AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೇಘಾಲಯ ಸಿಎಂ ಹಾಡಿದ ‘ಸಮ್ಮರ್ ಆಫ್ 69’ ಹಾಡಿಗೆ ನೆಟ್ಟಿಗರೆಲ್ಲಾ ಫಿದಾ

Conrad Sangma: ಇಟಾ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೇಘಾಲಯ ಸಿಎಂ ಸುಮಧುರವಾಗಿ ಹಾಡು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಮೇಘಾಲಯ ಸಿಎಂ ಹಾಡಿದ ‘ಸಮ್ಮರ್ ಆಫ್ 69’ ಹಾಡಿಗೆ ನೆಟ್ಟಿಗರೆಲ್ಲಾ ಫಿದಾ
ಮೇಘಾಲಯ ಸಿಎಂ ಹಾಡು ಹೇಳುತ್ತಿರುವ ದೃಶ್ಯ
TV9 Web
| Edited By: |

Updated on: Oct 20, 2021 | 9:05 AM

Share

ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ಅವರು ಸುಂದರವಾಗಿ ಹಾಡು ಹೇಳಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಯರ್ಕ್ರಮವೊಂದರಲ್ಲಿ ಬ್ರಿಯಾನ್ ಆಡಮ್ಸ್ ಅವರ ‘ಸಮ್ಮರ್ ಆಫ್ 69’ ಹಾಡನ್ನು ಸುಮಧುರವಾಗಿ ಹೇಳಿದ್ದಾರೆ. 1 ನಿಮಿಷ 43 ಸೆಕೆಂಡುಗಳಿರುವ ವಿಡಿಯೋ ಕ್ಲಿಪ್ನಲ್ಲಿ ಗಮನಿಸುವಂತೆ ಮೇಘಾಲಯ ಸಿಎಂ ಐಕಾನಿಕ್ ಟ್ರ್ಯಾಕ್ ವಿತ್ ಮ್ಯೂಸಿಕ್ ಜತೆಗೆ ಹಾಡು ಹೇಳುತ್ತಿದ್ದಾರೆ. ಇಟಾ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚಿತ್ರೀಕರಿಸಿದ ವಿಡಿಯೋವಿದು. ಕನ್ರಾಡ್ ಸಂಗ್ಮಾ ಅವರು ಹಾಡನ್ನು ಶೃತಿ ಬದ್ಧವಾಗಿ ಜತೆಗೆ ತಾಳ, ಲಯಕ್ಕೆ ಸರಿ ಹೊಂದುವಂತೆ ಹಾಡಿರುವದನ್ನು ನೋಡಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವರ ಹಾಡು ಇದೀಗ ಸಾಮಾಜಿಕ ಜಾಲತಣಾದಲ್ಲಿ ಫುಲ್ ವೈರಲ್ ಆಗಿದೆ.

ಸುಮಧುರ ಕಂಠದಲ್ಲಿ ಹಾಡು ಹೇಳುತ್ತಾ, ಹಾಡು ಕೊನೆಗೊಳ್ಳುವವರೆಗೂ ಅವರು ಆನಂದಿಸುತ್ತಿರುವುದನ್ನು ನೋಡಬಹುದು. ಪತ್ರಕರ್ತೆ ಸಂಗೀತಾ ಬರೂಹ್​ ಅವರು ವಿಡಿಯೋವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ಸಿಎಂ ಪ್ರತಿಭೆಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಅನೇಕರು ಅವರು ಹಾಡು ಹೇಳುವ ಕೌಶಲ್ಯವನ್ನು ಶ್ಲಾಘಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದೆ. ನಾನಾ ಪ್ರತಿಕ್ರಿಯೆಗಳನ್ನು ಕಳುಹಿಸುವ ಮೂಲಕ ನೆಟ್ಟಿಗರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿಗಳೆಂದರೆ ದಿನವಿಡೀ ಕೆಲಸ, ಒತ್ತಡ. ಅದರ ಮಧ್ಯೆ ತಮ್ಮ ಸುಮಧುರ ಕಂಠದಲ್ಲಿ ಕಾರ್ಯಕ್ರಮವೊಂದರಲ್ಲಿ ಸುಶ್ರಾವ್ಯವಾಗಿ ಹಾಡಿದ ಮೇಘಾಲಯ ಸಿಎಂ ಅವರಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋವನ್ನು ಅಕ್ಟೋಬರ್ 18ರಂದು ಟ್ವಿಟರ್​ನಲ್ಲಿ ಪೋಸ್ಟ್ ಮಾಡಲಾಗಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

Viral Video: ರಾನು ಮಂಡಲ್ ಕಂಠದಲ್ಲಿ ‘ಬಚ್ಪನ್​ ಕಾ ಪ್ಯಾರ್’ ಹಾಡು; ವಿಡಿಯೋ ಫುಲ್​ ವೈರಲ್​

Viral Video: ಯುವತಿ ಜತೆ ಸಕತ್ ಸ್ಟೆಪ್ ಹಾಕಿದ ಮುದ್ದಾದ ಬೆಕ್ಕು; ವಿಡಿಯೋ ನೋಡಿ

Follow Us
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ