AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನೊಂದಿಗೆ ಪಿಯಾನೋ ಕೇಳಲು ಬಂದ ಮರಿಯಾನೆ; ಮಂಡೇ ಬ್ಲ್ಯೂಸ್​ ಓಡಿಹೋಗದಿದ್ದರೆ ಹೇಳಿ

Elephant : ಸಂಗೀತಕ್ಕೆ ಮನಸೋಲದವರು ಯಾರಿದ್ದಾರೆ? ಈ ಕಲಾವಿದರು ಕಾಡಿನೊಳಗೆ ಈ ಅಮ್ಮ ಮತ್ತು ಮರಿಯಾನೆಗೆಂದೇ ಪಿಯಾನೋ ನುಡಿಸಿದ್ದಾರೆ. ನೋಡಿ ವಿಡಿಯೋ.

ಅಮ್ಮನೊಂದಿಗೆ ಪಿಯಾನೋ ಕೇಳಲು ಬಂದ ಮರಿಯಾನೆ; ಮಂಡೇ ಬ್ಲ್ಯೂಸ್​ ಓಡಿಹೋಗದಿದ್ದರೆ ಹೇಳಿ
ಪಿಯಾನೋ ಕೇಳಲು ಬಂದ ಅಮ್ಮಆನೆ, ಮರಿಆನೆ
TV9 Web
| Edited By: ಶ್ರೀದೇವಿ ಕಳಸದ|

Updated on:Nov 21, 2022 | 10:40 AM

Share

Viral Video : ಈ ಮಂಡೇ ಬ್ಲ್ಯೂಸ್​ ಓಡಿಸಲು ಇದಕ್ಕಿಂತ ಮನಮೋಹಕವಾದ ವಿಡಿಯೋ ಬೇಕೆ? ಈ ವಿಡಿಯೋ 2019ರಲ್ಲಿ ಚಿತ್ರೀಕರಣಗೊಂಡಿದ್ದು. ಅಮ್ಮ ನಾರ್ಪೋಲ್​ ಮತ್ತು ಮರಿ ನಾರ್ಗೆಲ್​ಗೆ ಪಿಯಾನೋ ಧ್ವನಿ ಕೇಳಿದೆ. ಹಾಗೇ ಹುಡುಕಿಕೊಂಡು ಬಂದಾಗ ಈ ಕಲಾವಿದರು ಸಿಕ್ಕಿದ್ದಾರೆ. ಪಿಯಾನೊ ಕೇಳುತ್ತ ಕೇಳುತ್ತ ಅವುಗಳ ಆ ಸಂತೋಷವನ್ನ ಹೇಗೆ ವ್ಯಕ್ತಪಡಿಸುತ್ತಿದ್ದಾವೆ ನೋಡಿ. 5,000 ಜನರು ಈ ವಿಡಿಯೋ ನೋಡಿದ್ದಾರೆ. 400 ಜನರು ಇಷ್ಟಪಟ್ಟಿದ್ಧಾರೆ.

ಕಲಾವಿದರಿಗೆ ಉಮೇದು ಬಂದು ಈ ಅಮ್ಮಮಗುವಿಗಾಗಿ ಮತ್ತಷ್ಟು ಪಿಯಾನೋ ನುಡಿಸಿ ತಾವೂ ಸಂತೋಷಪಟ್ಟಿದ್ಧಾರೆ. ಥೈಲ್ಯಾಂಡ್​ನಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಅನೇಕರು ಈ ಅದ್ಭುತವಾದ ವಿಡಿಯೋ ನೋಡಿ ಅಚ್ಚರಿಗೊಳಗಾಗಿದ್ಧಾರೆ. ಆದರೆ ಯಾರೋ ಒಬ್ಬರು, ಇದು ಸಹಜವಾಗಿ ಚಿತ್ರೀಕರಿಸಿದ ವಿಡಿಯೋ ಅಲ್ಲ. ಇಲ್ಲಿ ಆನೆಗಳಿಗೆ ತೊಂದರೆ ಕೊಡಲಾಗಿದೆ ಎಂದು ದೂರಿದ್ಧಾರೆ.

ನೆಟ್ಟಿಗರು ಆಗಾಗ ಇಂಥ ವಿಡಿಯೋಗಳ ಬಗ್ಗೆ ಪರ ವಿರೋಧದ ಚರ್ಚೆ ನಡೆಸುತ್ತಲೇ ಇರುತ್ತಾರೆ. ಈ ವಿಡಿಯೋ ಅನ್ನು ಟ್ವೀಟ್ ಮಾಡಿದ್ದು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹೂ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:35 am, Mon, 21 November 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’