AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಹಡಗಿನೊಳಗಿನ ಅಡುಗೆಮನೆಯಲ್ಲಿ ನಡೆದ ಈ ಮ್ಯಾಜಿಕ್!

Navy : ತಿಂಗಳುಗಟ್ಟಲೆ ಸಮುದ್ರದ ಮೇಲೆಯೇ ಮೈಯೆಲ್ಲ ಕಣ್ಣಾಗಿ ಜೀವಿಸಬೇಕಾದ ಅನಿವಾರ್ಯತೆ ನಾವಿಕರದ್ದು. ಅಪರೂಪಕ್ಕೆ ಹೀಗೆ ಮಜಾ ಮಾಡಲು ಅವಕಾಶ ಸೃಷ್ಟಿಸಿಕೊಳ್ಳಬೇಕಾದದ್ದೂ ಅವರೇ! ಹೇಗೆ? ಈ ವಿಡಿಯೋ ನೋಡಿ.

Viral Video : ಹಡಗಿನೊಳಗಿನ ಅಡುಗೆಮನೆಯಲ್ಲಿ ನಡೆದ ಈ ಮ್ಯಾಜಿಕ್!
ಸಮುದ್ರದಲೆಗಳ ಈ ಜಾದೂ!
TV9 Web
| Edited By: |

Updated on:Aug 30, 2022 | 3:30 PM

Share

Viral Video : ಹಡಗಿನಲ್ಲಿ ತಿಂಗಳುಗಟ್ಟಲೆ ವಾಸಿಸುವುದು ಪ್ರತಿಯೊಬ್ಬ ನಾವಿಕನಿಗೂ ಸವಾಲೇ. ನಿತ್ಯವೂ ವಿವಿಧ ಸವಾಲುಗಳನ್ನು ಆತ ಎದುರಿಸಬೇಕಾಗುತ್ತದೆ. ಆದಾಗ್ಯೂ, ಈ ವ್ಯಾಪಾರಿ ನೌಕಾಪಡೆಯ ನಾವಿಕರು Instagram ನಲ್ಲಿ ವಿಡಿಯೋ ಅಪ್​ಲೋಡ್ ಮಾಡಿ ಸಣ್ಣಗೆ ಮಜಾ ಮಾಡಿ ಮನಸ್ಸನ್ನು ರಂಜಿಸಿಕೊಂಡಿದ್ದಾರೆ. ಚಲಿಸುತ್ತಿರುವ ಹಡಗಿನಲ್ಲಿ ನಾವಿಕ ಅಡುಗೆ ಮಾಡುತ್ತಿರುವ ವಿಡಿಯೋ ಇದಾಗಿದೆ. ಸಮುದ್ರದ ತೆರೆಯ ಏರಿಳಿತಕ್ಕೆ ತಕ್ಕಂತೆ ಅಡುಗೆಮನೆಯ ಸಾಮಾನುಗಳು ಚಲಿಸಲಾರಂಭಿಸುತ್ತವೆ. ಆಗ ಹಾಡೊಂದನ್ನು ಗುನಗುತ್ತಲೇ ಈ ಸಮಯವನ್ನು ಆಹ್ಲಾದಕರವಾಗಿಸಿಕೊಂಡಿದ್ದಾರೆ ಇಲ್ಲಿರುವ ಈ ನಾವಿಕರು.

ಇದನ್ನೂ ಓದಿ
Image
Viral Video : ತನ್ನ ಹುಡುಗನಿಗಾಗಿ ಪಂಜಾಬಿ ಕಲಿತು ಮಾತನಾಡಿದ್ದಾಳೆ ಈ ಕೆನಡಿಯನ್ ಯುವತಿ
Image
Viral Video : ‘ಮಸಾಕಾ ಕಿಡ್ಸ್​ ಆಫ್ರಿಕಾನಾ’ದ ಮಕ್ಕಳು ಈ ಸಲ ಜಸ್ಟಿನ್​ ಬೈಬರ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ
Image
Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು
Image
Viral Video : ನಿರೀಕ್ಷೆ ಇಲ್ಲದೆ ಪ್ರೀತಿಸುವುದಷ್ಟೇ ಗೊತ್ತು ಈ ಜೀವಗಳಿಗೆ
View this post on Instagram

A post shared by Shekhar kandpal (@shekhar_kandpal)

ವ್ಯಾಪಾರಿ ಹಡಗಿನ ನಾವಿಕ ಶೇಖರ್ ಕಂಡ್‌ಪಾಲ್ ತಮ್ಮ ಇನ್​ಸ್ಟಾಗ್ರಾಂ ಪುಟದಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ‘ಹಡಗಿನಲ್ಲಿ ಉಚಿತ ಮನರಂಜನಾ ಸ್ಥಳ’ ಎಂಬ ಕ್ಲಿಪ್​ನೊಂದಿಗೆ ಈ ವಿಡಿಯೋ ಪ್ರಾರಂಭವಾಗುತ್ತದೆ. ಕ್ರೇಟು, ಕುರ್ಚಿಯಂಥ ಹಗೂರ ವಸ್ತುಗಳು ಅಲೆಯ ಏರಿಳಿತಕ್ಕೆ ತಕ್ಕಂತೆ ಹಡಗಿನ ಅಡುಗೆಮನೆಯೊಳಗೆ ಚಲಿಸುತ್ತವೆ. ಆಗಸ್ಟ್​ 1ರಂದು ಪೋಸ್ಟ್ ಮಾಡಲಾದ ಈ ವಿಡಿಯೋ 8 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಮತ್ತು 74,000 ಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ.

ನೆಟ್ಟಿಗರಲ್ಲಿ ಒಬ್ಬರು, ‘ಅಡುಗೆ ಮಾಡುವಾಗ ಸಾಮಾನುಗಳನ್ನು ತರಲು ನೀವು ಓಡಾಡುವ ಅಗತ್ಯವಿಲ್ಲ’ ಎಂದಿದ್ದಾರೆ. ಮತ್ತೊಬ್ಬರು, ‘ಕೋಯಿ ಮಿಲ್ ಗಯಾ’ ಚಿತ್ರದ ಜನಪ್ರಿಯ ಹಿಂದಿ ಹಾಡಿನ ಸಾಹಿತ್ಯವನ್ನು ನೆನಪಿಸಿಕೊಂಡು, ‘ಇದರ್ ಚಲಾ ಮೈ ಉದರ್ ಚಲಾ’ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:24 pm, Tue, 30 August 22

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ