AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ

Mobile : ಮಹಾರಾಷ್ಟ್ರದ ತಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಮೊಬೈಲ್​ ಬಳಕೆಯನ್ನು ನಿಷೇಧಿಸಿದಂತೆ ಎಲ್ಲಾ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿಯೂ ಇದನ್ನು ಅನುಸರಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ
ಆನೆ ಮತ್ತು ಹುಲಿ ನೀರು ಕುಡಿಯಲು ಬಂದಿರುವ ದೃಶ್ಯ
TV9 Web
| Edited By: ಶ್ರೀದೇವಿ ಕಳಸದ|

Updated on:Jun 14, 2023 | 11:59 AM

Share

Elephant: ಕರ್ನಾಟಕದಲ್ಲಿರುವ ಕಾಡಿನ ದೃಶ್ಯವಿದು. ಆನೆಯೊಂದು ನೀರು ಕುಡಿಯಲು ಬಂದಿದೆ. ಆ ಸಮಯಕ್ಕೆ ಹುಲಿಯೂ ಅಲ್ಲಿಗೆ ಬಂದಿದೆ. ಮುದೇನಾಗಬಹುದು ಎಂಬ ಕುತೂಹಲಕ್ಕಿಲ್ಲಿ ತೆರೆ ಬಿದ್ದಿದೆ. ಪರಸ್ಪರ ಸಮಾಧಾನವಾಗಿ ತಮ್ಮ ತಮ್ಮ ಹಾದಿ ಹಿಡಿದಿವೆ. ಈ ಅಪರೂಪದ ದೃಶ್ಯವನ್ನು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ. ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಅತ್ಯಂತ ಅಸಹ್ಯಕರ, ಮೊಬೈಲ್​ ನಿಷೇಧಿಸಬೇಕೇ? ಎಂದು ಕೇಳಿದ್ದಾರೆ. ಯಾಕೆ ಎನ್ನುವುದು ಈ ವಿಡಿಯೋ ನೋಡಿದ ಮೇಲೆ ನಿಮಗರ್ಥವಾಗುತ್ತದೆ.

ಮೊಬೈಲ್​ ಶಬ್ದ ಕಿರಿಕಿರಿ ಮಾಡಿದ್ದು ಹೌದು. ಆದರೆ ಜೀಪ್​ ಎಂಜಿನ್​ ಶಬ್ದ? ಎಲೆಕ್ಟ್ರಿಕ್​ ಜೀಪ್​ ಆಗಬಹುದಲ್ಲ ಎಂದಿದ್ಧಾರೆ ಒಬ್ಬರು. ತಡೋಬಾ ಟೈಗರ್ ರಿಸರ್ವ್ ಕೋರ್ ಹಾಗೂ ಬಫರ್ ಝೋನ್​ನಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇತರೇ ಅರಣ್ಯ ಪ್ರದೇಶಗಳೂ ಇದನ್ನು ಅನುಸರಿಸಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ. ಇದನ್ನು ಅನೇಕರು ಅನುಮೋದಿಸಿದ್ದಾರೆ.

ಇದನ್ನೂ ಓದಿ : Viral Video: ಆಸ್ಟ್ರೇಲಿಯಾದ ಮನೆಯೊಂದರಲ್ಲಿ 8 ಅಡಿ ಉದ್ದದ ಹೆಬ್ಬಾವು ಪತ್ತೆ

ಫಾರೆಸ್ಟ್​ ಗಾರ್ಡ್​ ಮಾತ್ರ ಉಪಯೋಗಿಸುವಂತಿರಲಿ ಎಂದು ಅನೇಕರು ಹೇಳಿದ್ದಾರೆ. ಮನಾನು ಸಾಕಷ್ಟು ಸಲ ಕಬಿನಿಗೆ ಪ್ರಯಾಣಿಸಿದ್ದೇನೆ. ಹುಲಿ, ಚಿರತೆ ಕಂಡತಕ್ಷಣ ಡ್ರೈವರ್​​ಗಳು ಮೊಬೈಲ್​ ಬಳಸಲು ಶುರು ಮಾಡುತ್ತಾರೆ ಎಂದಿದ್ದಾರೆ ಇನ್ನೂ ಒಬ್ಬರು. ಪ್ರವಾಸಿಗರ ಭೇಟಿ, ಪ್ರಾಣಿಗಳ ನಡುವಿನ ಅಂತರ ಇತ್ಯಾದಿಯೆಡೆ ವಿಶೇಷ ಗಮನ ಹರಿಸಬೇಕು ಎಂದು ಕೆಲವರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:57 am, Wed, 14 June 23

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್