AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಹ್! ನಿಜಕ್ಕೂ ಸಾಂತಾನ ಬಂಡಿ ಬಂದಿತ್ತೇ?; ವೈರಲ್ ಆದ ಎಮಿರೇಟ್ಸ್​ ಪೋಸ್ಟ್​

Merry Christmas : ವಿಮಾನಕ್ಕೆ ಹಾಕಿದ ಸಾಂತಾನ ಟೋಪಿ ಎಂಥ ಸುಂದರ. ಈ ಹಿಮಸಾರಂಗಗಳು ಈ ಬಂಡಿಯನ್ನು ಎಳೆದುಕೊಂಡು ಹೇಗೆ ಆಕಾಶದಲ್ಲಿ ಓಡುತ್ತಿವೆ? ನೆಟ್ಟಿಗರು ಈ ವಿಷಯವಾಗಿ ತಲೆ ಕೆರೆದುಕೊಳ್ಳುತ್ತಿದ್ದಾರೆ.

ಓಹ್! ನಿಜಕ್ಕೂ ಸಾಂತಾನ ಬಂಡಿ ಬಂದಿತ್ತೇ?; ವೈರಲ್ ಆದ ಎಮಿರೇಟ್ಸ್​ ಪೋಸ್ಟ್​
ಸಾಂತಾನ ಬಂಡಿ ಹಾರುತಿದೆ ನೋಡಿ
TV9 Web
| Updated By: ಶ್ರೀದೇವಿ ಕಳಸದ|

Updated on: Dec 26, 2022 | 3:46 PM

Share

Viral Video : ಎಮಿರೇಟ್ಸ್​ ಏರ್​ಲೈನ್ಸ್​ ತನ್ನ ಪ್ರಯಾಣಿಕರಿಗಾಗಿ ಮಾಡಿದ ಮ್ಯಾಜಿಕ್​ನ ವಿಡಿಯೋ ಇದೀಗ ವೈರಲ್ ಆಗಿದೆ. ಕ್ರಿಸ್​ಮಸ್​ ನಿಮಿತ್ತ ಒಂದು ವಿಮಾನವನ್ನು ಸಾಂತಾನ ಬಂಡಿಯಂತೆ ಅಲಂಕರಿಸಲಾಗಿತ್ತು. ಹಿಮಸಾರಂಗಗಳು ಆ ವಿಮಾನವೆಂಬ ಬಂಡಿಯನ್ನು ಎಳೆದುಕೊಂಡು ಆಕಾಶದಲ್ಲಿ ಹೋಗುತ್ತಿದ್ದವು. ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ಎಮಿರೇಟ್ಸ್​ ಪೋಸ್ಟ್​ ಮಾಡುತ್ತಿದ್ದಂತೆ ನೆಟ್ಟಿಗರು ಅಚ್ಚರಿಯಿಂದ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Emirates (@emirates)

ಈ ವಿಮಾನವು ಸಾಂತಾನ ಕೆಂಪು ಟೋಪಿಯನ್ನು ಧರಿಸಿದ್ದು, ಹಿಮಸಾರಂಗಗಳು ಇದನ್ನು ಆಕಾಶಕ್ಕೆ ಕೊಂಡೊಯ್ಯುತ್ತವೆ. ನೋಡಿದ ಯಾರಿಗೂ ನಿಜವಾದ ಸಾರಂಗಗಳೇ ಎಂಬ ಅನುಮಾನ ಬಾರದೇ ಇರದು. ಆದರೆ ಈ ವಿಡಿಯೋ ಕ್ಲಿಪ್​ CGI ತಂತ್ರಜ್ಞಾನದಿಂದ ರೂಪುಗೊಂಡಿದೆ. ಈ ಪರಿಕಲ್ಪನೆಯನ್ನು ನೆಟ್ಟಿಗರು ಮೆಚ್ಚಿದ್ದಾರೆ. ಅನೇಕರು ಪ್ರತಿಕ್ರಿಯೆಗಳ ಮೂಲಕ ಶುಭಾಶಯ ಕೋರಿದ್ದಾರೆ. ಸಾಕಷ್ಟು ಜನರು ಈ ವಿಡಿಯೋ ಅನ್ನು ನಿಜವೆಂದೇ ನಂಬಿದ್ದಾರೆ.

ಮಕ್ಕಳು ಇದನ್ನು ನೋಡಿ ಬಹಳ ಮಜಾ ಉಡಾಯಿಸುತ್ತಿದ್ದಾರೆ ಎಂದಿದ್ಧಾರೆ ಒಬ್ಬರು. ಬಹಳ ಅದ್ಭುತವಾಗಿದೆ ಯಾರು ಮಾಡಿದ್ದಿದು ಎಂದು ಕೇಳಿದ್ದಾರೆ ಇನ್ನೊಬ್ಬರು. ಇದು ನಿಜವೇ ಎಂದು ಕೇಳಿದ್ದಾರೆ ಅನೇಕರು. ಫಿಸಿಕ್ಸ್​ಗೆ ಇದು ಅನುಮಾನ ಎಂದಿದ್ದಾರೆ ಮತ್ತೊಬ್ಬರು. ಮೆಚ್ಚುಗೆಯೊಂದಿಗೆ ಅಸಂಬದ್ಧ ಪ್ರತಿಕ್ರಿಯೆಗಳನ್ನೂ ಈ ಪೋಸ್ಟ್ ಹೊಂದಿದೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ