AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿವಾಹಿತ ಮಹಿಳೆಯರ ಫೋಟೋ ಬಳಸಿ ಜನರನ್ನು ಮೂರ್ಖರನ್ನಾಗಿಸುತ್ತಿದೆ ಮ್ಯಾಟ್ರಿಮೋನಿಯಲ್ ಸೈಟ್’; ವಿಡಿಯೋ ವೈರಲ್​

ಮದುವೆಯಾಗಿ ಗಂಡನೊಂದಿಗೆ ಜೀವನ ನಡೆಸುತ್ತಿರುವ ಮಹಿಳೆಯೊಬ್ಬರ ಫೋಟೋ ಬಳಸಿ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನಕಲಿ ಖಾತೆಯಲ್ಲಿ ಸೃಷ್ಟಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ವತಃ ಮಹಿಳೆ "ನನಗೆ ಈಗಾಗಲೇ ಮದುವೆಯಾಗಿದೆ, ಆದರೆ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನನ್ನ ಫೋಟೋ ಬಳಸಿ ನಕಲಿ ಖಾತೆಯನ್ನು ತೆರೆಲಾಗಿದೆ. ಜನರನ್ನು ಮೂರ್ಖರನ್ನಾಗಿಸುತ್ತಿರುವ ಈ ಸೈಟ್​​​ ಅನ್ನು ಬಳಸುವಾಗ ಎಚ್ಚರದಿಂದಿರಿ" ಎಂದು ಎಚ್ಚರಿಸಿದ್ದಾರೆ.

'ವಿವಾಹಿತ ಮಹಿಳೆಯರ ಫೋಟೋ ಬಳಸಿ ಜನರನ್ನು ಮೂರ್ಖರನ್ನಾಗಿಸುತ್ತಿದೆ ಮ್ಯಾಟ್ರಿಮೋನಿಯಲ್ ಸೈಟ್'; ವಿಡಿಯೋ ವೈರಲ್​
Matrimonial Site
ಅಕ್ಷತಾ ವರ್ಕಾಡಿ
|

Updated on: Nov 07, 2024 | 4:01 PM

Share

ಅನೇಕ ಜನರು ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಮ್ಯಾಟ್ರಿಮೋನಿಯಲ್ ಸೈಟ್‌ ಬಳಸುತ್ತಿದ್ದಾರೆ. ಈ ಸೈಟ್​ನಲ್ಲಿ ಪ್ರೀಮಿಯಂಗೆ ಶುಲ್ಕ ಪಾವತಿಸಿದರೆ ನಕಲಿ ಖಾತೆ ಕಡಿಮೆ ಎಂದು ಜನರು ಭಾವಿಸುತ್ತಾರೆ. ಆದರೆ ಇದೀಗ ವಿವಾಹಿತ ಮಹಿಳೆಯೊಬ್ಬರು ಮ್ಯಾಟ್ರಿಮೋನಿಯಲ್ ಸೈಟ್ ಜನರನ್ನು ಹೇಗೆ ಮೂರ್ಖರನ್ನಾಗಿಸುತ್ತಿದೆ ಎಂಬುದರ ಕುರಿತು ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವಾಸ್ತವವಾಗಿ ಮದುವೆಯಾಗಿ ಗಂಡನೊಂದಿಗೆ ಜೀವನ ಮಾಡುತ್ತಿರುವ ಮಹಿಳೆಯೊಬ್ಬರ ಫೋಟೋ ಬಳಸಿ ನಕಲಿ ಖಾತೆಯಲ್ಲಿ ಸೃಷ್ಟಿಸಲಾಗಿದೆ. ಇದನ್ನು ಗಮನಿಸಿದ ಮಹಿಳೆ ತಕ್ಷಣ ಮ್ಯಾಟ್ರಿಮೋನಿಯಲ್ ಸೈಟ್ ವಿರುದ್ದ ವಿಡಿಯೋವೊಂದನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Swati Mukund (@swatimukund)

ಇದನ್ನೂ ಓದಿ: 14 ವರ್ಷದ ಬಾಲಕಿಯ ಜತೆ ಸಂಭೋಗ ನಡೆಸಿ ಪ್ರಾಣ ಕಳೆದುಕೊಂಡ 41ರ ಹರೆಯದ ವ್ಯಕ್ತಿ

ಸ್ವಾತಿ ಮುಕುಂದ್​(Swati Mukund) ಎಂಬ ಸೋಶಿಯಲ್​ ಮೀಡಿಯಾ ಪ್ರಭಾವಿ ತನ್ನ ಫೋಟೋ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಯಾವ ರೀತಿ ದುರುಪಯೋಗವಾಗುತ್ತಿದೆ ಎಂಬುದರ ಕುರಿತು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಸ್ವಾತಿ ತನ್ನ ಗಂಡನ ಜೊತೆಗೆ ಕುಳಿತು ವಿಡಿಯೋ ಮಾಡಿದ್ದು, ” ನನಗೆ ಈಗಾಗಲೇ ಮದುವೆಯಾಗಿದೆ, ಆದರೆ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನನ್ನ ಫೋಟೋ ಬಳಸಿ ನಕಲಿ ಖಾತೆಯನ್ನು ತೆರೆಲಾಗಿದೆ. ಜನರನ್ನು ಮೂರ್ಖರನ್ನಾಗಿಸುತ್ತಿರುವ ಈ ಸೈಟ್​​​ ಅನ್ನು ಬಳಸುವಾಗ ಎಚ್ಚರದಿಂದಿರಿ” ಎಂದು ಹೇಳಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ