AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ

Monkey Shocked : ಕುಳಿತಲ್ಲಿಂದಲೇ ಒಮ್ಮೆ ಕೋತಿ ಹೆದರಿಸಿದ ಹಾಗೆ ಮಾಡಿದರೆ ಮನುಷ್ಯ ಗಾಬರಿಗೆ ಬಿದ್ದು ಓಡಿಬಿಡುತ್ತಾನೆ! ಆದರೆ ಇಲ್ಲಿ ಉಲ್ಟಾ ಆಗಿದೆ!

Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
ಇವನ ಹೇರ್​ಸ್ಟೈಲ್ ನೋಡಿ ಶಾಕ್ ಆದ ಕೋತಿ
TV9 Web
| Edited By: ಶ್ರೀದೇವಿ ಕಳಸದ|

Updated on: Aug 27, 2022 | 3:09 PM

Share

Viral Video : ಇವನ ಭುಜ ತಟ್ಟಿ ಮಾತನಾಡಿಸುತ್ತದೆ ಈ ಕೋತಿ. ಅವ ತನ್ನ ಟೋಪಿ ತೆಗೆಯುತ್ತಿದ್ದಂತೆ ಅವನ ಹೇರ್​ಸ್ಟೈಲ್ ನೋಡಿದ ಕೋತಿ ಭಯಬಿದ್ದು, ಹಿಂದಿನ ಶೆಟರ್ಸ್​ಗೆ ಅಪ್ಪಳಿಸಿದಂತೆ ಮಾಡುತ್ತದೆ. ಬುದ್ಧಿವಂತ ಪ್ರಾಣಿಗಳ ಪೈಕಿ ಕೋತಿಯೂ ಒಂದು. ಹಾಗಾಗಿಯೇ ಮನುಷ್ಯನ ಸಂಗದಲ್ಲಿ ಇರಲು ಇಚ್ಛಿಸುತ್ತವೆ ಈ ಕೋತಿಗಳು. ಈ ವಿಡಿಯೋ ಇನ್​ಸ್ಟಾಗ್ರಾಂನ ಎನಿಮಲ್ಸ್ ಹಿಲೇರಿಯಸ್ ಎಂಬ ಪುಟದಲ್ಲಿ ಹಂಚಿಕೊಳ್ಳಲಾಗಿದೆ. ಟಿಕ್‌ಟಾಕ್‌ನಲ್ಲಿ ‘ಯುರಿಯಾಟೊಮೊಕಿ’ ಎಂಬುವವರು ಇದನ್ನು ಈ ಹಿಂದೆ ಪೋಸ್ಟ್ ಮಾಡಿದ್ದರು. ಈಗ ಈ ರೀಲ್ 1 ಮಿಲಿಯನ್ ವೀಕ್ಷಕರನ್ನು ಇನ್​ಸ್ಟಾಗ್ರಾಂ ಮೂಲಕ ಪಡೆದಿದೆ. 65 ಸಾವಿರ ಲೈಕ್‌ಗಳೊಂದಿಗೆ ವೈರಲ್ ಆಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Animals Memes (@animals.hilarious)

ನಿಮಗೇನಾದರೂ ಆಘಾತವಾಯಿತಾ ಈ ವ್ಯಕ್ತಿಯ ಮೊನಚಾದ ಕೂದಲನ್ನು ನೋಡಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು