AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್​ ಪರಿಚಯಿಸಿದ ಮೆಕ್​ಡಾನಲ್ಡ್ಸ್​​: ಮೂಗು ಮುರಿದ ಆಹಾರ ಪ್ರಿಯರು

ಮೆಕ್​ ಡಾನಲ್ಡ್ಸ್​ ಇದೀಗ ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್​ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಬಗ್ಗೆಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್​ ಪರಿಚಯಿಸಿದ ಮೆಕ್​ಡಾನಲ್ಡ್ಸ್​​: ಮೂಗು ಮುರಿದ ಆಹಾರ ಪ್ರಿಯರು
ಕೊತ್ತಂಬರಿ ಐಸ್​ಕ್ರೀಮ್​
TV9 Web
| Edited By: |

Updated on: Feb 23, 2022 | 2:45 PM

Share

ಆಹಾರ ತಯಾರಿಕಾ ಕಂಪನಿಗಳು ಹೊಸ ಹೊಸ ರೀತಿಯ ಆಹಾರಗಳನ್ನು ಗ್ರಾಹಕರಿಗೆ ಪರಿಚಯಿಸುವುದು ಸಹಜ, ಸಾಮಾನ್ಯವಾಗಿ ಮೂರು ತಿಂಗಳಿಗೊಮ್ಮೆ ಒಂದು ಹೊಸ ರುಚಿಯನ್ನು ಪರಿಚಯಿಸುತ್ತವೆ. ಅದರಲ್ಲಿ ಜಗತ್ತಿನ ವಿವಿಧ ದೇಶಗಳಲ್ಲಿ ಬ್ರಾಂಚ್​ ಹೊಂದಿರುವ ಮೆಕ್​ ಡಾನಲ್ಡ್ಸ್ (McDonald’s)​ ಕೂಡ ಇದೀಗ ಹೊಸ ಆಹಾರವನ್ನು ಪರಿಚಿಯಿಸಿದೆ. ಹೌ್ದು ಮೆಕ್​ ಡಾನಲ್ಡ್ಸ್​ ಇದೀಗ ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್  (Coriander Ice Cream)​ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಬಗ್ಗೆಸಾಮಾಜಿಕ ಜಾಲತಾಣ (Social Media)ದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ಬಹುತೇಕ ಆಹಾರ ಪ್ರಿಯರು ಕೊತ್ತಂಬರಿ ಐಸ್​ಕ್ರೀಮ್​ ಅನ್ನು ನೋಡಿ ಮೂಗು ಮುರಿದಿದ್ದಾರೆ.  ಇನ್ನೂ ಕೆಲವರು ಒಮ್ಮೆಯಾದರೂ ಟೇಸ್ಟ್​ ನೋಡಬೇಕು ಎಂದಿದ್ದಾರೆ.

ಈ ಕುರಿತು ಡೇನಿಯಲ್​ ಅಹಮದ್​ ಎನ್ನುವವರು  ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಚೀನಾದ ಮೆಕ್​ ಡಾನಲ್ಡ್ಸ್​ ಕಂಪನಿ ಈ ಕೊತ್ತಂಬರಿ ಐಸ್​ ಕ್ರೀಮ್ ಫೆ. 21ರಂದು ಪರಿಚಯಿಸಿದೆ.  ಸದ್ಯ ಈ ಹೊಸ ಆಹಾರ ಜಗತ್ತಿನೆಲ್ಲೆಡೆ ವೈರಲ್​ ಆಗಿದೆ. ಮೆಕ್​ ಡಾನಲ್ಡ್ಸ್​ ಅಮೇರಿಕದ ಆಹಾರ ತಯಾರಿಕಾ ಕಂಪನಿಯಾಗಿದೆ. ಪಿಜ್ಜಾ, ಬರ್ಗರ್​ನಂತಹ ಹಲವು ಬಗೆಯ ಆಹಾರಗಳನ್ನು ತಯಾರಿಸುವ ಕಂಪನಿಯಾಗಿದೆ. ಜಗತ್ತಿನ ಹಲವು ದೇಶಗಳಲ್ಲಿ ತನ್ನ ಬ್ರಾಂಚ್​ಅನ್ನು ಸ್ಥಾಪಿಸಿ ಆಹಾರ ಪ್ರಿಯರ ಗಮನ ಸೆಳೆದಿದೆ.

ಇದನ್ನೂ ಓದಿ:

Viral Video: ಬಾತುಕೋಳಿಗಳ ಜೊತೆ ಹಸುಗಳ ಫೈಟಿಂಗ್; ವೈರಲ್ ವಿಡಿಯೋ ಶೇರ್ ಮಾಡಿದ ಆನಂದ್ ಮಹೀಂದ್ರಾ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ