AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ CT ಸ್ಕ್ಯಾನ್ ಕಂಡು ಬೆಚ್ಚಿಬಿದ್ದ ವೈದ್ಯರು

ಸಿಸೇರಿಯನ್ ಮಾಡಿ ನಾಲ್ಕು ತಿಂಗಳು ಕಳೆದರೂ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಇತ್ತೀಚಿಗಷ್ಟೇ ಆಸ್ಪತ್ರೆಗೆ ದಾಖಲಿಸಿದ ವೇಳೆ ಹೊಟ್ಟೆಯೊಳಗೆ ಬಟ್ಟೆಯೊಂದು ಇರುವುದು ಪತ್ತೆಯಾಗಿದೆ. ಸಿ-ಸೆಕ್ಷನ್ ಸಮಯದಲ್ಲಿ ವೈದ್ಯರು ರಕ್ತವನ್ನು ಸ್ವಚ್ಛಗೊಳಿಸಲು ಬಳಸಲಾದ ಬಟ್ಟೆಯನ್ನು ಹಾಗೆಯೇ ಮರೆತು ಹೊಲಿಗೆ ಹಾಕಿರುವುದು ತಿಳಿದುಬಂದಿದೆ.

ಮಹಾರಾಷ್ಟ್ರ: ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ CT ಸ್ಕ್ಯಾನ್ ಕಂಡು ಬೆಚ್ಚಿಬಿದ್ದ ವೈದ್ಯರು
CT Scan
ಅಕ್ಷತಾ ವರ್ಕಾಡಿ
|

Updated on: Sep 12, 2024 | 10:34 AM

Share

ಮಹಾರಾಷ್ಟ್ರ: ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ CT ಸ್ಕ್ಯಾನ್ ಕಂಡು ವೈದ್ಯರು ಬೆಚ್ಚಿಬಿದ್ದ ಘಟನೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದಿದೆ. ಮಹಿಳೆಗೆ ಈ ಹಿಂದೆ ಲಾತೂರ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಆಗಿದ್ದು, ಈ ವೇಳೆ ಬಳಸಿದ ಬಟ್ಟೆಯೊಂದನ್ನು ಸಿಸೇರಿಯನ್ ಮಾಡಿದ ವೈದ್ಯರು ಹೊಟ್ಟೆಯೊಳಗೆ ಹಾಗೆಯೇ ಮರೆತು ಹೊಲಿಗೆ ಹಾಕಿದ್ದಾರೆ. ಇದರಿಂದ ಮಹಿಳೆ ತೀವ್ರ ಹೊಟ್ಟೆ ನೋವು ಉಂಟಾಗಿದ್ದು, ಇದೀಗ CT ಸ್ಕ್ಯಾನ್ ವೇಳೆ ಹೊಟ್ಟೆಯೊಳಗೆ ಬಟ್ಟೆಯಿರುವುದು ಪತ್ತೆಯಾಗಿದೆ.

ಸಿಸೇರಿಯನ್ ಮಾಡಿ ನಾಲ್ಕು ತಿಂಗಳು ಕಳೆದರೂ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಇತ್ತೀಚಿಗಷ್ಟೇ ಆಸ್ಪತ್ರೆಗೆ ದಾಖಲಿಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಎಷ್ಟೋ ಬಾರಿ ಔಷಧೋಪಚಾರ ಮಾಡಿದರೂ ಹೊಟ್ಟೆ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಸಿಟಿ ಸ್ಕ್ಯಾನ್ ಮಾಡಿಸಿದಾಗ ಹೊಟ್ಟೆಯಲ್ಲಿ ಗಡ್ಡೆ ಇರುವುದು ಪತ್ತೆಯಾಗಿದೆ.

ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುವಾಗ ಕಾಣಿಸಿಕೊಂಡ ಹೆರಿಗೆ ನೋವು; ಸುರಕ್ಷಿತವಾಗಿ ಹೆರಿಗೆ ಮಾಡಿಸಿದ ವೈದ್ಯಕೀಯ ತಂಡ

ಬಳಿಕ ವೈದ್ಯರು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ ವೇಳೆ ಮಹಿಳೆಯ ಹೊಟ್ಟೆಯಲ್ಲಿ ಸಿ-ಸೆಕ್ಷನ್ ಸಮಯದಲ್ಲಿ ವೈದ್ಯರು ರಕ್ತವನ್ನು ಸ್ವಚ್ಛಗೊಳಿಸಲು ಬಳಸಲಾದ ಬಟ್ಟೆಯನ್ನು ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಒಂದೂವರೆ ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ವೈದ್ಯರು ಮಹಿಳೆಯ ಹೊಟ್ಟೆಯಿಂದ ಬಟ್ಟೆಯನ್ನು ಹೊರತೆಗೆದಿದ್ದಾರೆ. ಏತನ್ಮಧ್ಯೆ, ಈ ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್