AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿವಾಹಿತ ಮಹಿಳೆಯರ ಫೋಟೋ ಬಳಸಿ ಜನರನ್ನು ಮೂರ್ಖರನ್ನಾಗಿಸುತ್ತಿದೆ ಮ್ಯಾಟ್ರಿಮೋನಿಯಲ್ ಸೈಟ್’; ವಿಡಿಯೋ ವೈರಲ್​

ಮದುವೆಯಾಗಿ ಗಂಡನೊಂದಿಗೆ ಜೀವನ ನಡೆಸುತ್ತಿರುವ ಮಹಿಳೆಯೊಬ್ಬರ ಫೋಟೋ ಬಳಸಿ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನಕಲಿ ಖಾತೆಯಲ್ಲಿ ಸೃಷ್ಟಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ವತಃ ಮಹಿಳೆ "ನನಗೆ ಈಗಾಗಲೇ ಮದುವೆಯಾಗಿದೆ, ಆದರೆ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನನ್ನ ಫೋಟೋ ಬಳಸಿ ನಕಲಿ ಖಾತೆಯನ್ನು ತೆರೆಲಾಗಿದೆ. ಜನರನ್ನು ಮೂರ್ಖರನ್ನಾಗಿಸುತ್ತಿರುವ ಈ ಸೈಟ್​​​ ಅನ್ನು ಬಳಸುವಾಗ ಎಚ್ಚರದಿಂದಿರಿ" ಎಂದು ಎಚ್ಚರಿಸಿದ್ದಾರೆ.

'ವಿವಾಹಿತ ಮಹಿಳೆಯರ ಫೋಟೋ ಬಳಸಿ ಜನರನ್ನು ಮೂರ್ಖರನ್ನಾಗಿಸುತ್ತಿದೆ ಮ್ಯಾಟ್ರಿಮೋನಿಯಲ್ ಸೈಟ್'; ವಿಡಿಯೋ ವೈರಲ್​
Matrimonial Site
ಅಕ್ಷತಾ ವರ್ಕಾಡಿ
|

Updated on: Nov 07, 2024 | 4:01 PM

Share

ಅನೇಕ ಜನರು ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಮ್ಯಾಟ್ರಿಮೋನಿಯಲ್ ಸೈಟ್‌ ಬಳಸುತ್ತಿದ್ದಾರೆ. ಈ ಸೈಟ್​ನಲ್ಲಿ ಪ್ರೀಮಿಯಂಗೆ ಶುಲ್ಕ ಪಾವತಿಸಿದರೆ ನಕಲಿ ಖಾತೆ ಕಡಿಮೆ ಎಂದು ಜನರು ಭಾವಿಸುತ್ತಾರೆ. ಆದರೆ ಇದೀಗ ವಿವಾಹಿತ ಮಹಿಳೆಯೊಬ್ಬರು ಮ್ಯಾಟ್ರಿಮೋನಿಯಲ್ ಸೈಟ್ ಜನರನ್ನು ಹೇಗೆ ಮೂರ್ಖರನ್ನಾಗಿಸುತ್ತಿದೆ ಎಂಬುದರ ಕುರಿತು ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವಾಸ್ತವವಾಗಿ ಮದುವೆಯಾಗಿ ಗಂಡನೊಂದಿಗೆ ಜೀವನ ಮಾಡುತ್ತಿರುವ ಮಹಿಳೆಯೊಬ್ಬರ ಫೋಟೋ ಬಳಸಿ ನಕಲಿ ಖಾತೆಯಲ್ಲಿ ಸೃಷ್ಟಿಸಲಾಗಿದೆ. ಇದನ್ನು ಗಮನಿಸಿದ ಮಹಿಳೆ ತಕ್ಷಣ ಮ್ಯಾಟ್ರಿಮೋನಿಯಲ್ ಸೈಟ್ ವಿರುದ್ದ ವಿಡಿಯೋವೊಂದನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Swati Mukund (@swatimukund)

ಇದನ್ನೂ ಓದಿ: 14 ವರ್ಷದ ಬಾಲಕಿಯ ಜತೆ ಸಂಭೋಗ ನಡೆಸಿ ಪ್ರಾಣ ಕಳೆದುಕೊಂಡ 41ರ ಹರೆಯದ ವ್ಯಕ್ತಿ

ಸ್ವಾತಿ ಮುಕುಂದ್​(Swati Mukund) ಎಂಬ ಸೋಶಿಯಲ್​ ಮೀಡಿಯಾ ಪ್ರಭಾವಿ ತನ್ನ ಫೋಟೋ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಯಾವ ರೀತಿ ದುರುಪಯೋಗವಾಗುತ್ತಿದೆ ಎಂಬುದರ ಕುರಿತು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಸ್ವಾತಿ ತನ್ನ ಗಂಡನ ಜೊತೆಗೆ ಕುಳಿತು ವಿಡಿಯೋ ಮಾಡಿದ್ದು, ” ನನಗೆ ಈಗಾಗಲೇ ಮದುವೆಯಾಗಿದೆ, ಆದರೆ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನನ್ನ ಫೋಟೋ ಬಳಸಿ ನಕಲಿ ಖಾತೆಯನ್ನು ತೆರೆಲಾಗಿದೆ. ಜನರನ್ನು ಮೂರ್ಖರನ್ನಾಗಿಸುತ್ತಿರುವ ಈ ಸೈಟ್​​​ ಅನ್ನು ಬಳಸುವಾಗ ಎಚ್ಚರದಿಂದಿರಿ” ಎಂದು ಹೇಳಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?