಲಿ ಖಾತೆ ಕಡಿಮೆ ಎಂದು ಜನರು ಭಾವಿಸುತ್ತಾರೆ. ಆದರೆ ಇದೀಗ ವಿವಾಹಿತ ಮಹಿಳೆಯೊಬ್ಬರು ಮ್ಯಾಟ್ರಿಮೋನಿಯಲ್ ಸೈಟ್ ಜನರನ್ನು ಹೇಗೆ ಮೂರ್ಖರನ್ನಾಗಿಸುತ್ತಿದೆ ಎಂಬುದರ ಕುರಿತು ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವಾಸ್ತವವಾಗಿ ಮದುವೆಯಾಗಿ ಗಂಡನೊಂದಿಗೆ ಜೀವನ ಮಾಡುತ್ತಿರುವ ಮಹಿಳೆಯೊಬ್ಬರ ಫೋಟೋ ಬಳಸಿ ನಕಲಿ ಖಾತೆಯಲ್ಲಿ ಸೃಷ್ಟಿಸಲಾಗಿದೆ. ಇದನ್ನು ಗಮನಿಸಿದ ಮಹಿಳೆ ತಕ್ಷಣ ಮ್ಯಾಟ್ರಿಮೋನಿಯಲ್ ಸೈಟ್ ವಿರುದ್ದ ವಿಡಿಯೋವೊಂದನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Swati Mukund (@swatimukund)

ಇದನ್ನೂ ಓದಿ: 14 ವರ್ಷದ ಬಾಲಕಿಯ ಜತೆ ಸಂಭೋಗ ನಡೆಸಿ ಪ್ರಾಣ ಕಳೆದುಕೊಂಡ 41ರ ಹರೆಯದ ವ್ಯಕ್ತಿ

ಸ್ವಾತಿ ಮುಕುಂದ್​(Swati Mukund) ಎಂಬ ಸೋಶಿಯಲ್​ ಮೀಡಿಯಾ ಪ್ರಭಾವಿ ತನ್ನ ಫೋಟೋ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಯಾವ ರೀತಿ ದುರುಪಯೋಗವಾಗುತ್ತಿದೆ ಎಂಬುದರ ಕುರಿತು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಸ್ವಾತಿ ತನ್ನ ಗಂಡನ ಜೊತೆಗೆ ಕುಳಿತು ವಿಡಿಯೋ ಮಾಡಿದ್ದು, ” ನನಗೆ ಈಗಾಗಲೇ ಮದುವೆಯಾಗಿದೆ, ಆದರೆ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನನ್ನ ಫೋಟೋ ಬಳಸಿ ನಕಲಿ ಖಾತೆಯನ್ನು ತೆರೆಲಾಗಿದೆ. ಜನರನ್ನು ಮೂರ್ಖರನ್ನಾಗಿಸುತ್ತಿರುವ ಈ ಸೈಟ್​​​ ಅನ್ನು ಬಳಸುವಾಗ ಎಚ್ಚರದಿಂದಿರಿ” ಎಂದು ಹೇಳಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ