Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೈಲಿನ ಒಳಗೆ ಸಂಗೀತ ರಸಮಂಜರಿ! ಗಿಟಾರ್ ಹಾಗೂ ಸ್ಯಾಕ್ಸೋಫೋನ್ ಮೋಡಿಗೆ ಪ್ರಯಾಣಿಕರು ಫಿದಾ

Viral Video: ಸಾರ್ವಜನಿಕ ಸ್ಥಳದಲ್ಲಿ ಅಚಾನಕ್ ಆಗಿ ಸಂಗೀತ ಕೇಳಿದರೆ ಹೇಗೆ? ಎಷ್ಟು ವಿಶೇಷ ಅನಿಸಬಹುದು. ಅಂತಹ ಒಂದು ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

Video: ರೈಲಿನ ಒಳಗೆ ಸಂಗೀತ ರಸಮಂಜರಿ! ಗಿಟಾರ್ ಹಾಗೂ ಸ್ಯಾಕ್ಸೋಫೋನ್ ಮೋಡಿಗೆ ಪ್ರಯಾಣಿಕರು ಫಿದಾ
ವೈರಲ್ ವಿಡಿಯೋದ ದೃಶ್ಯ
Follow us
TV9 Web
| Updated By: ganapathi bhat

Updated on: Sep 26, 2021 | 9:52 PM

ಇಬ್ಬರು ಯುವಕರು ಹಾಗೂ ಕೆಲವಷ್ಟು ಸಂಗೀತ ಪರಿಕರಗಳು. ಇಷ್ಟರ ಜೊತೆಯಾಗಿ ಖುಷಿಖುಷಿಯಾಗಿ ಸಂಗೀತ ಸವಿಯುವ ಅವಕಾಶ ರೈಲಿನ ಸಹಪ್ರಯಾಣಿಕರಿಗೆ. ಇಂತಹದೊಂದು ಸನ್ನಿವೇಶದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನಿಮಗೂ ಇಷ್ಟವಾಗುತ್ತದೆ ಎಂಬುದರಲ್ಲಿ ಅನುಮಾನ ಇಲ್ಲ.

ಸಂಗೀತ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರೂ ಒಂದಲ್ಲಾ ಒಂದುರೀತಿಯಲ್ಲಿ ಯಾವುದೋ ವಿಧದ, ಶೈಲಿಯ ಸಂಗೀತ ಇಷ್ಟಪಡುವವರೇ ಆಗಿರುತ್ತಾರೆ. ಅದರಲ್ಲೂ ಸಾರ್ವಜನಿಕ ಸ್ಥಳದಲ್ಲಿ ಅಚಾನಕ್ ಆಗಿ ಸಂಗೀತ ಕೇಳಿದರೆ ಹೇಗೆ? ಎಷ್ಟು ವಿಶೇಷ ಅನಿಸಬಹುದು. ಅಂತಹ ಒಂದು ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಮ್ಯೂಸಿಕ್ ನುಡಿಸಿದವರನ್ನು ಕಫೆಲೆ ಹಾಗೂ ಬಾರ್ತೊಲೊಮಿಯೋ ಎಂದು ಹೇಳಲಾಗಿದೆ.

ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋ ಒಂದು ನೆಟ್ಟಿಗರ ಮನಗೆದ್ದಿದೆ. ಅದರಲ್ಲಿ ರೈಲಿನ ಒಳಭಾಗದಲ್ಲಿ ಇಬ್ಬರು ಕೆಲವಾರು ಸಂಗೀತ ಪರಿಕರ ಬಳಸಿ ಒಂದು ಟ್ಯೂನ್ ನುಡಿಸುತ್ತಿರುತ್ತಾರೆ. ಸ್ಯಾಕ್ಸೋಫೋನ್ ಹಾಗೂ ಗಿಟಾರ್ ಬಳಸಿ ಟ್ಯೂನ್ ನುಡಿಸುತ್ತಿರುತ್ತಾರೆ. ವಿಶೇಷ ವಿಡಿಯೋ ಇಲ್ಲಿದೆ ನೋಡಿ.

ಈ ಪೋಸ್ಟ್​ನ್ನು ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡಲಾಗಿದೆ. ಪೋಸ್ಟ್ ಶೇರ್ ಮಾಡಿದ ಬಳಿಕ ಸುಮಾರು 89,000 ವ್ಯೂವ್​ ಪಡೆದುಕೊಂಡಿದೆ. ವಿಡಿಯೋಗೆ ನೋಡುಗರು ವಿವಿಧ ಕಮೆಂಟ್​ಗಳನ್ನು ಕೂಡ ಮಾಡಿದ್ದಾರೆ. ತುಂಬಾ ಚೆನ್ನಾಗಿದೆ. ಅಮೇಜಿಂಗ್. ಸೂಪರ್ ಎಂದು ಇತ್ಯಾದಿ ಕಮೆಂಟ್ ಮೂಲಕ ವಿಡಿಯೋಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Video: ಬೀದಿನಾಯಿ ಒಂದಕ್ಕೆ ಬೊಗಸೆಯಲ್ಲಿ ನೀರು ಕುಡಿಸಿದ ವ್ಯಕ್ತಿ; ಆಪ್ತ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ದೆವ್ವ ವದಂತಿ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಇಲ್ಲಿದೆ

ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ