AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್​ ಪರಿಚಯಿಸಿದ ಮೆಕ್​ಡಾನಲ್ಡ್ಸ್​​: ಮೂಗು ಮುರಿದ ಆಹಾರ ಪ್ರಿಯರು

ಮೆಕ್​ ಡಾನಲ್ಡ್ಸ್​ ಇದೀಗ ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್​ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಬಗ್ಗೆಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್​ ಪರಿಚಯಿಸಿದ ಮೆಕ್​ಡಾನಲ್ಡ್ಸ್​​: ಮೂಗು ಮುರಿದ ಆಹಾರ ಪ್ರಿಯರು
ಕೊತ್ತಂಬರಿ ಐಸ್​ಕ್ರೀಮ್​
TV9 Web
| Edited By: |

Updated on: Feb 23, 2022 | 2:45 PM

Share

ಆಹಾರ ತಯಾರಿಕಾ ಕಂಪನಿಗಳು ಹೊಸ ಹೊಸ ರೀತಿಯ ಆಹಾರಗಳನ್ನು ಗ್ರಾಹಕರಿಗೆ ಪರಿಚಯಿಸುವುದು ಸಹಜ, ಸಾಮಾನ್ಯವಾಗಿ ಮೂರು ತಿಂಗಳಿಗೊಮ್ಮೆ ಒಂದು ಹೊಸ ರುಚಿಯನ್ನು ಪರಿಚಯಿಸುತ್ತವೆ. ಅದರಲ್ಲಿ ಜಗತ್ತಿನ ವಿವಿಧ ದೇಶಗಳಲ್ಲಿ ಬ್ರಾಂಚ್​ ಹೊಂದಿರುವ ಮೆಕ್​ ಡಾನಲ್ಡ್ಸ್ (McDonald’s)​ ಕೂಡ ಇದೀಗ ಹೊಸ ಆಹಾರವನ್ನು ಪರಿಚಿಯಿಸಿದೆ. ಹೌ್ದು ಮೆಕ್​ ಡಾನಲ್ಡ್ಸ್​ ಇದೀಗ ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್  (Coriander Ice Cream)​ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಬಗ್ಗೆಸಾಮಾಜಿಕ ಜಾಲತಾಣ (Social Media)ದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ಬಹುತೇಕ ಆಹಾರ ಪ್ರಿಯರು ಕೊತ್ತಂಬರಿ ಐಸ್​ಕ್ರೀಮ್​ ಅನ್ನು ನೋಡಿ ಮೂಗು ಮುರಿದಿದ್ದಾರೆ.  ಇನ್ನೂ ಕೆಲವರು ಒಮ್ಮೆಯಾದರೂ ಟೇಸ್ಟ್​ ನೋಡಬೇಕು ಎಂದಿದ್ದಾರೆ.

ಈ ಕುರಿತು ಡೇನಿಯಲ್​ ಅಹಮದ್​ ಎನ್ನುವವರು  ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಚೀನಾದ ಮೆಕ್​ ಡಾನಲ್ಡ್ಸ್​ ಕಂಪನಿ ಈ ಕೊತ್ತಂಬರಿ ಐಸ್​ ಕ್ರೀಮ್ ಫೆ. 21ರಂದು ಪರಿಚಯಿಸಿದೆ.  ಸದ್ಯ ಈ ಹೊಸ ಆಹಾರ ಜಗತ್ತಿನೆಲ್ಲೆಡೆ ವೈರಲ್​ ಆಗಿದೆ. ಮೆಕ್​ ಡಾನಲ್ಡ್ಸ್​ ಅಮೇರಿಕದ ಆಹಾರ ತಯಾರಿಕಾ ಕಂಪನಿಯಾಗಿದೆ. ಪಿಜ್ಜಾ, ಬರ್ಗರ್​ನಂತಹ ಹಲವು ಬಗೆಯ ಆಹಾರಗಳನ್ನು ತಯಾರಿಸುವ ಕಂಪನಿಯಾಗಿದೆ. ಜಗತ್ತಿನ ಹಲವು ದೇಶಗಳಲ್ಲಿ ತನ್ನ ಬ್ರಾಂಚ್​ಅನ್ನು ಸ್ಥಾಪಿಸಿ ಆಹಾರ ಪ್ರಿಯರ ಗಮನ ಸೆಳೆದಿದೆ.

ಇದನ್ನೂ ಓದಿ:

Viral Video: ಬಾತುಕೋಳಿಗಳ ಜೊತೆ ಹಸುಗಳ ಫೈಟಿಂಗ್; ವೈರಲ್ ವಿಡಿಯೋ ಶೇರ್ ಮಾಡಿದ ಆನಂದ್ ಮಹೀಂದ್ರಾ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ