AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video; ಹೈವೇನಲ್ಲಿ ಬಿದ್ದ ಬೈಕ್​ ಸವಾರ; ಕೂದಲೆಳೆ ಅಂತರದಿಂದ ಪಾರು

ಮಳೆಯ ಮಧ್ಯೆ ರಸ್ತೆಯಲ್ಲಿ ಬಿದ್ದ ಬೈಕ್​ ಸವಾರನೊಬ್ಬ ಟ್ರಕ್​ ನಡಿ ಸಿಲುಕಿವುದರಿಂದ ಕೂದಲೆಳೆ ಅಂತರದಲ್ಲಿ ಪಾರಾದ ವಿಡಿಯೋ ವೈರಲ್​ ಆಗಿದೆ.

Viral Video; ಹೈವೇನಲ್ಲಿ ಬಿದ್ದ ಬೈಕ್​ ಸವಾರ; ಕೂದಲೆಳೆ ಅಂತರದಿಂದ ಪಾರು
ಅಪಘಾತದ ದೃಶ್ಯ
TV9 Web
| Edited By: |

Updated on:Jan 28, 2022 | 4:01 PM

Share

ವೇಗ ಯಾವತ್ತಿದ್ದರೂ ಅಪಾಯಕ್ಕೆ ಆಹ್ವಾನ ನೀಡಿದಂತೆ ಸರಿ. ಇತ್ತೀಚಿನ ದಿನಗಳಲ್ಲಂತೂ ಅವಸರದ ವಾಹನ ಚಾಲನೆಯಿಂದ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ. ರಸ್ತೆ ಅಪಘಾತ (Road Accident) ಗಳು ಕೆಲವೊಮ್ಮೆ ಜೀವವನ್ನೇ ತೆಗೆಯುತ್ತದೆ. ಇನ್ನೂ ಕೆಲವರದ್ದು ಅದೃಷ್ಟ ಒಳ್ಳೆಯದಿದ್ದರೆ ಬಚಾವ್​ ಆಗುತ್ತಾರೆ. ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral)​ ಆಗಿದೆ. ಮಳೆಯ ಮಧ್ಯೆ ರಸ್ತೆಯಲ್ಲಿ ಬಿದ್ದ ಬೈಕ್​ ಸವಾರ (Motorcyclist) ನೊಬ್ಬ ಟ್ರಕ್​ ನಡಿ ಸಿಲುಕಿವುದರಿಂದ ಕೂದಲೆಳೆ ಅಂತರದಲ್ಲಿ ಪಾರಾದ ವಿಡಿಯೋ ವೈರಲ್​ ಆಗಿದೆ. ಯುಟ್ಯೂಬ್​ನಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ರಸ್ತೆಬದಿಯಿದ್ದ ಕಾರು ಚಾಲಕನೊಬ್ಬ ಈ ಅಪಘಾತದ ವಿಡಿಯೋವನ್ನು ಸೆರೆಹಿಡಿದಿದ್ದಾರೆ. ಮಲೇಷಿಯಾದ ಹೈವೇನಲ್ಲಿ ಈ ಘಟನೆ ನಡೆದಿದೆ.

ಈ ಕುರಿತು ಎನ್​ಡಿಟಿವಿ ಸುದ್ದಿಸಂಸ್ಥೆ ವರದಿ ಮಾಡಿದೆ. ವಿಡಿಯೋದಲ್ಲಿ ಬೈಕ್​ ಸವಾರನೋರ್ವ ಸ್ಪೀಡ್​ ಆಗಿ ಬಂದು ರಸ್ತೆಯ ಮಧ್ಯೆ ಬೀಳುವುದನ್ನು ಕಾಣಬಹುದು. ವೇಗವಾಗಿದ್ದ ಬೈಕ್​ ಸವಾರ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಬಿದ್ದಿದ್ದಾನೆ. ತಕ್ಷಣ ಆತ ಬಿದ್ದ ಜಾಗದಿಂದ ಏಳುವಷ್ಟರಲ್ಲಿ ಟ್ರಕ್​ವೊಂದು ಅದೇ ರಸ್ತೆಯಲ್ಲಿ ಬರುತ್ತಿರುವುದನ್ನು ಕಾಣಬಹುದು. ತಕ್ಷಣ ಎಚ್ಚೆತ್ತುಕೊಂಡ ಬೈಕ್​​ ಸವಾರ ಎದ್ದು ಮುಂದಕ್ಕೆ ಜಿಗಿದ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು. ಅಪಘಾತದ ವೇಳೆ ಮಳೆಯೂ ಬರುತ್ತಿರುವುದನ್ನು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು. ವಿಡಿಯೋವನ್ನು ಜ.28ರಂದು ಹಂಚಿಕೊಳ್ಳಲಾಗಿದೆ. ಯುಟ್ಯೂಬ್​ನಲ್ಲಿ ಬ್ಲಿಂಕ್ ಎನ್ನುವ ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ಒಂದು ವರದಿಯ ಪ್ರಕಾರ ಪ್ರತೀ ವರ್ಷ ಜಗತ್ತಿನಲ್ಲಿ 1.35 ಮಿಲಿಯನ್​ಗೂ ಹೆಚ್ಚು ಜನ ಅಪಘಾತಗಳಿಂದ ಸಾವನ್ನಪ್ಪುತ್ತಾರೆ. ಯುಎಸ್​ ಒಂದರಲ್ಲೆ ಪ್ರತಿ ವರ್ಷ 6 ಮಿಲಿಯನ್​ ಅಪಘಾತಗಳು ಸಂಭವಿಸುತ್ತವೆ. ಭಾರತದಲ್ಲಿ ಪ್ರತೀ ವರ್ಷ 2 ಮಿಲಿಯನ್​ ಅಪಘಾತಗಳು ಸಂಭವಿಸುತ್ತವೆ.

ಇದನ್ನೂ ಓದಿ:

ವರ್ಕ್​ ಫ್ರಮ್​ ಹೋಮ್​ ಸಂಕಷ್ಟ; ಮದುವೆಯ ದಿನವೂ ಲ್ಯಾಪ್​ ಟಾಪ್​, ಫೋನ್​ ಹಿಡಿದು ಕುಳಿತ ವಧು

Published On - 3:57 pm, Fri, 28 January 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು