AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನೊಂದಿಗೆ ಪಿಯಾನೋ ಕೇಳಲು ಬಂದ ಮರಿಯಾನೆ; ಮಂಡೇ ಬ್ಲ್ಯೂಸ್​ ಓಡಿಹೋಗದಿದ್ದರೆ ಹೇಳಿ

Elephant : ಸಂಗೀತಕ್ಕೆ ಮನಸೋಲದವರು ಯಾರಿದ್ದಾರೆ? ಈ ಕಲಾವಿದರು ಕಾಡಿನೊಳಗೆ ಈ ಅಮ್ಮ ಮತ್ತು ಮರಿಯಾನೆಗೆಂದೇ ಪಿಯಾನೋ ನುಡಿಸಿದ್ದಾರೆ. ನೋಡಿ ವಿಡಿಯೋ.

ಅಮ್ಮನೊಂದಿಗೆ ಪಿಯಾನೋ ಕೇಳಲು ಬಂದ ಮರಿಯಾನೆ; ಮಂಡೇ ಬ್ಲ್ಯೂಸ್​ ಓಡಿಹೋಗದಿದ್ದರೆ ಹೇಳಿ
ಪಿಯಾನೋ ಕೇಳಲು ಬಂದ ಅಮ್ಮಆನೆ, ಮರಿಆನೆ
TV9 Web
| Edited By: |

Updated on:Nov 21, 2022 | 10:40 AM

Share

Viral Video : ಈ ಮಂಡೇ ಬ್ಲ್ಯೂಸ್​ ಓಡಿಸಲು ಇದಕ್ಕಿಂತ ಮನಮೋಹಕವಾದ ವಿಡಿಯೋ ಬೇಕೆ? ಈ ವಿಡಿಯೋ 2019ರಲ್ಲಿ ಚಿತ್ರೀಕರಣಗೊಂಡಿದ್ದು. ಅಮ್ಮ ನಾರ್ಪೋಲ್​ ಮತ್ತು ಮರಿ ನಾರ್ಗೆಲ್​ಗೆ ಪಿಯಾನೋ ಧ್ವನಿ ಕೇಳಿದೆ. ಹಾಗೇ ಹುಡುಕಿಕೊಂಡು ಬಂದಾಗ ಈ ಕಲಾವಿದರು ಸಿಕ್ಕಿದ್ದಾರೆ. ಪಿಯಾನೊ ಕೇಳುತ್ತ ಕೇಳುತ್ತ ಅವುಗಳ ಆ ಸಂತೋಷವನ್ನ ಹೇಗೆ ವ್ಯಕ್ತಪಡಿಸುತ್ತಿದ್ದಾವೆ ನೋಡಿ. 5,000 ಜನರು ಈ ವಿಡಿಯೋ ನೋಡಿದ್ದಾರೆ. 400 ಜನರು ಇಷ್ಟಪಟ್ಟಿದ್ಧಾರೆ.

ಕಲಾವಿದರಿಗೆ ಉಮೇದು ಬಂದು ಈ ಅಮ್ಮಮಗುವಿಗಾಗಿ ಮತ್ತಷ್ಟು ಪಿಯಾನೋ ನುಡಿಸಿ ತಾವೂ ಸಂತೋಷಪಟ್ಟಿದ್ಧಾರೆ. ಥೈಲ್ಯಾಂಡ್​ನಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಅನೇಕರು ಈ ಅದ್ಭುತವಾದ ವಿಡಿಯೋ ನೋಡಿ ಅಚ್ಚರಿಗೊಳಗಾಗಿದ್ಧಾರೆ. ಆದರೆ ಯಾರೋ ಒಬ್ಬರು, ಇದು ಸಹಜವಾಗಿ ಚಿತ್ರೀಕರಿಸಿದ ವಿಡಿಯೋ ಅಲ್ಲ. ಇಲ್ಲಿ ಆನೆಗಳಿಗೆ ತೊಂದರೆ ಕೊಡಲಾಗಿದೆ ಎಂದು ದೂರಿದ್ಧಾರೆ.

ನೆಟ್ಟಿಗರು ಆಗಾಗ ಇಂಥ ವಿಡಿಯೋಗಳ ಬಗ್ಗೆ ಪರ ವಿರೋಧದ ಚರ್ಚೆ ನಡೆಸುತ್ತಲೇ ಇರುತ್ತಾರೆ. ಈ ವಿಡಿಯೋ ಅನ್ನು ಟ್ವೀಟ್ ಮಾಡಿದ್ದು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹೂ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:35 am, Mon, 21 November 22

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!