AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆಫೀಸ್​​​​ನಲ್ಲಿ ಬೇರೆ ಮಹಿಳೆ ಜತೆಗೆ ಸರಸ ಸಲ್ಲಾಪ, ಪತಿಯನ್ನು ರೆಡ್‌ ಹ್ಯಾಂಡ್​ ಆಗಿ ಹಿಡಿದ ಮಾಜಿ ‘ಮಿಸ್​ ವೈಜಾಗ್’​ ನಕ್ಷತ್ರ

ಸೋಶಿಯಲ್ ಮೀಡಿಯಾದಲ್ಲಿ ಅಕ್ರಮ ಸಂಬಂಧದ ವೇಳೆ ಸಿಕ್ಕಿ ಬೀಳುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಮಾಜಿ ಸುಂದರಿ ವೈಜಾಗ್ ನಕ್ಷತ್ರರವರು ತನ್ನ ಪತಿಯು ಬೇರೊಬ್ಬ ಮಹಿಳೆಯೊಂದಿಗೆ ಇರುವಾಗಲೇ ಕಚೇರಿಯಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

Video: ಆಫೀಸ್​​​​ನಲ್ಲಿ ಬೇರೆ ಮಹಿಳೆ ಜತೆಗೆ ಸರಸ ಸಲ್ಲಾಪ, ಪತಿಯನ್ನು ರೆಡ್‌ ಹ್ಯಾಂಡ್​ ಆಗಿ ಹಿಡಿದ ಮಾಜಿ 'ಮಿಸ್​ ವೈಜಾಗ್'​ ನಕ್ಷತ್ರ
ಸಾಯಿನಂದಾ
| Edited By: |

Updated on: Jun 01, 2024 | 1:00 PM

Share

ಕಳೆದ ಕೆಲವು ವರ್ಷಗಳಿಂದ ವಿವಾಹದ ನಂತರ ಸಂಬಂಧವನ್ನು ಹೊಂದುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಇದೀಗ ಮಾಜಿ ಸುಂದರಿ ವೈಜಾಗ್ ನಕ್ಷತ್ರರವರ ವೈವಾಹಿಕ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದೆ. ಹೌದು, ತನ್ನ ಪತಿಯು ಬೇರೊಬ್ಬಳ ಜೊತೆಗೆ ಇರುವುದನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೌದು ಮೇ 31 ರಂದು ವಿಶಾಖಪಟ್ಟದಲ್ಲಿರುವ ಶೂಟಿಂಗ್ ಕಚೇರಿಯಲ್ಲಿ ತೇಜಾರವರು ಬೇರೊಬ್ಬ ಮಹಿಳೆಯ ಜೊತೆಗೆ ಇರುವುದನ್ನು ತಿಳಿಯುತ್ತಿದ್ದಂತೆ, ಮಾಧ್ಯಮ ಪ್ರತಿನಿಧಿಗಳೊಂದಿಗೆ ತೆರಳಿ ನಕ್ಷತ್ರರವರು ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ವಿಡಿಯೋದಲ್ಲಿ ನಕ್ಷತ್ರರವರು ವ್ಯಕ್ತಿಯೊಬ್ಬನಿಗೆ ಕಚೇರಿಯ ಬಾಗಿಲು ತೆರೆಯಲು ಹೇಳುತ್ತಿರುವುದನ್ನು ಕಾಣಬಹುದು.

ಕೊನೆಗೆ ತಾನೇ ಬಾಗಿಲನ್ನು ತಳ್ಳಿ ಒಳಗೆ ಹೋದ ನಕ್ಷತ್ರರವರು ಪತಿಯ ಜೊತೆಗೆ ಇದ್ದ ಮಹಿಳೆಯ ಮೇಲೆ ಸಿಕ್ಕಸಿಕ್ಕ ವಸ್ತುಗಳನ್ನು ಬಿಸಾಡಿದ್ದಾರೆ. ಪತಿಯು ಜೋರಾಗಿ ಮಾತನಾಡಲು ಶುರು ಮಾಡುತ್ತಿದ್ದಂತೆ ಪತಿಗೆ ಕಪಾಳಮೋಕ್ಷ ಮಾಡಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅದಲ್ಲದೇ, ತೇಜಾ ವಿಚ್ಛೇದನ ನೀಡದೆ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಾರೆ ಎಂದು ಮಾಜಿ ಸುಂದರಿ ವೈಜಾಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಬೇಯಿಸಿದ ಮೊಟ್ಟೆ ಸಿಪ್ಪೆಯನ್ನು ಹೀಗೂ ತೆಗೆಯಬಹುದು, ಇಲ್ಲಿದೆ ವಿಡಿಯೋ

ಆದರೆ ಇತ್ತ ತೇಜಾ ಮಾಜಿ ಸುಂದರಿ ವೈಜಾಗ್ ನಕ್ಷತ್ರ ತನ್ನ ವಿರುದ್ಧ ಮಾಡಿದ ಎಲ್ಲಾ ಆರೋಪಗಳನ್ನು ತೇಜಾ ತಿರಸ್ಕರಿಸಿದ್ದಾರೆ. “ನನ್ನ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ ಮತ್ತು ಅವು ನ್ಯಾಯಾಲಯದಲ್ಲಿ ಬಾಕಿ ಇವೆ.” ತನ್ನ ಕೋಣೆಯಲ್ಲಿದ್ದ ಮಹಿಳೆಯು ತನ್ನ ಚಲನಚಿತ್ರಕ್ಕಾಗಿ ಆಡಿಷನ್‌ಗೆ ಬಂದಿದ್ದಾರೆ ಎಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ