AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿವಾಹಿತ ಮಹಿಳೆಯರ ಫೋಟೋ ಬಳಸಿ ಜನರನ್ನು ಮೂರ್ಖರನ್ನಾಗಿಸುತ್ತಿದೆ ಮ್ಯಾಟ್ರಿಮೋನಿಯಲ್ ಸೈಟ್’; ವಿಡಿಯೋ ವೈರಲ್​

ಮದುವೆಯಾಗಿ ಗಂಡನೊಂದಿಗೆ ಜೀವನ ನಡೆಸುತ್ತಿರುವ ಮಹಿಳೆಯೊಬ್ಬರ ಫೋಟೋ ಬಳಸಿ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನಕಲಿ ಖಾತೆಯಲ್ಲಿ ಸೃಷ್ಟಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ವತಃ ಮಹಿಳೆ "ನನಗೆ ಈಗಾಗಲೇ ಮದುವೆಯಾಗಿದೆ, ಆದರೆ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನನ್ನ ಫೋಟೋ ಬಳಸಿ ನಕಲಿ ಖಾತೆಯನ್ನು ತೆರೆಲಾಗಿದೆ. ಜನರನ್ನು ಮೂರ್ಖರನ್ನಾಗಿಸುತ್ತಿರುವ ಈ ಸೈಟ್​​​ ಅನ್ನು ಬಳಸುವಾಗ ಎಚ್ಚರದಿಂದಿರಿ" ಎಂದು ಎಚ್ಚರಿಸಿದ್ದಾರೆ.

'ವಿವಾಹಿತ ಮಹಿಳೆಯರ ಫೋಟೋ ಬಳಸಿ ಜನರನ್ನು ಮೂರ್ಖರನ್ನಾಗಿಸುತ್ತಿದೆ ಮ್ಯಾಟ್ರಿಮೋನಿಯಲ್ ಸೈಟ್'; ವಿಡಿಯೋ ವೈರಲ್​
Matrimonial Site
ಅಕ್ಷತಾ ವರ್ಕಾಡಿ
|

Updated on: Nov 07, 2024 | 4:01 PM

Share

ಅನೇಕ ಜನರು ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಮ್ಯಾಟ್ರಿಮೋನಿಯಲ್ ಸೈಟ್‌ ಬಳಸುತ್ತಿದ್ದಾರೆ. ಈ ಸೈಟ್​ನಲ್ಲಿ ಪ್ರೀಮಿಯಂಗೆ ಶುಲ್ಕ ಪಾವತಿಸಿದರೆ ನಕಲಿ ಖಾತೆ ಕಡಿಮೆ ಎಂದು ಜನರು ಭಾವಿಸುತ್ತಾರೆ. ಆದರೆ ಇದೀಗ ವಿವಾಹಿತ ಮಹಿಳೆಯೊಬ್ಬರು ಮ್ಯಾಟ್ರಿಮೋನಿಯಲ್ ಸೈಟ್ ಜನರನ್ನು ಹೇಗೆ ಮೂರ್ಖರನ್ನಾಗಿಸುತ್ತಿದೆ ಎಂಬುದರ ಕುರಿತು ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವಾಸ್ತವವಾಗಿ ಮದುವೆಯಾಗಿ ಗಂಡನೊಂದಿಗೆ ಜೀವನ ಮಾಡುತ್ತಿರುವ ಮಹಿಳೆಯೊಬ್ಬರ ಫೋಟೋ ಬಳಸಿ ನಕಲಿ ಖಾತೆಯಲ್ಲಿ ಸೃಷ್ಟಿಸಲಾಗಿದೆ. ಇದನ್ನು ಗಮನಿಸಿದ ಮಹಿಳೆ ತಕ್ಷಣ ಮ್ಯಾಟ್ರಿಮೋನಿಯಲ್ ಸೈಟ್ ವಿರುದ್ದ ವಿಡಿಯೋವೊಂದನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Swati Mukund (@swatimukund)

ಇದನ್ನೂ ಓದಿ: 14 ವರ್ಷದ ಬಾಲಕಿಯ ಜತೆ ಸಂಭೋಗ ನಡೆಸಿ ಪ್ರಾಣ ಕಳೆದುಕೊಂಡ 41ರ ಹರೆಯದ ವ್ಯಕ್ತಿ

ಸ್ವಾತಿ ಮುಕುಂದ್​(Swati Mukund) ಎಂಬ ಸೋಶಿಯಲ್​ ಮೀಡಿಯಾ ಪ್ರಭಾವಿ ತನ್ನ ಫೋಟೋ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಯಾವ ರೀತಿ ದುರುಪಯೋಗವಾಗುತ್ತಿದೆ ಎಂಬುದರ ಕುರಿತು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಸ್ವಾತಿ ತನ್ನ ಗಂಡನ ಜೊತೆಗೆ ಕುಳಿತು ವಿಡಿಯೋ ಮಾಡಿದ್ದು, ” ನನಗೆ ಈಗಾಗಲೇ ಮದುವೆಯಾಗಿದೆ, ಆದರೆ ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ನನ್ನ ಫೋಟೋ ಬಳಸಿ ನಕಲಿ ಖಾತೆಯನ್ನು ತೆರೆಲಾಗಿದೆ. ಜನರನ್ನು ಮೂರ್ಖರನ್ನಾಗಿಸುತ್ತಿರುವ ಈ ಸೈಟ್​​​ ಅನ್ನು ಬಳಸುವಾಗ ಎಚ್ಚರದಿಂದಿರಿ” ಎಂದು ಹೇಳಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ