AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ಕಪ್ಪು ಹುಲಿ ಇರುವುದು ಒಡಿಶಾದ ಸಿಮಿಲಿಪಲ್ ರಾಷ್ಟ್ರೀಯ ಉದ್ಯಾನದಲ್ಲಿ

melanistic tigers : ಬಂಗಾರ ವರ್ಣದ ಹುಲಿ, ಬಿಳಿ ಹುಲಿ ನೋಡಿದ್ದೀರಿ. ಆದರೆ ಕಪ್ಪು ಹುಲಿಯನ್ನು? ಒಡಿಶಾದ ಅರಣ್ಯ ಸಂರಕ್ಷಿತ ಪ್ರದೇಶದ ಕ್ಯಾಮೆರಾದಲ್ಲಿ ಕಪ್ಪು ಹುಲಿ ಪತ್ತೆಯಾಗಿದೆ!

Viral Video : ಈ ಕಪ್ಪು ಹುಲಿ ಇರುವುದು ಒಡಿಶಾದ ಸಿಮಿಲಿಪಲ್ ರಾಷ್ಟ್ರೀಯ ಉದ್ಯಾನದಲ್ಲಿ
ಒಡಿಶಾದ ರಾಷ್ಟ್ರೀಯ ಉದ್ಯಾನದಲ್ಲಿ ಕಪ್ಪು ಹುಲಿ ಪತ್ತೆ
TV9 Web
| Edited By: |

Updated on:Aug 02, 2022 | 12:35 PM

Share

Viral Video: ಅಪರೂಪದಲ್ಲಿ ಅಪರೂಪವೆನ್ನಿಸಿದ ಕಪ್ಪು ಹುಲಿ ಒಡಿಶಾದ ರಾಷ್ಟ್ರೀಯ ಉದ್ಯಾನದಲ್ಲಿ ಪತ್ತೆಯಾಗಿದೆ. ಸಿಮಿಲಿಪಲ್ ಹುಲಿ ಸಂರಕ್ಷಣಾ ಪ್ರದೇಶದಲ್ಲಿರುವ ಕ್ಯಾಮೆರಾದಲ್ಲಿ ಕಪ್ಪುಹುಲಿ (melanistic tigers) ಓಡಾಡುತ್ತಿರುವುದು ಮತ್ತು ಮರವನ್ನೇರಲು ಪ್ರಯತ್ನಿಸುತ್ತಿದ್ದ ದೃಶ್ಯ ಸೆರೆಯಾಗಿದೆ. ಇಂಡಿಯನ್ ಫಾರೆಸ್ಟ್​ ಸರ್ವೀಸ್ ಆಫೀಸರ್ ಸುಸಾಂಟಾ ನಂದಾ, ಅಂತಾರಾಷ್ಟ್ರೀಯ ಹುಲಿದಿನದ ಪ್ರಯುಕ್ತ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪು ಮತ್ತು ಕಿತ್ತಳೆ ಪಟ್ಟೆಗಳನ್ನು ಹೊಂದಿದ ಹುಲಿ ಅತ್ಯಂತ ಆಕರ್ಷಕವಾಗಿದೆ.

ಈ ವಿಡಿಯೋ ಹಂಚಿಕೊಂಡ ಸುಸಾಂಟಾ, ‘ಹುಲಿಗಳು ಭಾರತದ ಅರಣ್ಯಗಳ ಸ್ಥಿರತೆಯನ್ನು ಸಾಂಕೇತಿಸುತ್ತವೆ. ಅಪರೂಪದ, ವಿಶಿಷ್ಟವಾದ ಹುಲಿ ತಳಿ ಇದಾಗಿದೆ, ಇವುಗಳ ಸಂತತಿ ಹೆಚ್ಚಬೇಕು’ ಎಂದಿದ್ದಾರೆ. ಪರ್ವಿನ್ ಕಸ್ವಾನ್​ ಅವರು ಕೂಡ ಟ್ವಿಟರ್​ನಲ್ಲಿ ಕಪ್ಪುಹುಲಿಯ ವಿಡಿಯೋವನ್ನು ಹಂಚಿಕೊಂಡಿದ್ದು, 2007ರಲ್ಲಿ ಅಧಿಕೃತವಾಗಿ ಸತ್ಪುರಾ ಹುಲಿ ಸಂರಕ್ಷಣಾ ಪ್ರದೇಶದಲ್ಲಿ (STR) ಕಪ್ಪುಹುಲಿಯನ್ನು ಪತ್ತೆ ಹಚ್ಚಲಾಯಿತು. ಈ ಬಗ್ಗೆ ದಾಖಲಿಸಿದ್ದೇವೆ. ಆನುವಂಶಿಕ ರೂಪಾಂತರದಿಂದಾಗಿ ಕಂಡುಬರುವ ಈ ಹುಲಿಗಳ ಸಂಖ್ಯೆ ಅತ್ಯಂತ ಕಡಿಮೆ’ ಎಂದಿದ್ಧಾರೆ.

ಇದನ್ನೂ ಓದಿ
Image
Literature: ನೆರೆನಾಡ ನುಡಿಯೊಳಗಾಡಿ; ‘ಈಗಲೇ ರಿಕಾರ್ಡ್ ಹಚ್ಚಬಾರದು, ಇನ್ನೂ ಅಪ್ಪನ ಖತಮು ಮುಗಿದಿಲ್ಲ’
Image
Literature : ನೆರೆನಾಡ ನುಡಿಯೊಳಗಾಡಿ; ಬಿಎಂ ಶರ್ಮಾ ಅನುವಾದಿಸಿದ ರಾಹುಲ ಸಾಂಕೃತ್ಯಾಯನ ಕಥೆ ‘ನಿಶಾ‘
Image
Literature: ನೆರೆನಾಡ ನುಡಿಯೊಳಗಾಡಿ; ‘ಉಭಯ ಜೀವನ’ ಕೆಕೆ ಗಂಗಾಧರನ್ ಅನುವಾದಿಸಿದ ಮಲಯಾಳ ಕಥೆ
Image
Literature: ನೆರೆನಾಡ ನುಡಿಯೊಳಗಾಡಿ; ಪಾವಣ್ಣನ್ ಚಿಂತಾಮಣಿ ಕೊಡ್ಲೆಕೆರೆ ಅನುವಾದಿಸಿದ ಬಿ ಜಯಮೋಹನ್ ಕಥೆ ‘ವಿಷಸರ್ಪ’

ಬಂಗಾರ ಮತ್ತು ಚಿನ್ನದ ವರ್ಣದ ಪಟ್ಟೆಗಳನ್ನು ಹೊಂದಿದ ಈ ಹುಲಿಗಳು ಮೊದಲ ಸಲ ಸಿಮಿಲಿಪಲ್ ರಾಷ್ಟ್ರೀಯ ಉದ್ಯಾನದಲ್ಲಿ ಪತ್ತೆಯಾಗಿದ್ದು ವಿಶೇಷ. ಈ ಹುಲಿಗಳ ವೈಶಿಷ್ಟ್ಯತೆಗೆ ತಳಿಗಳಲ್ಲಿ ರೂಪಾಂತರಗೊಂಡಿರುವುದೇ ಕಾರಣ.

Published On - 12:20 pm, Tue, 2 August 22

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌