AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೈಲಿನ ಒಳಗೆ ಸಂಗೀತ ರಸಮಂಜರಿ! ಗಿಟಾರ್ ಹಾಗೂ ಸ್ಯಾಕ್ಸೋಫೋನ್ ಮೋಡಿಗೆ ಪ್ರಯಾಣಿಕರು ಫಿದಾ

Viral Video: ಸಾರ್ವಜನಿಕ ಸ್ಥಳದಲ್ಲಿ ಅಚಾನಕ್ ಆಗಿ ಸಂಗೀತ ಕೇಳಿದರೆ ಹೇಗೆ? ಎಷ್ಟು ವಿಶೇಷ ಅನಿಸಬಹುದು. ಅಂತಹ ಒಂದು ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

Video: ರೈಲಿನ ಒಳಗೆ ಸಂಗೀತ ರಸಮಂಜರಿ! ಗಿಟಾರ್ ಹಾಗೂ ಸ್ಯಾಕ್ಸೋಫೋನ್ ಮೋಡಿಗೆ ಪ್ರಯಾಣಿಕರು ಫಿದಾ
ವೈರಲ್ ವಿಡಿಯೋದ ದೃಶ್ಯ
Follow us
TV9 Web
| Updated By: ganapathi bhat

Updated on: Sep 26, 2021 | 9:52 PM

ಇಬ್ಬರು ಯುವಕರು ಹಾಗೂ ಕೆಲವಷ್ಟು ಸಂಗೀತ ಪರಿಕರಗಳು. ಇಷ್ಟರ ಜೊತೆಯಾಗಿ ಖುಷಿಖುಷಿಯಾಗಿ ಸಂಗೀತ ಸವಿಯುವ ಅವಕಾಶ ರೈಲಿನ ಸಹಪ್ರಯಾಣಿಕರಿಗೆ. ಇಂತಹದೊಂದು ಸನ್ನಿವೇಶದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನಿಮಗೂ ಇಷ್ಟವಾಗುತ್ತದೆ ಎಂಬುದರಲ್ಲಿ ಅನುಮಾನ ಇಲ್ಲ.

ಸಂಗೀತ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರೂ ಒಂದಲ್ಲಾ ಒಂದುರೀತಿಯಲ್ಲಿ ಯಾವುದೋ ವಿಧದ, ಶೈಲಿಯ ಸಂಗೀತ ಇಷ್ಟಪಡುವವರೇ ಆಗಿರುತ್ತಾರೆ. ಅದರಲ್ಲೂ ಸಾರ್ವಜನಿಕ ಸ್ಥಳದಲ್ಲಿ ಅಚಾನಕ್ ಆಗಿ ಸಂಗೀತ ಕೇಳಿದರೆ ಹೇಗೆ? ಎಷ್ಟು ವಿಶೇಷ ಅನಿಸಬಹುದು. ಅಂತಹ ಒಂದು ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಮ್ಯೂಸಿಕ್ ನುಡಿಸಿದವರನ್ನು ಕಫೆಲೆ ಹಾಗೂ ಬಾರ್ತೊಲೊಮಿಯೋ ಎಂದು ಹೇಳಲಾಗಿದೆ.

ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋ ಒಂದು ನೆಟ್ಟಿಗರ ಮನಗೆದ್ದಿದೆ. ಅದರಲ್ಲಿ ರೈಲಿನ ಒಳಭಾಗದಲ್ಲಿ ಇಬ್ಬರು ಕೆಲವಾರು ಸಂಗೀತ ಪರಿಕರ ಬಳಸಿ ಒಂದು ಟ್ಯೂನ್ ನುಡಿಸುತ್ತಿರುತ್ತಾರೆ. ಸ್ಯಾಕ್ಸೋಫೋನ್ ಹಾಗೂ ಗಿಟಾರ್ ಬಳಸಿ ಟ್ಯೂನ್ ನುಡಿಸುತ್ತಿರುತ್ತಾರೆ. ವಿಶೇಷ ವಿಡಿಯೋ ಇಲ್ಲಿದೆ ನೋಡಿ.

ಈ ಪೋಸ್ಟ್​ನ್ನು ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡಲಾಗಿದೆ. ಪೋಸ್ಟ್ ಶೇರ್ ಮಾಡಿದ ಬಳಿಕ ಸುಮಾರು 89,000 ವ್ಯೂವ್​ ಪಡೆದುಕೊಂಡಿದೆ. ವಿಡಿಯೋಗೆ ನೋಡುಗರು ವಿವಿಧ ಕಮೆಂಟ್​ಗಳನ್ನು ಕೂಡ ಮಾಡಿದ್ದಾರೆ. ತುಂಬಾ ಚೆನ್ನಾಗಿದೆ. ಅಮೇಜಿಂಗ್. ಸೂಪರ್ ಎಂದು ಇತ್ಯಾದಿ ಕಮೆಂಟ್ ಮೂಲಕ ವಿಡಿಯೋಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Video: ಬೀದಿನಾಯಿ ಒಂದಕ್ಕೆ ಬೊಗಸೆಯಲ್ಲಿ ನೀರು ಕುಡಿಸಿದ ವ್ಯಕ್ತಿ; ಆಪ್ತ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ದೆವ್ವ ವದಂತಿ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಇಲ್ಲಿದೆ

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ