AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಹ್! ನಿಜಕ್ಕೂ ಸಾಂತಾನ ಬಂಡಿ ಬಂದಿತ್ತೇ?; ವೈರಲ್ ಆದ ಎಮಿರೇಟ್ಸ್​ ಪೋಸ್ಟ್​

Merry Christmas : ವಿಮಾನಕ್ಕೆ ಹಾಕಿದ ಸಾಂತಾನ ಟೋಪಿ ಎಂಥ ಸುಂದರ. ಈ ಹಿಮಸಾರಂಗಗಳು ಈ ಬಂಡಿಯನ್ನು ಎಳೆದುಕೊಂಡು ಹೇಗೆ ಆಕಾಶದಲ್ಲಿ ಓಡುತ್ತಿವೆ? ನೆಟ್ಟಿಗರು ಈ ವಿಷಯವಾಗಿ ತಲೆ ಕೆರೆದುಕೊಳ್ಳುತ್ತಿದ್ದಾರೆ.

ಓಹ್! ನಿಜಕ್ಕೂ ಸಾಂತಾನ ಬಂಡಿ ಬಂದಿತ್ತೇ?; ವೈರಲ್ ಆದ ಎಮಿರೇಟ್ಸ್​ ಪೋಸ್ಟ್​
ಸಾಂತಾನ ಬಂಡಿ ಹಾರುತಿದೆ ನೋಡಿ
TV9 Web
| Edited By: |

Updated on: Dec 26, 2022 | 3:46 PM

Share

Viral Video : ಎಮಿರೇಟ್ಸ್​ ಏರ್​ಲೈನ್ಸ್​ ತನ್ನ ಪ್ರಯಾಣಿಕರಿಗಾಗಿ ಮಾಡಿದ ಮ್ಯಾಜಿಕ್​ನ ವಿಡಿಯೋ ಇದೀಗ ವೈರಲ್ ಆಗಿದೆ. ಕ್ರಿಸ್​ಮಸ್​ ನಿಮಿತ್ತ ಒಂದು ವಿಮಾನವನ್ನು ಸಾಂತಾನ ಬಂಡಿಯಂತೆ ಅಲಂಕರಿಸಲಾಗಿತ್ತು. ಹಿಮಸಾರಂಗಗಳು ಆ ವಿಮಾನವೆಂಬ ಬಂಡಿಯನ್ನು ಎಳೆದುಕೊಂಡು ಆಕಾಶದಲ್ಲಿ ಹೋಗುತ್ತಿದ್ದವು. ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ಎಮಿರೇಟ್ಸ್​ ಪೋಸ್ಟ್​ ಮಾಡುತ್ತಿದ್ದಂತೆ ನೆಟ್ಟಿಗರು ಅಚ್ಚರಿಯಿಂದ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Emirates (@emirates)

ಈ ವಿಮಾನವು ಸಾಂತಾನ ಕೆಂಪು ಟೋಪಿಯನ್ನು ಧರಿಸಿದ್ದು, ಹಿಮಸಾರಂಗಗಳು ಇದನ್ನು ಆಕಾಶಕ್ಕೆ ಕೊಂಡೊಯ್ಯುತ್ತವೆ. ನೋಡಿದ ಯಾರಿಗೂ ನಿಜವಾದ ಸಾರಂಗಗಳೇ ಎಂಬ ಅನುಮಾನ ಬಾರದೇ ಇರದು. ಆದರೆ ಈ ವಿಡಿಯೋ ಕ್ಲಿಪ್​ CGI ತಂತ್ರಜ್ಞಾನದಿಂದ ರೂಪುಗೊಂಡಿದೆ. ಈ ಪರಿಕಲ್ಪನೆಯನ್ನು ನೆಟ್ಟಿಗರು ಮೆಚ್ಚಿದ್ದಾರೆ. ಅನೇಕರು ಪ್ರತಿಕ್ರಿಯೆಗಳ ಮೂಲಕ ಶುಭಾಶಯ ಕೋರಿದ್ದಾರೆ. ಸಾಕಷ್ಟು ಜನರು ಈ ವಿಡಿಯೋ ಅನ್ನು ನಿಜವೆಂದೇ ನಂಬಿದ್ದಾರೆ.

ಮಕ್ಕಳು ಇದನ್ನು ನೋಡಿ ಬಹಳ ಮಜಾ ಉಡಾಯಿಸುತ್ತಿದ್ದಾರೆ ಎಂದಿದ್ಧಾರೆ ಒಬ್ಬರು. ಬಹಳ ಅದ್ಭುತವಾಗಿದೆ ಯಾರು ಮಾಡಿದ್ದಿದು ಎಂದು ಕೇಳಿದ್ದಾರೆ ಇನ್ನೊಬ್ಬರು. ಇದು ನಿಜವೇ ಎಂದು ಕೇಳಿದ್ದಾರೆ ಅನೇಕರು. ಫಿಸಿಕ್ಸ್​ಗೆ ಇದು ಅನುಮಾನ ಎಂದಿದ್ದಾರೆ ಮತ್ತೊಬ್ಬರು. ಮೆಚ್ಚುಗೆಯೊಂದಿಗೆ ಅಸಂಬದ್ಧ ಪ್ರತಿಕ್ರಿಯೆಗಳನ್ನೂ ಈ ಪೋಸ್ಟ್ ಹೊಂದಿದೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್