AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನೊಂದಿಗೆ ಪಿಯಾನೋ ಕೇಳಲು ಬಂದ ಮರಿಯಾನೆ; ಮಂಡೇ ಬ್ಲ್ಯೂಸ್​ ಓಡಿಹೋಗದಿದ್ದರೆ ಹೇಳಿ

Elephant : ಸಂಗೀತಕ್ಕೆ ಮನಸೋಲದವರು ಯಾರಿದ್ದಾರೆ? ಈ ಕಲಾವಿದರು ಕಾಡಿನೊಳಗೆ ಈ ಅಮ್ಮ ಮತ್ತು ಮರಿಯಾನೆಗೆಂದೇ ಪಿಯಾನೋ ನುಡಿಸಿದ್ದಾರೆ. ನೋಡಿ ವಿಡಿಯೋ.

ಅಮ್ಮನೊಂದಿಗೆ ಪಿಯಾನೋ ಕೇಳಲು ಬಂದ ಮರಿಯಾನೆ; ಮಂಡೇ ಬ್ಲ್ಯೂಸ್​ ಓಡಿಹೋಗದಿದ್ದರೆ ಹೇಳಿ
ಪಿಯಾನೋ ಕೇಳಲು ಬಂದ ಅಮ್ಮಆನೆ, ಮರಿಆನೆ
TV9 Web
| Edited By: ಶ್ರೀದೇವಿ ಕಳಸದ|

Updated on:Nov 21, 2022 | 10:40 AM

Share

Viral Video : ಈ ಮಂಡೇ ಬ್ಲ್ಯೂಸ್​ ಓಡಿಸಲು ಇದಕ್ಕಿಂತ ಮನಮೋಹಕವಾದ ವಿಡಿಯೋ ಬೇಕೆ? ಈ ವಿಡಿಯೋ 2019ರಲ್ಲಿ ಚಿತ್ರೀಕರಣಗೊಂಡಿದ್ದು. ಅಮ್ಮ ನಾರ್ಪೋಲ್​ ಮತ್ತು ಮರಿ ನಾರ್ಗೆಲ್​ಗೆ ಪಿಯಾನೋ ಧ್ವನಿ ಕೇಳಿದೆ. ಹಾಗೇ ಹುಡುಕಿಕೊಂಡು ಬಂದಾಗ ಈ ಕಲಾವಿದರು ಸಿಕ್ಕಿದ್ದಾರೆ. ಪಿಯಾನೊ ಕೇಳುತ್ತ ಕೇಳುತ್ತ ಅವುಗಳ ಆ ಸಂತೋಷವನ್ನ ಹೇಗೆ ವ್ಯಕ್ತಪಡಿಸುತ್ತಿದ್ದಾವೆ ನೋಡಿ. 5,000 ಜನರು ಈ ವಿಡಿಯೋ ನೋಡಿದ್ದಾರೆ. 400 ಜನರು ಇಷ್ಟಪಟ್ಟಿದ್ಧಾರೆ.

ಕಲಾವಿದರಿಗೆ ಉಮೇದು ಬಂದು ಈ ಅಮ್ಮಮಗುವಿಗಾಗಿ ಮತ್ತಷ್ಟು ಪಿಯಾನೋ ನುಡಿಸಿ ತಾವೂ ಸಂತೋಷಪಟ್ಟಿದ್ಧಾರೆ. ಥೈಲ್ಯಾಂಡ್​ನಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಅನೇಕರು ಈ ಅದ್ಭುತವಾದ ವಿಡಿಯೋ ನೋಡಿ ಅಚ್ಚರಿಗೊಳಗಾಗಿದ್ಧಾರೆ. ಆದರೆ ಯಾರೋ ಒಬ್ಬರು, ಇದು ಸಹಜವಾಗಿ ಚಿತ್ರೀಕರಿಸಿದ ವಿಡಿಯೋ ಅಲ್ಲ. ಇಲ್ಲಿ ಆನೆಗಳಿಗೆ ತೊಂದರೆ ಕೊಡಲಾಗಿದೆ ಎಂದು ದೂರಿದ್ಧಾರೆ.

ನೆಟ್ಟಿಗರು ಆಗಾಗ ಇಂಥ ವಿಡಿಯೋಗಳ ಬಗ್ಗೆ ಪರ ವಿರೋಧದ ಚರ್ಚೆ ನಡೆಸುತ್ತಲೇ ಇರುತ್ತಾರೆ. ಈ ವಿಡಿಯೋ ಅನ್ನು ಟ್ವೀಟ್ ಮಾಡಿದ್ದು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹೂ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:35 am, Mon, 21 November 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು