AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆರೆಯ ಕುಡಿಯದೆ ಮತ್ತ ನಿಶೆ ಏರಬೇಕ’ ಯಾಕಪ್ಪಾ ಮಂಗಣ್ಣ ಶರೀಫಜ್ಜರ ಮಾತು ಕೇಳೋದಿಲ್ಲೇನು?

Uttar Pradesh : ಉತ್ತರಪ್ರದೇಶದ ಮದ್ಯದಂಗಡಿಯ ಮಾಲೀಕರು ಈ ಕುಡುಕ ಕೋತಿಯಿಂದಾಗಿ ಗ್ರಾಹಕರನ್ನು ಕಳೆದುಕೊಳ್ಳುತ್ತಿದ್ದಾರೆ; ಕಲಿಯುಗದ ಕುಡುಕ ಕೋತಿ ಎಂದಿದ್ದಾರೆ ಒಬ್ಬರು. ಅದಕ್ಕೇ ಮದ್ಯ ತುಟ್ಟಿಯಾಗುತ್ತಿದೆ ಎಂದಿದ್ದಾರೆ ಇನ್ನೊಬ್ಬರು. 

‘ಸೆರೆಯ ಕುಡಿಯದೆ ಮತ್ತ ನಿಶೆ ಏರಬೇಕ’ ಯಾಕಪ್ಪಾ ಮಂಗಣ್ಣ ಶರೀಫಜ್ಜರ ಮಾತು ಕೇಳೋದಿಲ್ಲೇನು?
Monkey steals alcohol from shop in Uttar Pradeshs Rae Bareli drinks it
TV9 Web
| Updated By: ಶ್ರೀದೇವಿ ಕಳಸದ|

Updated on:Nov 02, 2022 | 2:03 PM

Share

Viral : ಶರೀಫಜ್ಜರ ಮಾತನ್ನು ಮನುಷ್ಯರೇ ಕೇಳಲಿಲ್ಲ ಇನ್ನು ಕೋತಿ ಕೇಳೀತೇ? ಅಂತೂ ಮನುಷ್ಯರಷ್ಟೇ ಅಲ್ಲ  ಕೋತಿಗಳು ಅಮಲೇರುವುದನ್ನು ರೂಢಿಸಿಕೊಳ್ಳುತ್ತಿವೆ. ಇನ್ನು ಏನು ಗತಿ? ಉತ್ತರ ಪ್ರದೇಶದ ರಾಯ್‌ಬರೇಲಿಯ ಮದ್ಯದಂಗಡಿಯೊಂದರಲ್ಲಿ ಈ ಕೋತಿಯ ಕಾಟ ಹೆಚ್ಚಾಗಿದೆ. ಅಂಗಡಿಗೆ ಬಂದ ಗ್ರಾಹಕರ ಕೈಯಿಂದ ಬಾಟಲಿಯನ್ನು ಕಸಿದುಕೊಂಡು ಹೋಗುವುದಲ್ಲದೆ ಗಟಗಟನೆ ಕುಡಿಯಲು ಆರಂಭಿಸಿದೆ. ಅಂಗಡಿಯ ಮಾಲೀಕರಿಗೆ ಇದು ದೊಡ್ಡ ಚಿಂತೆಯಾಗಿದೆ. ಅನುರಾಗ ಮಿಶ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಈ ಕೋತಿಯ ಹಾವಳಿಯಿಂದ ಅಂಗಡಿ ಮಾಲೀಕರು ಗ್ರಾಹಕರನ್ನು ಕಳೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಈ ಕೋತಿಯನ್ನು ಅರಣ್ಯಕ್ಕೆ ಬಿಡಬೇಕೆಂದು ಅಧಿಕಾರಿಗಳಲ್ಲಿ ಕೇಳಿಕೊಂಡಿದ್ದಾರೆ ಕೂಡ.

ಕೋತಿಗಳಿಗೂ ಮದ್ಯದ ರುಚಿ ಹತ್ತಿದರೆ ಏನು ಗತಿ ಎಂದು ನೆಟ್ಟಿಗರು ಕಳವಳಕ್ಕೆ ಈಡಾಗಿದ್ದಾರೆ. ಹಾಗೆಯೇ ತಮಾಷೆಯನ್ನೂ ಮಾಡಿದ್ದಾರೆ. ಕಲಿಯುಗದ ಕುಡುಕ ಕೋತಿ ಎಂದಿದ್ದಾರೆ ಒಬ್ಬರು. ಅದಕ್ಕೆ ಮದ್ಯ ತುಟ್ಟಿಯಾಗ್ತಿದೆ ಎಂದಿದ್ದಾರೆ ಇನ್ನೊಬ್ಬರು.

ಶರೀಫಜ್ಜಾ ಸ್ವಲ್ಪ ಬುದ್ಧಿ ಕೊಡಪ್ಪಾ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:45 pm, Wed, 2 November 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ