AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vibhuti: ಪುಟ್ಟಪರ್ತಿ ಸಾಯಿ ಬಾಬಾ ಪವಾಡ -ಸತ್ಯಸಾಯಿ ಫೋಟೋದಿಂದ ಉದುರುತ್ತಿದೆ ವಿಭೂತಿ! ಭಕ್ತನ ಮನೆ ಮುಂದೆ ಕ್ಯೂ ನಿಂತ ಗ್ರಾಮಸ್ಥರು

Puttaparthi Sai Baba: ಸತ್ಯಸಾಯಿ ಫೋಟೋದಿಂದ ವಿಭೂತಿ ಉದುರುತ್ತಿದೆ ಎಂದು ಗ್ರಾಮಸ್ಥರು, ಆ ಮನೆ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇಷ್ಟಕ್ಕೂ ಆ ಮನೆಯಲ್ಲಿ ಜರುಗಿದ್ದು ಏನು?

Vibhuti: ಪುಟ್ಟಪರ್ತಿ ಸಾಯಿ ಬಾಬಾ ಪವಾಡ -ಸತ್ಯಸಾಯಿ ಫೋಟೋದಿಂದ ಉದುರುತ್ತಿದೆ ವಿಭೂತಿ! ಭಕ್ತನ ಮನೆ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಪುಟ್ಟಪರ್ತಿ ಸಾಯಿ ಬಾಬಾ ಪವಾಡ: ಸತ್ಯಸಾಯಿ ಫೋಟೋದಿಂದ ಉದುರುತ್ತಿದೆ ವಿಭೂತಿ! ಭಕ್ತನ ಮನೆ ಮುಂದೆ ಕ್ಯೂ ನಿಂತ ಗ್ರಾಮಸ್ಥರು
TV9 Web
| Updated By: ಸಾಧು ಶ್ರೀನಾಥ್​|

Updated on:Nov 02, 2022 | 3:52 PM

Share

ಆಂಧ್ರ ಪ್ರದೇಶದ ಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿ ಗ್ರಾಮದಲ್ಲಿ ಪವಾಡವೊಂದು ನಡೆದಿದೆ. ಸತ್ಯಸಾಯಿ ಫೋಟೋದಿಂದ ವಿಭೂತಿ (Vibhuti) ಉದುರುತ್ತಿದೆ ಎಂದು ಗ್ರಾಮಸ್ಥರು ಆ ಮನೆ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇಷ್ಟಕ್ಕೂ ಆ ಮನೆಯಲ್ಲಿ ಜರುಗಿದ್ದು ಏನು? ಪುಟ್ಟಪರ್ತಿ ಪುರಸಭೆಯ ಪೆದ್ದಕಮ್ಮವಾರಿಪಲ್ಲಿ ಗ್ರಾಮದಲ್ಲಿ ಸತ್ಯಸಾಯಿ ಬಾಬಾ (Puttaparthi Sai Baba) ಭಕ್ತೆಯ ಮನೆಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ ಎಂಬ ಸುದ್ದಿ ಸುತ್ತಮುತ್ತ ಹಬ್ಬಿದೆ.

ಆ ದೃಶ್ಯವನ್ನು ನೋಡಿದ ಕುಟುಂಬಸ್ಥರು ಪೂಜೆ ಮಾಡತೊಡಗಿದ್ದಾರೆ. ಇದರಿಂದ ಆ ಮನೆಗೆ ಸುತ್ತಮುತ್ತಲ ಗ್ರಾಮಗಳ ಜನರೆಲ್ಲ ಬರತೊಡಗಿದ್ದಾರೆ. ಇದು ಸತ್ಯಸಾಯಿ ಬಾಬಾರವರ ಜನ್ಮ ಮಾಸವಾದ್ದರಿಂದ ಈ ಪವಾಡ ನಡೆದಿದೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ಈ ಹಿಂದೆಯೂ ಜಿಲ್ಲೆಯಲ್ಲಿ ಹಲವು ವಿಚಿತ್ರಗಳು ನಡೆದಿವೆ.

ಬಾಬಾ ನಮ್ಮ ನಡುವೆ ಇಲ್ಲದಿದ್ದರೂ ಅವರನ್ನು ಪೂಜಿಸುವ ಮತ್ತು ಪೂಜಿಸುವವರಿಗೆ ಅವರು ಯಾವಾಗಲೂ ಜೀವಂತವಾಗಿದ್ದಾರೆ ಎಂದು ಆಗಾಗ ಸಾಬೀತಾಗಿರುತ್ತದೆ. ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಹೀಗೆ ವಿಭೂತಿ ಉದುರುವ ಪವಾಡ ನಡೆಯುತ್ತದೆ.. ಇದೆಲ್ಲ ಸತ್ಯಸಾಯಿಯ ಮಹಿಮೆ ಎನ್ನುತ್ತಾರೆ ಸ್ಥಳೀಯರು.

ಇದೇ ವೇಳೆ…ಸತ್ಯಸಾಯಿ ಜಿಲ್ಲೆಯ ಜೀರಿಗೆಪಲ್ಲಿ ಎಂಬ ಗ್ರಾಮದಲ್ಲಿ ಮತ್ತೊಂದು ವಿಚಿತ್ರವೂ ನಡೆದಿದೆ. ರಾತ್ರಿ 9 ಗಂಟೆಗೆ ಸ್ಥಳೀಯ ಅಮ್ಮಾಜಿ ದೇವಸ್ಥಾನಕ್ಕೆ ಎರಡು ಕರಡಿಗಳು ನುಗ್ಗಿವೆ. ದೇವಸ್ಥಾನದ ಮುಖ್ಯ ದ್ವಾರದಿಂದ ದೇವಸ್ಥಾನ ಪ್ರವೇಶಿಸಿವೆ. ಅದಾದ ನಂತರ ಎರಡು ಕರಡಿಗಳ ಪೈಕಿ.. ಒಂದು ಕರಡಿ ದೇವಸ್ಥಾನದ ಗಂಟೆಗೆ ನೇತಾಡುವ ಹಗ್ಗವನ್ನು ಕಚ್ಚಿಕೊಂಡು ಸುತ್ತುತ್ತಿದೆ. ತನ್ನ ಮುಂಭಾಗದ ಕಾಲುಗಳಿಂದ ಎಳೆಯುತ್ತಾ ದೇವಾಲಯದ ಗಂಟೆಯನ್ನು ಬಾರಿಸಿದೆ. ಇದು ಈಗ ಸಾಮಾಜಿಕ ಜಾಲತಾಣಗಳಿಗೆ ಆಹಾರವಾಗಿದೆ.

Published On - 3:50 pm, Wed, 2 November 22

ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು