Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಟರ್ನೆಟ್ ಎಕ್ಸ್ಪ್ಲೋರರ್​​ ಇನ್ನು ನೆನಪು ಮಾತ್ರ; ಸ್ಥಗಿತಗೊಳ್ಳಲಿದೆ ಇಂಟರ್ನೆಟ್ ಎಕ್ಸ್ಪ್ಲೋರರ್​​ ಕಾರ್ಯ

ಸತತ 27 ವರ್ಷ ಕಾರ್ಯ ನಿರ್ವಹಸಿದ ಈ ಇಂಟರ್​​ನೆಟ್​​ ಎಕ್ಸಪ್ಲೋಸರ್ ಜೂನ್​​ 15 2022 ರಂದು ತನ್ನ ಕಾರ್ಯವನ್ನು ನಿಲ್ಲಿಸುತ್ತದೆ.

ಇಂಟರ್ನೆಟ್ ಎಕ್ಸ್ಪ್ಲೋರರ್​​ ಇನ್ನು ನೆನಪು ಮಾತ್ರ; ಸ್ಥಗಿತಗೊಳ್ಳಲಿದೆ ಇಂಟರ್ನೆಟ್ ಎಕ್ಸ್ಪ್ಲೋರರ್​​ ಕಾರ್ಯ
ಇಂಟರ್ನೆಟ್ ಎಕ್ಸ್ಪ್ಲೋರರ್ RIPImage Credit source: India Today
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 13, 2022 | 9:43 PM

ಪ್ರಸ್ತುತ ಜಗತ್ತಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಅಂತರ್ಜಾಲ ಬಹಳ ಮುಖ್ಯ ಪಾತ್ರವಹಿಸುತ್ತದೆ. ನಾವು ಎಷ್ಟರ ಮಟ್ಟಿಗೆ ಅಂತರ್ಜಾಲದ ಮೇಲೆ ಅವಲಂಬನೆಯಾಗಿದ್ದೇವೆ ಎಂದರೆ ನಮ್ಮ ಊರಿನ ಸಮಾಚಾರವನ್ನು ತಿಳಿದುಕೊಳ್ಳಲು ನಾವು ಅಂತರ್ಜಾಲದ ಮೊರೆ ಹೋಗುತ್ತೇವೆ. ಹಾಗೇ ಜಗತ್ತಿನ ಮೂಲ ಮೂಲೆಯ ಸುದ್ದಿ, ಮನರಂಜನೆ ಹೀಗೆ ವಿವಿಧ ಮಾಹಿತಿಗಳನ್ನು ತಿಳಿದುಕೊಳ್ಳಲು ಅಂತರ್ಜಾಲದ ಮೊರೆ ಹೋಗುತ್ತೇವೆ. ನಾವು ಚಿಕ್ಕವರಿದ್ದಾಗಿ ಅಂತಾರ್ಜಾಲದಲ್ಲಿ ಜಾಲಾಡಲು ಇದ್ದಿದ್ದು ಇಂಟರ್ನೆಟ್ ಎಕ್ಸ್ಪ್ಲೋರರ್​​​​. ಇದರ ಮೂಲಕ ನಾವು ಎಲ್ಲ ವಿಷಯಗಳನ್ನು ತಿಳಿದುಕೊಳ್ಳುತ್ತಿದ್ದೇವೆ. ಈ ಇಂಟರ್​​ನೆಟ್​​ ಎಕ್ಸಫ್ಲೋಸರ್​​ ಈಗ ಕೊನೆಗೊಳ್ಳುತ್ತಿದೆ ಅಂದರೆ ನಿವೃತ್ತಿ ಹೊಂದುತ್ತಿದೆ.

ಮೈಕ್ರೋಸಾಫ್ಟ್‌ನ OG ಸಾಫ್ಟ್‌ವೇರ್ ಅಭಿವೃದ್ಧಿಪಡಿಸಿದ ಈ ಇಂಟರ್ನೆಟ್ ಎಕ್ಸ್ಪ್ಲೋರರ್​​​​​ 90ರ ದಶಕದಿಂದ ಇಲ್ಲಿಯವರಗು ಕಾರ್ಯ ನಿರ್ವಹಸಿದೆ. ಈ ನಿರ್ದಿಷ್ಟ ಬ್ರೌಸರ್ ಅನ್ನು ಬಳಸುವಾಗ ಜನರು ಎದುರಿಸುವ ಸವಾಲುಗಳ ಬಗ್ಗೆ ನಿಮಗೆ ಸಾಕಷ್ಟು ಪರಿಚಯವಿದೆ. ಸತತ 27 ವರ್ಷ ಕಾರ್ಯ ನಿರ್ವಹಸಿದ ಈ ಇಂಟರ್ನೆಟ್ ಎಕ್ಸ್ಪ್ಲೋರರ್​​ ಜೂನ್​​ 15 2022 ರಂದು ತನ್ನ ಕಾರ್ಯವನ್ನು ನಿಲ್ಲಿಸುತ್ತದೆ. ಈ ಬಗ್ಗೆ ಟ್ವಿಟರ್​ನಲ್ಲಿ ಸಾಕಷ್ಟು ಪೋಸ್ಟ್​ಗಳು ಹರದಾಡುತ್ತಿದ್ದು, ಕೆಲವರು ಭಾವುಕರಾಗಿ RIP ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಭಾವುಕಾರಂಣದತೆ ಪೋಟೊ ಹಾಕಿದ್ದಾರೆ. ಇನ್ನೂ ಕೆಲವರು 90ರ ದಶಕದ ನೆನಪು ಎಂದು ಬರೆದುಕೊಂಡಿದ್ದಾರೆ.

Published On - 9:41 pm, Mon, 13 June 22

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ