AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ

Mobile : ಮಹಾರಾಷ್ಟ್ರದ ತಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಮೊಬೈಲ್​ ಬಳಕೆಯನ್ನು ನಿಷೇಧಿಸಿದಂತೆ ಎಲ್ಲಾ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿಯೂ ಇದನ್ನು ಅನುಸರಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ
ಆನೆ ಮತ್ತು ಹುಲಿ ನೀರು ಕುಡಿಯಲು ಬಂದಿರುವ ದೃಶ್ಯ
TV9 Web
| Edited By: |

Updated on:Jun 14, 2023 | 11:59 AM

Share

Elephant: ಕರ್ನಾಟಕದಲ್ಲಿರುವ ಕಾಡಿನ ದೃಶ್ಯವಿದು. ಆನೆಯೊಂದು ನೀರು ಕುಡಿಯಲು ಬಂದಿದೆ. ಆ ಸಮಯಕ್ಕೆ ಹುಲಿಯೂ ಅಲ್ಲಿಗೆ ಬಂದಿದೆ. ಮುದೇನಾಗಬಹುದು ಎಂಬ ಕುತೂಹಲಕ್ಕಿಲ್ಲಿ ತೆರೆ ಬಿದ್ದಿದೆ. ಪರಸ್ಪರ ಸಮಾಧಾನವಾಗಿ ತಮ್ಮ ತಮ್ಮ ಹಾದಿ ಹಿಡಿದಿವೆ. ಈ ಅಪರೂಪದ ದೃಶ್ಯವನ್ನು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ. ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಅತ್ಯಂತ ಅಸಹ್ಯಕರ, ಮೊಬೈಲ್​ ನಿಷೇಧಿಸಬೇಕೇ? ಎಂದು ಕೇಳಿದ್ದಾರೆ. ಯಾಕೆ ಎನ್ನುವುದು ಈ ವಿಡಿಯೋ ನೋಡಿದ ಮೇಲೆ ನಿಮಗರ್ಥವಾಗುತ್ತದೆ.

ಮೊಬೈಲ್​ ಶಬ್ದ ಕಿರಿಕಿರಿ ಮಾಡಿದ್ದು ಹೌದು. ಆದರೆ ಜೀಪ್​ ಎಂಜಿನ್​ ಶಬ್ದ? ಎಲೆಕ್ಟ್ರಿಕ್​ ಜೀಪ್​ ಆಗಬಹುದಲ್ಲ ಎಂದಿದ್ಧಾರೆ ಒಬ್ಬರು. ತಡೋಬಾ ಟೈಗರ್ ರಿಸರ್ವ್ ಕೋರ್ ಹಾಗೂ ಬಫರ್ ಝೋನ್​ನಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇತರೇ ಅರಣ್ಯ ಪ್ರದೇಶಗಳೂ ಇದನ್ನು ಅನುಸರಿಸಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ. ಇದನ್ನು ಅನೇಕರು ಅನುಮೋದಿಸಿದ್ದಾರೆ.

ಇದನ್ನೂ ಓದಿ : Viral Video: ಆಸ್ಟ್ರೇಲಿಯಾದ ಮನೆಯೊಂದರಲ್ಲಿ 8 ಅಡಿ ಉದ್ದದ ಹೆಬ್ಬಾವು ಪತ್ತೆ

ಫಾರೆಸ್ಟ್​ ಗಾರ್ಡ್​ ಮಾತ್ರ ಉಪಯೋಗಿಸುವಂತಿರಲಿ ಎಂದು ಅನೇಕರು ಹೇಳಿದ್ದಾರೆ. ಮನಾನು ಸಾಕಷ್ಟು ಸಲ ಕಬಿನಿಗೆ ಪ್ರಯಾಣಿಸಿದ್ದೇನೆ. ಹುಲಿ, ಚಿರತೆ ಕಂಡತಕ್ಷಣ ಡ್ರೈವರ್​​ಗಳು ಮೊಬೈಲ್​ ಬಳಸಲು ಶುರು ಮಾಡುತ್ತಾರೆ ಎಂದಿದ್ದಾರೆ ಇನ್ನೂ ಒಬ್ಬರು. ಪ್ರವಾಸಿಗರ ಭೇಟಿ, ಪ್ರಾಣಿಗಳ ನಡುವಿನ ಅಂತರ ಇತ್ಯಾದಿಯೆಡೆ ವಿಶೇಷ ಗಮನ ಹರಿಸಬೇಕು ಎಂದು ಕೆಲವರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:57 am, Wed, 14 June 23

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್