AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೇಘಾಲಯ ಸಿಎಂ ಹಾಡಿದ ‘ಸಮ್ಮರ್ ಆಫ್ 69’ ಹಾಡಿಗೆ ನೆಟ್ಟಿಗರೆಲ್ಲಾ ಫಿದಾ

Conrad Sangma: ಇಟಾ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೇಘಾಲಯ ಸಿಎಂ ಸುಮಧುರವಾಗಿ ಹಾಡು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಮೇಘಾಲಯ ಸಿಎಂ ಹಾಡಿದ ‘ಸಮ್ಮರ್ ಆಫ್ 69’ ಹಾಡಿಗೆ ನೆಟ್ಟಿಗರೆಲ್ಲಾ ಫಿದಾ
ಮೇಘಾಲಯ ಸಿಎಂ ಹಾಡು ಹೇಳುತ್ತಿರುವ ದೃಶ್ಯ
TV9 Web
| Edited By: |

Updated on: Oct 20, 2021 | 9:05 AM

Share

ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ಅವರು ಸುಂದರವಾಗಿ ಹಾಡು ಹೇಳಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಯರ್ಕ್ರಮವೊಂದರಲ್ಲಿ ಬ್ರಿಯಾನ್ ಆಡಮ್ಸ್ ಅವರ ‘ಸಮ್ಮರ್ ಆಫ್ 69’ ಹಾಡನ್ನು ಸುಮಧುರವಾಗಿ ಹೇಳಿದ್ದಾರೆ. 1 ನಿಮಿಷ 43 ಸೆಕೆಂಡುಗಳಿರುವ ವಿಡಿಯೋ ಕ್ಲಿಪ್ನಲ್ಲಿ ಗಮನಿಸುವಂತೆ ಮೇಘಾಲಯ ಸಿಎಂ ಐಕಾನಿಕ್ ಟ್ರ್ಯಾಕ್ ವಿತ್ ಮ್ಯೂಸಿಕ್ ಜತೆಗೆ ಹಾಡು ಹೇಳುತ್ತಿದ್ದಾರೆ. ಇಟಾ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚಿತ್ರೀಕರಿಸಿದ ವಿಡಿಯೋವಿದು. ಕನ್ರಾಡ್ ಸಂಗ್ಮಾ ಅವರು ಹಾಡನ್ನು ಶೃತಿ ಬದ್ಧವಾಗಿ ಜತೆಗೆ ತಾಳ, ಲಯಕ್ಕೆ ಸರಿ ಹೊಂದುವಂತೆ ಹಾಡಿರುವದನ್ನು ನೋಡಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವರ ಹಾಡು ಇದೀಗ ಸಾಮಾಜಿಕ ಜಾಲತಣಾದಲ್ಲಿ ಫುಲ್ ವೈರಲ್ ಆಗಿದೆ.

ಸುಮಧುರ ಕಂಠದಲ್ಲಿ ಹಾಡು ಹೇಳುತ್ತಾ, ಹಾಡು ಕೊನೆಗೊಳ್ಳುವವರೆಗೂ ಅವರು ಆನಂದಿಸುತ್ತಿರುವುದನ್ನು ನೋಡಬಹುದು. ಪತ್ರಕರ್ತೆ ಸಂಗೀತಾ ಬರೂಹ್​ ಅವರು ವಿಡಿಯೋವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ಸಿಎಂ ಪ್ರತಿಭೆಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಅನೇಕರು ಅವರು ಹಾಡು ಹೇಳುವ ಕೌಶಲ್ಯವನ್ನು ಶ್ಲಾಘಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದೆ. ನಾನಾ ಪ್ರತಿಕ್ರಿಯೆಗಳನ್ನು ಕಳುಹಿಸುವ ಮೂಲಕ ನೆಟ್ಟಿಗರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿಗಳೆಂದರೆ ದಿನವಿಡೀ ಕೆಲಸ, ಒತ್ತಡ. ಅದರ ಮಧ್ಯೆ ತಮ್ಮ ಸುಮಧುರ ಕಂಠದಲ್ಲಿ ಕಾರ್ಯಕ್ರಮವೊಂದರಲ್ಲಿ ಸುಶ್ರಾವ್ಯವಾಗಿ ಹಾಡಿದ ಮೇಘಾಲಯ ಸಿಎಂ ಅವರಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋವನ್ನು ಅಕ್ಟೋಬರ್ 18ರಂದು ಟ್ವಿಟರ್​ನಲ್ಲಿ ಪೋಸ್ಟ್ ಮಾಡಲಾಗಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

Viral Video: ರಾನು ಮಂಡಲ್ ಕಂಠದಲ್ಲಿ ‘ಬಚ್ಪನ್​ ಕಾ ಪ್ಯಾರ್’ ಹಾಡು; ವಿಡಿಯೋ ಫುಲ್​ ವೈರಲ್​

Viral Video: ಯುವತಿ ಜತೆ ಸಕತ್ ಸ್ಟೆಪ್ ಹಾಕಿದ ಮುದ್ದಾದ ಬೆಕ್ಕು; ವಿಡಿಯೋ ನೋಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ