AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಪರ್ವತ ಪ್ರದೇಶದಲ್ಲಿ ಭೂ‌ಕುಸಿತ; ಭೀಕರ ದೃಶ್ಯ ಕ್ಯಾಮರಾದಲ್ಲಿ ಸೆರೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರು ಕೆಲ ಸಮಯ ದಾರಿ ಮಧ್ಯೆ ನಿಲ್ಲುವ ಪರಿಸ್ಥಿತಿ ಎದುರಾಗಿತ್ತು. ಮೇಲಿನಿಂದ ಬಂಡೆ ಕಲ್ಲುಗಳು ದಾರಿ ಮಧ್ಯೆ ಬಿದ್ದವು.

ಉತ್ತರಾಖಂಡ ಪರ್ವತ ಪ್ರದೇಶದಲ್ಲಿ ಭೂ‌ಕುಸಿತ; ಭೀಕರ ದೃಶ್ಯ ಕ್ಯಾಮರಾದಲ್ಲಿ ಸೆರೆ
ಉತ್ತರಾಖಂಡ ಪರ್ವತ ಪ್ರದೇಶದಲ್ಲಿ ಭೂ‌ಕುಸಿತ
TV9 Web
| Edited By: |

Updated on:Aug 10, 2021 | 1:01 PM

Share

ಉತ್ತರಾಖಂಡದ ರಾಷ್ಟ್ರೀಯ ಹೆದ್ದಾರಿ 58ರಲ್ಲಿ ನಡೆದ ಭೂಕುಸಿತದ ಭೀಕರ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಪರ್ವತ ಪ್ರದೇಶದಲ್ಲಿರುವ ರಿಷಿಕೇಶ ಮತ್ತು ಶ್ರೀನಗರಕ್ಕೆ ಹಾದು ಹೋಗುವ ದಾರಿಯಲ್ಲಿನ ಪರ್ವತ ಪ್ರದೇಶದಲ್ಲಿ ಭೂಕುಸಿತವಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರು ಕೆಲ ಸಮಯ ದಾರಿ ಮಧ್ಯೆ ನಿಲ್ಲುವ ಪರಿಸ್ಥಿತಿ ಎದುರಾಗಿತ್ತು. ಮೇಲಿನಿಂದ ಬಂಡೆ ಕಲ್ಲುಗಳು ದಾರಿ ಮಧ್ಯೆ ಬಿದ್ದವು. ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಒಮ್ಮೆಲೆ ಭಯಗೊಂಡಿದ್ದಾರೆ. ಭೀಕರ ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಉತ್ತರಾಖಂಡದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಹಲವಾರು ಆಘಾತಕಾರಿ ಘಟನೆಗಳು ನಡೆದಿವೆ. ಕಳೆದ ಶನಿವಾರ ಉತ್ತರಾಖಂಡ ಜೋಶಿಮಠದಲ್ಲಿ ಹೋಟೆಲ್​ನ ಒಂದು ಭಾಗ ಕುಸಿದಿತ್ತು. ಸಮಯಕ್ಕೆ ಸರಿಯಾಗಿ ಎಚ್ಚೆತ್ತುಕೊಂಡಿದ್ದರಿಂದ ಹೋಟೆಲ್​ನಲ್ಲಿದ್ದ ಗ್ರಾಹಕರನ್ನು ಸಿಬ್ಬಂದಿ ಹೊರ ಕಳುಹಿಸಿದ್ದರು.

ಇದನ್ನೂ ಓದಿ:

Uttara Kannada Flood: ಉತ್ತರ ಕನ್ನಡ: ಪ್ರವಾಹ, ಭೂಕುಸಿತದಿಂದ 737 ಕೋಟಿ ಮೌಲ್ಯದ ಮೂಲಭೂತ ಸೌಕರ್ಯಕ್ಕೆ ಹಾನಿ

Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

Published On - 12:50 pm, Tue, 10 August 21

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ