AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ

Mobile : ಮಹಾರಾಷ್ಟ್ರದ ತಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಮೊಬೈಲ್​ ಬಳಕೆಯನ್ನು ನಿಷೇಧಿಸಿದಂತೆ ಎಲ್ಲಾ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿಯೂ ಇದನ್ನು ಅನುಸರಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ
ಆನೆ ಮತ್ತು ಹುಲಿ ನೀರು ಕುಡಿಯಲು ಬಂದಿರುವ ದೃಶ್ಯ
TV9 Web
| Edited By: |

Updated on:Jun 14, 2023 | 11:59 AM

Share

Elephant: ಕರ್ನಾಟಕದಲ್ಲಿರುವ ಕಾಡಿನ ದೃಶ್ಯವಿದು. ಆನೆಯೊಂದು ನೀರು ಕುಡಿಯಲು ಬಂದಿದೆ. ಆ ಸಮಯಕ್ಕೆ ಹುಲಿಯೂ ಅಲ್ಲಿಗೆ ಬಂದಿದೆ. ಮುದೇನಾಗಬಹುದು ಎಂಬ ಕುತೂಹಲಕ್ಕಿಲ್ಲಿ ತೆರೆ ಬಿದ್ದಿದೆ. ಪರಸ್ಪರ ಸಮಾಧಾನವಾಗಿ ತಮ್ಮ ತಮ್ಮ ಹಾದಿ ಹಿಡಿದಿವೆ. ಈ ಅಪರೂಪದ ದೃಶ್ಯವನ್ನು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ. ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಅತ್ಯಂತ ಅಸಹ್ಯಕರ, ಮೊಬೈಲ್​ ನಿಷೇಧಿಸಬೇಕೇ? ಎಂದು ಕೇಳಿದ್ದಾರೆ. ಯಾಕೆ ಎನ್ನುವುದು ಈ ವಿಡಿಯೋ ನೋಡಿದ ಮೇಲೆ ನಿಮಗರ್ಥವಾಗುತ್ತದೆ.

ಮೊಬೈಲ್​ ಶಬ್ದ ಕಿರಿಕಿರಿ ಮಾಡಿದ್ದು ಹೌದು. ಆದರೆ ಜೀಪ್​ ಎಂಜಿನ್​ ಶಬ್ದ? ಎಲೆಕ್ಟ್ರಿಕ್​ ಜೀಪ್​ ಆಗಬಹುದಲ್ಲ ಎಂದಿದ್ಧಾರೆ ಒಬ್ಬರು. ತಡೋಬಾ ಟೈಗರ್ ರಿಸರ್ವ್ ಕೋರ್ ಹಾಗೂ ಬಫರ್ ಝೋನ್​ನಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇತರೇ ಅರಣ್ಯ ಪ್ರದೇಶಗಳೂ ಇದನ್ನು ಅನುಸರಿಸಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ. ಇದನ್ನು ಅನೇಕರು ಅನುಮೋದಿಸಿದ್ದಾರೆ.

ಇದನ್ನೂ ಓದಿ : Viral Video: ಆಸ್ಟ್ರೇಲಿಯಾದ ಮನೆಯೊಂದರಲ್ಲಿ 8 ಅಡಿ ಉದ್ದದ ಹೆಬ್ಬಾವು ಪತ್ತೆ

ಫಾರೆಸ್ಟ್​ ಗಾರ್ಡ್​ ಮಾತ್ರ ಉಪಯೋಗಿಸುವಂತಿರಲಿ ಎಂದು ಅನೇಕರು ಹೇಳಿದ್ದಾರೆ. ಮನಾನು ಸಾಕಷ್ಟು ಸಲ ಕಬಿನಿಗೆ ಪ್ರಯಾಣಿಸಿದ್ದೇನೆ. ಹುಲಿ, ಚಿರತೆ ಕಂಡತಕ್ಷಣ ಡ್ರೈವರ್​​ಗಳು ಮೊಬೈಲ್​ ಬಳಸಲು ಶುರು ಮಾಡುತ್ತಾರೆ ಎಂದಿದ್ದಾರೆ ಇನ್ನೂ ಒಬ್ಬರು. ಪ್ರವಾಸಿಗರ ಭೇಟಿ, ಪ್ರಾಣಿಗಳ ನಡುವಿನ ಅಂತರ ಇತ್ಯಾದಿಯೆಡೆ ವಿಶೇಷ ಗಮನ ಹರಿಸಬೇಕು ಎಂದು ಕೆಲವರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:57 am, Wed, 14 June 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ