AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್

2024ರ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಡೆನ್ಮಾರ್ಕ್‌ನ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿದ್ದಾರೆ. ಇದು ಡೆನ್ಮಾರ್ಕ್‌ಗೆ ಮೊದಲ ವಿಶ್ವ ಸುಂದರಿ ಕಿರೀಟ. ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮತ್ತು ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಭಾರತದ ರಿಯಾ ಸಿಂಘಾ ಅಂತಿಮ ಸುತ್ತಿಗೆ ತಲುಪುವಲ್ಲಿ ವಿಫಲರಾಗಿದರು.

2024ರ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ  ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್
Miss Universe 2024
ಅಕ್ಷತಾ ವರ್ಕಾಡಿ
|

Updated on:Nov 17, 2024 | 3:02 PM

Share

2024ರ ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಯಾರೆಂಬುದು ಘೋಷಣೆಯಾಗಿದೆ. ಡೆನ್ಮಾರ್ಕ್ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಡೆನ್ಮಾರ್ಕ್ ಮೊದಲ ಬಾರಿಗೆ ಕಿರೀಟವನ್ನು ಪಡೆದುಕೊಳ್ಳುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ.

ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮೊದಲ ರನ್ನರ್ ಅಪ್ ಆಗಿ, ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಎರಡನೇ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಭಾರತವನ್ನು ಪ್ರತಿನಿಧಿಸಿದ್ದ ರಿಯಾ ಸಿಂಘಾ ಅಂತಿಮ ಸುತ್ತಿನಲ್ಲಿ ಟಾಪ್​ 12 ಸ್ಥಾನ ಪಡೆಯುವಲ್ಲಿ ವಿಫಲರಾಗಿದರು.

ಮೆಕ್ಸಿಕೋ ನಗರದಲ್ಲಿ ನಡೆದ 73ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ವಿವಿಧ ದೇಶಗಳಿಂದ 130 ಸುಂದರಿಯರು ಸ್ಪರ್ಧಿಸಿದ್ದರು. ಇದೀಗ 2024ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ರಿಯಾ ಸಿಂಘಾಗೆ ನಿರಾಶೆಯಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Sun, 17 November 24

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್