AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಭತ್ತದ ಗದ್ದೆಯಲ್ಲಿ ಶ್ವಾನಗಳು ಮತ್ತು ಮುಂಗುಸಿ ನಡುವೆ ನಡೆಯಿತು ಬಿಗ್‌ ಫೈಟ್;‌ ವಿಡಿಯೋ ವೈರಲ್‌

ಸಾಮಾನ್ಯವಾಗಿ ಹಾವು ಮತ್ತು ಮುಂಗುಸಿಗಳು ಪರಸ್ಪರ ಎದುರಾದಾಗ ಅಲ್ಲಿ ದೊಡ್ಡ ಯುದ್ಧವೇ ನಡೆಯುತ್ತದೆ. ಹೀಗೆ ಹಾವು-ಮುಂಗಿಸಿ ಜಗಳಗಳನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ನೀವು ಎಂದಾದ್ರೂ ಮುಂಗುಸಿ ಶ್ವಾನಗಳೊಂದಿಗೆ ಜಗಳ ಆಡೋದನ್ನು ನೋಡಿದ್ದೀರಾ? ಇಲ್ಲೊಂದು ವಿಡಿಯೋ ವೈರಲ್‌ ಆಗಿದ್ದು, ಭತ್ತದ ಗದ್ದೆಯಲ್ಲಿ ಮೂರು ಶ್ವಾನಗಳು ಒಂಟಿ ಮುಂಗುಸಿಯೊಂದಿಗೆ ಕಾಳಗಕ್ಕೆ ಇಳಿದಿದ್ದು, ಈ ರಣ ರೋಚಕ ಫೈಟಿಂಗ್‌ ಸೀನ್‌ ನೋಡಿ ನೆಟ್ಟಿಗರು ಬೆರಗಾಗಿದ್ದಾರೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on:Nov 10, 2024 | 4:29 PM

ಸೋಷಿಯಲ್‌ ಮೀಡಿಯಾದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಕುತೂಹಲಕಾರಿ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ನಾವು ಬೆರಗುಗಣ್ಣಿನಿಂದ ನೋಡುವಂತೆ ಮಾಡುತ್ತವೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಒಂಟಿ ಮುಂಗುಸಿಯೊಂದಿಗೆ ಮೂರು ಶ್ವಾನಗಳು ಭತ್ತದ ಗದ್ದೆಯಲ್ಲಿ ಫೈಟ್‌ ಮಾಡಿವೆ. ನಾಯಿಗಳು ಮತ್ತು ಮುಂಗುಸಿಯ ನಡುವಿನ ಈ ರಣರೋಚಕ ಫೈಟಿಂಗ್‌ ಸೀನ್‌ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಹಾವು ಮತ್ತು ಮುಂಗುಸಿ ಕಾದಾಡುವುದನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ನೀವು ಎಂದಾದ್ರೂ ಮುಂಗುಸಿ ಇತರೆ ಪ್ರಾಣಿಗಳೊಂದಿಗೆ ಜಗಳ ಆಡುವುದನ್ನು ನೋಡಿದ್ದೀರಾ? ಅಂತಹದ್ದೊಂದು ವಿಡಿಯೋ ಇದೀಗ ವೈರಲ್‌ ಆಗಿದ್ದು, ಒಂಟಿ ಮುಂಗುಸಿಯೊಂದು ಧೈರ್ಯದಿಂದ ಮೂರು ನಾಯಿಗಳೊಂದಿಗೆ ಫೈಟ್‌ ಮಾಡಿದೆ. ಈ ಕುರಿತ ಇಂಟರೆಸ್ಟಿಂಗ್‌ ವಿಡಿಯೋವನ್ನು MojClips ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಭತ್ತದ ಗದ್ದೆಯಲ್ಲಿ ಮುಂಗುಸಿ ಮತ್ತು ನಾಯಿಗಳ ನಡುವೆ ರೋಚಕ ಫೈಟ್‌ ನಡೆಯುವ ದೃಶ್ಯವನ್ನು ಕಾಣಬಹುದು. ಮುಂಗುಸಿಯನ್ನು ಕಂಡ ನಾಯಿಗಳು ಅದರ ಹತ್ತಿರ ಬಂದು ಆ ಮುಂಗುಸಿಯನ್ನು ಎಳೆದಾಡುತ್ತಾ ಜಗಳ ಆಡಿವೆ. ಮುಂಗುಸಿ ಕೂಡಾ ಶ್ವಾನಗಳಿಗೆ ಭಯ ಪಡದೆ ಧೈರ್ಯದಿಂದ ಪ್ರಾಣ ಉಳಿಸಲು ನಾಯಿಗಳೊಂದಿಗೆ ಹೋರಾಡಿದೆ.

ಇದನ್ನೂ ಓದಿ: ನನ್ನ ಬಿಟ್ಟೋಗ್ಬೇಡಾ, ನಾನು ಬರ್ತೀನಿ ಅಮ್ಮಾ… ಮಾಲೀಕರೊಂದಿಗೆ ಬಸ್‌ ಏರಿದ ಶ್ವಾನ

ನವೆಂಬರ್‌ 09 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಫೈಟ್‌ WWE ಗಿಂತ ಕಡಿಮೆಯಿಲ್ಲʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಫೈಟಿಂಗ್‌ ಸೀನ್‌ ತುಂಬಾ ಅದ್ಭುತವಾಗಿದೆʼ ಎಂದು ಹೇಳಿದ್ದಾರೆ.‌

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:29 pm, Sun, 10 November 24

ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?