AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ

Mobile : ಮಹಾರಾಷ್ಟ್ರದ ತಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಮೊಬೈಲ್​ ಬಳಕೆಯನ್ನು ನಿಷೇಧಿಸಿದಂತೆ ಎಲ್ಲಾ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿಯೂ ಇದನ್ನು ಅನುಸರಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ
ಆನೆ ಮತ್ತು ಹುಲಿ ನೀರು ಕುಡಿಯಲು ಬಂದಿರುವ ದೃಶ್ಯ
TV9 Web
| Edited By: ಶ್ರೀದೇವಿ ಕಳಸದ|

Updated on:Jun 14, 2023 | 11:59 AM

Share

Elephant: ಕರ್ನಾಟಕದಲ್ಲಿರುವ ಕಾಡಿನ ದೃಶ್ಯವಿದು. ಆನೆಯೊಂದು ನೀರು ಕುಡಿಯಲು ಬಂದಿದೆ. ಆ ಸಮಯಕ್ಕೆ ಹುಲಿಯೂ ಅಲ್ಲಿಗೆ ಬಂದಿದೆ. ಮುದೇನಾಗಬಹುದು ಎಂಬ ಕುತೂಹಲಕ್ಕಿಲ್ಲಿ ತೆರೆ ಬಿದ್ದಿದೆ. ಪರಸ್ಪರ ಸಮಾಧಾನವಾಗಿ ತಮ್ಮ ತಮ್ಮ ಹಾದಿ ಹಿಡಿದಿವೆ. ಈ ಅಪರೂಪದ ದೃಶ್ಯವನ್ನು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ. ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಅತ್ಯಂತ ಅಸಹ್ಯಕರ, ಮೊಬೈಲ್​ ನಿಷೇಧಿಸಬೇಕೇ? ಎಂದು ಕೇಳಿದ್ದಾರೆ. ಯಾಕೆ ಎನ್ನುವುದು ಈ ವಿಡಿಯೋ ನೋಡಿದ ಮೇಲೆ ನಿಮಗರ್ಥವಾಗುತ್ತದೆ.

ಮೊಬೈಲ್​ ಶಬ್ದ ಕಿರಿಕಿರಿ ಮಾಡಿದ್ದು ಹೌದು. ಆದರೆ ಜೀಪ್​ ಎಂಜಿನ್​ ಶಬ್ದ? ಎಲೆಕ್ಟ್ರಿಕ್​ ಜೀಪ್​ ಆಗಬಹುದಲ್ಲ ಎಂದಿದ್ಧಾರೆ ಒಬ್ಬರು. ತಡೋಬಾ ಟೈಗರ್ ರಿಸರ್ವ್ ಕೋರ್ ಹಾಗೂ ಬಫರ್ ಝೋನ್​ನಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇತರೇ ಅರಣ್ಯ ಪ್ರದೇಶಗಳೂ ಇದನ್ನು ಅನುಸರಿಸಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ. ಇದನ್ನು ಅನೇಕರು ಅನುಮೋದಿಸಿದ್ದಾರೆ.

ಇದನ್ನೂ ಓದಿ : Viral Video: ಆಸ್ಟ್ರೇಲಿಯಾದ ಮನೆಯೊಂದರಲ್ಲಿ 8 ಅಡಿ ಉದ್ದದ ಹೆಬ್ಬಾವು ಪತ್ತೆ

ಫಾರೆಸ್ಟ್​ ಗಾರ್ಡ್​ ಮಾತ್ರ ಉಪಯೋಗಿಸುವಂತಿರಲಿ ಎಂದು ಅನೇಕರು ಹೇಳಿದ್ದಾರೆ. ಮನಾನು ಸಾಕಷ್ಟು ಸಲ ಕಬಿನಿಗೆ ಪ್ರಯಾಣಿಸಿದ್ದೇನೆ. ಹುಲಿ, ಚಿರತೆ ಕಂಡತಕ್ಷಣ ಡ್ರೈವರ್​​ಗಳು ಮೊಬೈಲ್​ ಬಳಸಲು ಶುರು ಮಾಡುತ್ತಾರೆ ಎಂದಿದ್ದಾರೆ ಇನ್ನೂ ಒಬ್ಬರು. ಪ್ರವಾಸಿಗರ ಭೇಟಿ, ಪ್ರಾಣಿಗಳ ನಡುವಿನ ಅಂತರ ಇತ್ಯಾದಿಯೆಡೆ ವಿಶೇಷ ಗಮನ ಹರಿಸಬೇಕು ಎಂದು ಕೆಲವರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:57 am, Wed, 14 June 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ