AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mother’s Day: ಒಂದೇ ವಿಮಾನದಲ್ಲಿ ತಾಯಿಮಗಳು, ಗಗನಸಖಿ ಮಗಳು ಅಮ್ಮನ ಬಗ್ಗೆ ಹೇಳಿದ್ದೇನು?

Indigo : 'ಕಳೆದ ಆರು ವರ್ಷಗಳಿಂದ ನನ್ನ ತಾಯಿ ಕ್ಯಾಬಿನ್​ ಸಿಬ್ಬಂದಿಯಾಗಿ ಮಾಡುವ ಎಲ್ಲಾ ಕೆಲಸಗಳನ್ನು ನೋಡುತ್ತಿದ್ದೆ. ಆದರೆ ಈವತ್ತು ಒಂದೇ ವಿಮಾನದಲ್ಲಿ ಸಮವಸ್ತ್ರದಲ್ಲಿ ಒಟ್ಟಿಗೇ ಇಬ್ಬರೂ...' ಭಾವಪೂರ್ಣ ವಿಡಿಯೋ ನೋಡಿ.

Mother's Day: ಒಂದೇ ವಿಮಾನದಲ್ಲಿ ತಾಯಿಮಗಳು, ಗಗನಸಖಿ ಮಗಳು ಅಮ್ಮನ ಬಗ್ಗೆ ಹೇಳಿದ್ದೇನು?
ಅಮ್ಮ ಮಗಳು ಒಂದೇ ವಿಮಾನದಲ್ಲಿ ತಾಯಂದಿರ ದಿನದಂದು
TV9 Web
| Edited By: ಶ್ರೀದೇವಿ ಕಳಸದ|

Updated on:May 15, 2023 | 11:13 AM

Share

Viral Video : ನಿನ್ನೆಯಷ್ಟೇ ತಾಯಂದಿರ ದಿನವನ್ನು ಆಚರಿಸಿದ್ದೀರಿ. ಸಾಮಾಜಿಕ ಜಾಲತಾಣಗಳಲ್ಲಿ ಅಮ್ಮನ ಬಗ್ಗೆ ಥರಹೇವಾರಿ ಬರಹಗಳು, ನೆನಪುಗಳು, ಫೋಟೋ, ವಿಡಿಯೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದೀರಿ, ಮಿಡಿದಿದ್ದೀರಿ, ಸ್ಪಂದಿಸಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಗಗನಸಖಿ ವೃತ್ತಿಯಲ್ಲಿರುವ ಮಗಳು ಮತ್ತು ಕ್ಯಾಬಿನ್​ ಸಿಬ್ಬಂದಿಯಾಗಿರುವ ತಾಯಿ, ವಿಮಾನದಲ್ಲಿ ಸಮವಸ್ತ್ರಸಮೇತ ಎದುರುಗೊಂಡಿದ್ದಾರೆ. ಈ ಅಪರೂಪದ ಕ್ಷಣಗಳು ಇಬ್ಬರನ್ನೂ ಭಾವುಕಗೊಳಿಸಿವೆ.

ಇಂಡಿಗೋ ಏರ್​ಲೈನ್ಸ್​ನ ಗಗನಸಖಿ ನಬಿರಾ ಸಶ್ಮಿ ವಿಮಾನದಲ್ಲಿ ಪ್ರಯಾಣಿಕರನ್ನು ಸ್ವಾಗತಿಸುತ್ತ ತನ್ನ ತಾಯಿಯನ್ನುದ್ದೇಶಿಸಿ ಮಾತನಾಡುತ್ತಾಳೆ. ಕಳೆದ ಆರು ವರ್ಷಗಳಿಂದ ನನ್ನ ತಾಯಿ ಕ್ಯಾಬಿನ್​ ಸಿಬ್ಬಂದಿಯಾಗಿ ಮಾಡುವ ಎಲ್ಲಾ ಕೆಲಸಗಳನ್ನು ನೋಡುತ್ತಿದ್ದೆ. ಆದರೆ ಈವತ್ತು ಒಂದೇ ವಿಮಾನದಲ್ಲಿ ಸಮವಸ್ತ್ರದಲ್ಲಿ ಒಟ್ಟಿಗೇ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಈ ಅವಕಾಶಕ್ಕೆ ಇಂಡಿಗೋಗೆ ಧನ್ಯವಾದ ಎಂದಿದ್ದಾಳೆ. ಪ್ರಯಾಣಿಕರು ಈ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ : ಸ್ಪೈಸ್​ಜೆಟ್​ನ​ ಬ್ಯಾಂಕಾಕ್​ ವಿಮಾನದಲ್ಲಿ ಪೈಲಟ್​ನ​ ತಮಾಷೆ ವಿಡಿಯೋ ವೈರಲ್

ನೆಟ್ಟಿಗರನೇಕರು ಇವರಿಗೆ ಶುಭ ಹಾರೈಸಿದ್ದಾರೆ. ನಿಮ್ಮಿಬ್ಬರಿಗೂ ಇಂಥ ಅವಕಾಶಗಳು ಮತ್ತಷ್ಟು ಸಿಗಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಹೀಗೆ ತಾಯಿ ಮಗಳಿಗೆ ಈ ಅವಕಾಶ ಕಲ್ಪಿಸಿದ ವಿಮಾನ ಸಂಸ್ಥೆಗೆ ವಂದನೆ ಎಂದು ಕೆಲವರು ಹೇಳಿದ್ದಾರೆ. ಇಂಥ ಆಪ್ತಘಳಿಗೆಗಳು ಆಗಾಗ ಸಂಭವಿಸುತ್ತಿರಲಿ ಎಂದು ಕೆಲವರು ಆಶಯ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:10 am, Mon, 15 May 23

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?