AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಝೋರಾಂ; ಐಝಾವ್ಲ್​ನ ಶಿಸ್ತಿನ ವಾಹನ ಸಂಚಾರ, ನೋಡಿ ಈ ವೈರಲ್ ವಿಡಿಯೋ

Traffic : ‘ಐಝಾವ್ಲ್​ನ ರಸ್ತೆಗಳಲ್ಲಿ ಚಲಿಸುವಾಗ ಎಲ್ಲರೂ ಶಾಂತವಾಗಿ ಕಾಯುತ್ತಾರೆ. ಹಾರ್ನ್ ಹಾಕುವುದೇ ಇಲ್ಲ. ಭಾರತದ  ಪ್ರತೀ ನಗರಗಳಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವೇ?’ ಎಂದಿದ್ದಾರೆ ಈ ವ್ಲಾಗರ್.

ಮಿಝೋರಾಂ; ಐಝಾವ್ಲ್​ನ ಶಿಸ್ತಿನ ವಾಹನ ಸಂಚಾರ, ನೋಡಿ ಈ ವೈರಲ್ ವಿಡಿಯೋ
ಮಿಝೋರಾಮ್​ನ ಐಝಾವ್ಲ್​ನ ಸಂಚಾರ ಶಿಸ್ತು
TV9 Web
| Edited By: ಶ್ರೀದೇವಿ ಕಳಸದ|

Updated on:Dec 05, 2022 | 7:27 PM

Share

Viral Video : ನಗರಪ್ರದೇಶಗಳಲ್ಲಿ ಸಂಚಾರ ದಟ್ಟಣೆಗೆ ಅರ್ಧ ತಾಳ್ಮೆ ಕುಸಿದುಹೋಗಿರುತ್ತದೆ. ಹೀಗಿರುವಾಗ ಅಡ್ಡಾದಿಡ್ಡಿಯಾಗಿ ಯಾರಾದರೂ ವಾಹನ ಚಲಿಸಿದರಂತೂ ಕಥೆ ಮುಗಿದೇ ಹೋಯಿತು. ಆದರೆ ಇದೀಗ ವೈರಲ್ ಆಗುತ್ತಿರುವ ಮಿಝೋರಾಂನ ಐಝಾವ್ಲ್​ದಲ್ಲಿ ಸಾಗುತ್ತಿರುವ ಈ ವಾಹನಗಳನ್ನು ಗಮನಿಸಿ. ಶಿಸ್ತಿನ ಸಿಪಾಯಿಯಂತೆ ಸಾಗುತ್ತಿವೆ. ದೂರದಿಂದ ನೋಡಿದರೆ ಆಟಿಕೆಗಾಡಿಗಳನ್ನು ಒಂದರ ಹಿಂದೆ ಒಂದು ಜೋಡಿಸಿಟ್ಟಂತೆ ಕಾಣುತ್ತಿದೆ ಅಲ್ಲವೆ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಟ್ರಾವೆಲ್ ಬ್ಲಾಗರ್ ಎಲಿಝೆಬತ್​ ಈ ವಿಡಿಯೋ ಅನ್ನು ಇನ್​ಸ್ಟಾಗ್ರಾಂ ಗೆ ಪೋಸ್ಟ್ ಮಾಡಿದ್ದಾರೆ. ‘ನೀವು ಭಾರತದ ನಿವಾಸಿಗಳಾಗಿದ್ದರೆ ಅಥವಾ ಭಾರತಕ್ಕೆ ಭೇಟಿ ಕೊಟ್ಟಿದ್ದರೆ ಅಲ್ಲಿಯ ಟ್ರಾಫಿಕ್​ನ ಅವಸ್ಥೆಯ ಬಗ್ಗೆ ಖಂಡಿತ ಗೊತ್ತಿರುತ್ತದೆ. ಎಷ್ಟೇ ವಾಹನದಟ್ಟಣೆ ಇದ್ದರೂ ಪ್ರತಿಯೊಬ್ಬರೂ ತಮ್ಮದೇ ಆದ ದಾರಿಯಲ್ಲಿ ನುಸುಳಿಕೊಂಡು ಸ್ವಾರ್ಥ ಸಾಧಿಸಿಕೊಳ್ಳುತ್ತಿರುತ್ತಾರೆ. ಆದರೆ ಕಾಯುವುದು ಅನಿವಾರ್ಯವಾದಾಗ ಹಾರ್ನ್​ ಕೂಡ ಹಾಕಬಾರದು ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ನನ್ನ ಬಗ್ಗೆ ತಪ್ಪು ತಿಳಿದುಕೊಳ್ಳಬೇಡಿ. ನಾನು ಭಾರತವನ್ನು ಪ್ರೀತಿಸುತ್ತೇನೆ. ಐಝಾವ್ಲ್​ನ ರಸ್ತೆಗಳಲ್ಲಿ ಚಲಿಸಲು ಎಲ್ಲರೂ ಶಾಂತವಾಗಿ ಕಾಯುತ್ತಾರೆ. ಹಾರ್ನ್ ಹಾಕುವುದೇ ಇಲ್ಲ. ಭಾರತದ  ಪ್ರತೀ ನಗರಗಳಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವೇ?’ ಎಂದಿದ್ದಾರೆ

ಕಳೆದ ತಿಂಗಳು ಅವರು ಹಂಚಿಕೊಂಡ ಈ ವಿಡಿಯೋ ಅನ್ನು ಈತನಕ 6.4 ಮಿಲಿಯನ್​ ಜನರು ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಮಿಝೋರಾಂ ಸುಂದರವಾಗಿದೆ. ನಾನು ಒಂದು ವಾರ ಇಲ್ಲಿ ವಾಸವಾಗಿದ್ದೆ ಎಂದಿದ್ದಾರೆ ಒಬ್ಬರು. ಈ ವಿಡಿಯೋದಲ್ಲಿ ಪ್ರತಿಯೊಬ್ಬರೂ ಹೆಲ್ಮೆಟ್​ ಧರಿಸಿದ್ದಾರೆ ಗಮನಿಸಿ ಎಂದಿದ್ದಾರೆ ಇನ್ನೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 7:26 pm, Mon, 5 December 22

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ