AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಹ್! ನಿಜಕ್ಕೂ ಸಾಂತಾನ ಬಂಡಿ ಬಂದಿತ್ತೇ?; ವೈರಲ್ ಆದ ಎಮಿರೇಟ್ಸ್​ ಪೋಸ್ಟ್​

Merry Christmas : ವಿಮಾನಕ್ಕೆ ಹಾಕಿದ ಸಾಂತಾನ ಟೋಪಿ ಎಂಥ ಸುಂದರ. ಈ ಹಿಮಸಾರಂಗಗಳು ಈ ಬಂಡಿಯನ್ನು ಎಳೆದುಕೊಂಡು ಹೇಗೆ ಆಕಾಶದಲ್ಲಿ ಓಡುತ್ತಿವೆ? ನೆಟ್ಟಿಗರು ಈ ವಿಷಯವಾಗಿ ತಲೆ ಕೆರೆದುಕೊಳ್ಳುತ್ತಿದ್ದಾರೆ.

ಓಹ್! ನಿಜಕ್ಕೂ ಸಾಂತಾನ ಬಂಡಿ ಬಂದಿತ್ತೇ?; ವೈರಲ್ ಆದ ಎಮಿರೇಟ್ಸ್​ ಪೋಸ್ಟ್​
ಸಾಂತಾನ ಬಂಡಿ ಹಾರುತಿದೆ ನೋಡಿ
TV9 Web
| Edited By: ಶ್ರೀದೇವಿ ಕಳಸದ|

Updated on: Dec 26, 2022 | 3:46 PM

Share

Viral Video : ಎಮಿರೇಟ್ಸ್​ ಏರ್​ಲೈನ್ಸ್​ ತನ್ನ ಪ್ರಯಾಣಿಕರಿಗಾಗಿ ಮಾಡಿದ ಮ್ಯಾಜಿಕ್​ನ ವಿಡಿಯೋ ಇದೀಗ ವೈರಲ್ ಆಗಿದೆ. ಕ್ರಿಸ್​ಮಸ್​ ನಿಮಿತ್ತ ಒಂದು ವಿಮಾನವನ್ನು ಸಾಂತಾನ ಬಂಡಿಯಂತೆ ಅಲಂಕರಿಸಲಾಗಿತ್ತು. ಹಿಮಸಾರಂಗಗಳು ಆ ವಿಮಾನವೆಂಬ ಬಂಡಿಯನ್ನು ಎಳೆದುಕೊಂಡು ಆಕಾಶದಲ್ಲಿ ಹೋಗುತ್ತಿದ್ದವು. ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ಎಮಿರೇಟ್ಸ್​ ಪೋಸ್ಟ್​ ಮಾಡುತ್ತಿದ್ದಂತೆ ನೆಟ್ಟಿಗರು ಅಚ್ಚರಿಯಿಂದ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Emirates (@emirates)

ಈ ವಿಮಾನವು ಸಾಂತಾನ ಕೆಂಪು ಟೋಪಿಯನ್ನು ಧರಿಸಿದ್ದು, ಹಿಮಸಾರಂಗಗಳು ಇದನ್ನು ಆಕಾಶಕ್ಕೆ ಕೊಂಡೊಯ್ಯುತ್ತವೆ. ನೋಡಿದ ಯಾರಿಗೂ ನಿಜವಾದ ಸಾರಂಗಗಳೇ ಎಂಬ ಅನುಮಾನ ಬಾರದೇ ಇರದು. ಆದರೆ ಈ ವಿಡಿಯೋ ಕ್ಲಿಪ್​ CGI ತಂತ್ರಜ್ಞಾನದಿಂದ ರೂಪುಗೊಂಡಿದೆ. ಈ ಪರಿಕಲ್ಪನೆಯನ್ನು ನೆಟ್ಟಿಗರು ಮೆಚ್ಚಿದ್ದಾರೆ. ಅನೇಕರು ಪ್ರತಿಕ್ರಿಯೆಗಳ ಮೂಲಕ ಶುಭಾಶಯ ಕೋರಿದ್ದಾರೆ. ಸಾಕಷ್ಟು ಜನರು ಈ ವಿಡಿಯೋ ಅನ್ನು ನಿಜವೆಂದೇ ನಂಬಿದ್ದಾರೆ.

ಮಕ್ಕಳು ಇದನ್ನು ನೋಡಿ ಬಹಳ ಮಜಾ ಉಡಾಯಿಸುತ್ತಿದ್ದಾರೆ ಎಂದಿದ್ಧಾರೆ ಒಬ್ಬರು. ಬಹಳ ಅದ್ಭುತವಾಗಿದೆ ಯಾರು ಮಾಡಿದ್ದಿದು ಎಂದು ಕೇಳಿದ್ದಾರೆ ಇನ್ನೊಬ್ಬರು. ಇದು ನಿಜವೇ ಎಂದು ಕೇಳಿದ್ದಾರೆ ಅನೇಕರು. ಫಿಸಿಕ್ಸ್​ಗೆ ಇದು ಅನುಮಾನ ಎಂದಿದ್ದಾರೆ ಮತ್ತೊಬ್ಬರು. ಮೆಚ್ಚುಗೆಯೊಂದಿಗೆ ಅಸಂಬದ್ಧ ಪ್ರತಿಕ್ರಿಯೆಗಳನ್ನೂ ಈ ಪೋಸ್ಟ್ ಹೊಂದಿದೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್