AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಿಸ್ ಯು ಅಮ್ಮ ಎಂದು ಹೂವಿನ ಜತೆ ಬಂದ ಮಗನಿಗೆ ಚಪ್ಪಲಿಯಲ್ಲಿ ಹೊಡೆದ ಅಮ್ಮ; ಅಚ್ಚರಿಗೊಂಡ ನೆಟ್ಟಿಗರು!

ಈ ವಿಡಿಯೋ 130 ಮಿಲಿಯನ್ ವ್ಯೂವ್ಸ್ ಪಡೆದಿದ್ದು, 5.9 ಮಿಲಿಯನ್ ಲೈಕ್‌ಗಳೊಂದಿಗೆ ವೈರಲ್ ಆಗಿದೆ. ಸ್ಟಿಲ್ ಫಾಲಿಂಗ್ ಫಾರ್ ಯೂ ಹಾಡಿನೊಂದಿಗೆ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಅನ್ವರ್ ಎಂಬ ವ್ಯಕ್ತಿ ವಿಮಾನ ನಿಲ್ದಾಣದ ಮುಖ್ಯದ್ವಾರದ ಗೇಟ್‌ನತ್ತ ನಡೆದುಕೊಂಡು ಹೋಗುತ್ತಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ.

Viral Video: ಮಿಸ್ ಯು ಅಮ್ಮ ಎಂದು ಹೂವಿನ ಜತೆ ಬಂದ ಮಗನಿಗೆ ಚಪ್ಪಲಿಯಲ್ಲಿ ಹೊಡೆದ ಅಮ್ಮ; ಅಚ್ಚರಿಗೊಂಡ ನೆಟ್ಟಿಗರು!
ಚಪ್ಪಲಿ ತೆಗೆದು ಮಗನಿಗೆ ಥಳಿಸಿದ ತಾಯಿ
Follow us
TV9 Web
| Updated By: preethi shettigar

Updated on: Dec 03, 2021 | 3:43 PM

ವಿಮಾನ ನಿಲ್ದಾಣದಲ್ಲಿ ತನ್ನ ತಾಯಿಯನ್ನು ಬರಮಾಡಿಕೊಳ್ಳಲು ಮಗ ಹೂವಿನ ಗುಚ್ಛ ಮತ್ತು ಮಿಸ್ ಯು ಅಮ್ಮ ಎಂದು ಬರೆದಿರುವ ಬೋರ್ಡ್ ಹಿಡಿದು ಕಾಯುತ್ತಿದ್ದ. ಆದರೆ ಇದನ್ನು ನೋಡಿದ ತಾಯಿ (Mother) ಮಗನನ್ನು ತಬ್ಬಿ ಮುದ್ದಾಡುವ ಬದಲು ಚಪ್ಪಲಿ ತೆಗೆದು ಅಲ್ಲಿಯೇ ಹೊಡೆದಿದ್ದಾರೆ. ಸದ್ಯ ಮಗನನ್ನು ತಾಯಿ ಚಪ್ಪಲಿಯಿಂದ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (video viral) ಆಗಿದೆ. ಅನ್ವರ್ ಜಿಬಾವಿ ಎಂಬ ವ್ಯಕ್ತಿ ನನ್ನ ತಾಯಿ ವಾಪಾಸ್ ಆಗಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋ 130 ಮಿಲಿಯನ್ ವ್ಯೂವ್ಸ್ ಪಡೆದಿದ್ದು, 5.9 ಮಿಲಿಯನ್ ಲೈಕ್‌ಗಳೊಂದಿಗೆ ವೈರಲ್ ಆಗಿದೆ. ಸ್ಟಿಲ್ ಫಾಲಿಂಗ್ ಫಾರ್ ಯೂ ಹಾಡಿನೊಂದಿಗೆ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಅನ್ವರ್ ಎಂಬ ವ್ಯಕ್ತಿ ವಿಮಾನ ನಿಲ್ದಾಣದ ಮುಖ್ಯದ್ವಾರದ ಗೇಟ್‌ನತ್ತ ನಡೆದುಕೊಂಡು ಹೋಗುತ್ತಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ.

ಮಿಸ್ ಯು ಅಮ್ಮ ಎಂಬ ಬೋರ್ಡ್ ಮತ್ತು ಹೂವಿನ ಗುಚ್ಛವನ್ನು ಹಿಡಿದಿರುವುದನ್ನು ಸಹ ಈ ವಿಡಿಯೋದಲ್ಲಿ ಕಾಣಬಹುದು. ಆದರೆ ಅನ್ವರ್‌ನ ತಾಯಿ ವಿಮಾನ ನಿಲ್ದಾಣದ ನಿರ್ಗಮನದ ಬಾಗಿಲಿನಿಂದ ಬಂದ ತಕ್ಷಣ ಚಪ್ಪಲಿ ತೆಗೆದು ಮಗನಿಗೆ ಥಳಿಸಿದ್ದಾರೆ. ಅಮ್ಮ ಪ್ರೀತಿಯಿಂದ ಹೊಡೆಯುವಾಗ ಮಗ ಜೊರಾಗಿ ನಗುವುದನ್ನು ನಾವು ಈ ವಿಡಿಯೋದಲ್ಲಿ ನೋಡಬಹುದು.

View this post on Instagram

A post shared by Anwar Jibawi (@anwar)

ನೆಟ್ಟಿಗರು ಈ ವಿಡಿಯೋ ಕಂಡು ಉನ್ಮಾದಗೊಂಡಿದ್ದಾರೆ. ಅಲ್ಲದೇ ನಗುವ ಎಮೋಜಿಗಳೊಂದಿಗೆ ಕಾಮೆಂಟ್‌ ಮಾಡಿದ್ದಾರೆ. ಅಮ್ಮನ ಪ್ರೀತಿ ವ್ಯಕ್ತಪಡಿಸಲು ಪರಿಪೂರ್ಣವಾದ ಮಾರ್ಗ ಇದೇ ಎಂದು ಒಬ್ಬರು ಕಮೆಂಟ್ ಮಾಡಿದರೆ. ಮತ್ತೊಬ್ಬರು ಹೀಗೆ ನೋಡಲು ಖುಷಿಯಾಗುತ್ತದೆ ಮಗನೆ ಎಂದು ಕಮೆಂಟ್​ ಮಾಡಿದ್ದಾರೆ. ಒಟ್ಟಾರೆ ಕಮೆಂಟ್​ಗಳ ಮಹಾಪುರವೇ ಈ ವಿಡಿಯೋಗೆ ಹರಿದು ಬಂದಿದೆ.

ಇದನ್ನೂ ಓದಿ: Viral Video: ಹೇರ್ ಡ್ರೈಯರ್ ಬದಲು ಕುಕ್ಕರ್​ ಬಳಸಿದ ಯುವಕ; ಅಪರೂಪದ ವಿಡಿಯೋ ನೋಡಿ ಅಚ್ಚರಿಗೊಂಡ ನೆಟ್ಟಿಗರು!

Viral Video: ಕೆಟ್ಟು ನಿಂತ ವಿಮಾನವನ್ನು ರನ್​ವೇಯತ್ತ ತಳ್ಳಿದ ಪ್ರಯಾಣಿಕರು; ವಿಡಿಯೋ ನೋಡಿ

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್