Sofia clerici: ಹಾಟ್ ಆಗಿ ಕಾಣಲು ತನ್ನ ರಕ್ತವನ್ನು ತಾನೇ ಕುಡಿಯುತ್ತಾಳೆ ಈ ಯುವತಿ

ತನ್ನ ಮಾದಕ ಮೈಮಾಟದಿಂದಲೇ ಸೋಫಿಯಾ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಟ್ರೆಂಡ್​​ ಸೆಟ್​​ ಕ್ರಿಯೇಟ್​​ ಮಾಡಿದ್ದಾಳೆ."ನಾನು ನನ್ನ ರಕ್ತವನ್ನು ಜ್ಯೂಸ್​​ನೊಂದಿಗೆ ಬೆರೆಸಿ ಕುಡಿಯುತ್ತೇನೆ. ಅದಕ್ಕಾಗಿ ನಾನು ನನ್ನ ಕೆಲಸದ ನಿಮ್ಮಿತ್ತ ಎಲ್ಲಿಗಾದರೂ ಹೋಗಬೇಕಾದರೂ ಕೂಡ ನನ್ನ ಬ್ಯಾಗಿನಲ್ಲಿ ಟ್ಯೂಬ್​​​​ನಲ್ಲಿ ರಕ್ತ ಇರಿಸಿಕೊಂಡು ಹೋಗುತ್ತೇನೆ" ಎಂದು ಹೇಳಿಕೊಂಡಿದ್ದಾಳೆ.

Sofia clerici: ಹಾಟ್ ಆಗಿ ಕಾಣಲು ತನ್ನ ರಕ್ತವನ್ನು ತಾನೇ ಕುಡಿಯುತ್ತಾಳೆ ಈ ಯುವತಿ
Model Sofia clericiImage Credit source: Instagram/sofia clerici
Follow us
|

Updated on: Feb 25, 2024 | 12:35 PM

“ನನ್ನ ಯೌವನವನ್ನು ನಾನು ಶಾಶ್ವತವಾಗಿ ಉಳಿಸಿಕೊಳ್ಳಲು ಬಯಸುತ್ತೇನೆ. ಆದ್ದರಿಂದ ತನ್ನ ರಕ್ತವನ್ನು ತಾನೇ ಕುಡಿಯುತ್ತಿದ್ದಾನೆ” ಎಂದು ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಫೇಮಸ್​​ ಆಗಿರುವ ಮಾಡೆಲ್ ಸೋಫಿಯಾ ಕ್ಲೆರಿಕಿ ಹೇಳಿಕೊಂಡಿದ್ದಾರೆ. ಈಕೆಯ ವಿಚಿತ್ರ ಅಭ್ಯಾಸವನ್ನು ಕಂಡು ನೆಟ್ಟಿಗರು ಹಾಗೂ ಆಕೆಯ ಅಭಿಮಾನಿಗಳು ಫುಲ್​​ ಶಾಕ್​​ ಆಗಿ ಹೋಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್​ ಆಕ್ಟೀವ್​ ಆಗಿರುವ ಮಾಡೆಲ್ ಸೋಫಿಯಾ ಕ್ಲೆರಿಕಿ ಇನ್ಸ್ಟಾಗ್ರಾಮ್​​​​ ಖಾತೆಯಲ್ಲಿ ಬರೋಬ್ಬರಿ 20 ಲಕ್ಷಕ್ಕಿಂತಲೂ ಅಧಿಕ ಫಾಲೋವರ್ಸ್​​​ಗಳನ್ನು ಹೊಂದಿದ್ದಾರೆ.

ತನ್ನ ಮಾದಕ ಮೈಮಾಟದಿಂದಲೇ ಸೋಫಿಯಾ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಟ್ರೆಂಡ್​​ ಸೆಟ್​​ ಕ್ರಿಯೇಟ್​​ ಮಾಡಿದ್ದಾಳೆ. ಪ್ರತೀ ಬಾರಿ ಆಕೆ ಹಾಟ್​​ ಫೋಟೋಗಳನ್ನು ಪೋಸ್ಟ್​​​​ ಮಾಡಿದಾಗ ಆಕೆಯ ಅಭಿಮಾನಿಗಳು “ಬ್ಯೂಟಿ ಸೀಕ್ರೇಟ್​​ ಏನು” ಎಂದು ಕಾಮೆಂಟ್​​ ಮಾಡುತ್ತಿದ್ದರು. ತನ್ನ ಅಭಿಮಾನಿಗಳ ಪ್ರಶ್ನೆಗೆ ಇತ್ತೀಚೆಗಷ್ಟೇ ಉತ್ತರ ನೀಡಿದ್ದು, ಆಕೆಯ ಉತ್ತರ ಕೇಳಿ ನೆಟ್ಟಿಗರು ಶಾಕ್​​ ಆಗಿದ್ದಾರೆ. “ವಯಸ್ಸಾದರೂ ಹಾಟ್​​​​ ಆಗಿ ಕಾಣಲು ನಾನು ನನ್ನ ರಕ್ತವನ್ನೇ ಕುಡಿಯುತ್ತೇನೆ” ಎಂದು ಸೋಫಿಯಾ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಮೊದ್ಲು ಮದುವೆ ಆಮೇಲೆ ಓದು, 13 ವರ್ಷಕ್ಕೆ ಮದುವೆಗೆ ರೆಡಿಯಾದ ಬಾಲಕ;ವಿಡಿಯೋ ವೈರಲ್

ಮಾಡೆಲ್ ಸೋಫಿಯಾ ಕ್ಲೆರಿಕಿ ಇತ್ತೀಚೆಗೆ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​​ ಇಲ್ಲಿದೆ:

“ನಾನು ನನ್ನ ರಕ್ತವನ್ನು ಜ್ಯೂಸ್​​ನೊಂದಿಗೆ ಬೆರೆಸಿ ಕುಡಿಯುತ್ತೇನೆ. ಅದಕ್ಕಾಗಿ ನಾನು ನನ್ನ ಕೆಲಸದ ನಿಮ್ಮಿತ್ತ ಎಲ್ಲಿಗಾದರೂ ಹೋಗಬೇಕಾದರೂ ಕೂಡ ನನ್ನ ಬ್ಯಾಗಿನಲ್ಲಿ ಟ್ಯೂಬ್​​​​ನಲ್ಲಿ ರಕ್ತ ಇರಿಸಿಕೊಂಡು ಹೋಗುತ್ತೇನೆ” ಎಂದು ಹೇಳಿಕೊಂಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ