AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಪರ್ವತ ಪ್ರದೇಶದಲ್ಲಿ ಭೂ‌ಕುಸಿತ; ಭೀಕರ ದೃಶ್ಯ ಕ್ಯಾಮರಾದಲ್ಲಿ ಸೆರೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರು ಕೆಲ ಸಮಯ ದಾರಿ ಮಧ್ಯೆ ನಿಲ್ಲುವ ಪರಿಸ್ಥಿತಿ ಎದುರಾಗಿತ್ತು. ಮೇಲಿನಿಂದ ಬಂಡೆ ಕಲ್ಲುಗಳು ದಾರಿ ಮಧ್ಯೆ ಬಿದ್ದವು.

ಉತ್ತರಾಖಂಡ ಪರ್ವತ ಪ್ರದೇಶದಲ್ಲಿ ಭೂ‌ಕುಸಿತ; ಭೀಕರ ದೃಶ್ಯ ಕ್ಯಾಮರಾದಲ್ಲಿ ಸೆರೆ
ಉತ್ತರಾಖಂಡ ಪರ್ವತ ಪ್ರದೇಶದಲ್ಲಿ ಭೂ‌ಕುಸಿತ
TV9 Web
| Edited By: |

Updated on:Aug 10, 2021 | 1:01 PM

Share

ಉತ್ತರಾಖಂಡದ ರಾಷ್ಟ್ರೀಯ ಹೆದ್ದಾರಿ 58ರಲ್ಲಿ ನಡೆದ ಭೂಕುಸಿತದ ಭೀಕರ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಪರ್ವತ ಪ್ರದೇಶದಲ್ಲಿರುವ ರಿಷಿಕೇಶ ಮತ್ತು ಶ್ರೀನಗರಕ್ಕೆ ಹಾದು ಹೋಗುವ ದಾರಿಯಲ್ಲಿನ ಪರ್ವತ ಪ್ರದೇಶದಲ್ಲಿ ಭೂಕುಸಿತವಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರು ಕೆಲ ಸಮಯ ದಾರಿ ಮಧ್ಯೆ ನಿಲ್ಲುವ ಪರಿಸ್ಥಿತಿ ಎದುರಾಗಿತ್ತು. ಮೇಲಿನಿಂದ ಬಂಡೆ ಕಲ್ಲುಗಳು ದಾರಿ ಮಧ್ಯೆ ಬಿದ್ದವು. ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಒಮ್ಮೆಲೆ ಭಯಗೊಂಡಿದ್ದಾರೆ. ಭೀಕರ ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಉತ್ತರಾಖಂಡದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಹಲವಾರು ಆಘಾತಕಾರಿ ಘಟನೆಗಳು ನಡೆದಿವೆ. ಕಳೆದ ಶನಿವಾರ ಉತ್ತರಾಖಂಡ ಜೋಶಿಮಠದಲ್ಲಿ ಹೋಟೆಲ್​ನ ಒಂದು ಭಾಗ ಕುಸಿದಿತ್ತು. ಸಮಯಕ್ಕೆ ಸರಿಯಾಗಿ ಎಚ್ಚೆತ್ತುಕೊಂಡಿದ್ದರಿಂದ ಹೋಟೆಲ್​ನಲ್ಲಿದ್ದ ಗ್ರಾಹಕರನ್ನು ಸಿಬ್ಬಂದಿ ಹೊರ ಕಳುಹಿಸಿದ್ದರು.

ಇದನ್ನೂ ಓದಿ:

Uttara Kannada Flood: ಉತ್ತರ ಕನ್ನಡ: ಪ್ರವಾಹ, ಭೂಕುಸಿತದಿಂದ 737 ಕೋಟಿ ಮೌಲ್ಯದ ಮೂಲಭೂತ ಸೌಕರ್ಯಕ್ಕೆ ಹಾನಿ

Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

Published On - 12:50 pm, Tue, 10 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ