AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಲರ್​ಫುಲ್​ ವೃತ್ತಗಳ ಚಲನೆಯನ್ನು ನೋಡಿ ಗೊಂದಲಕ್ಕೊಳಗಾದ ನೆಟ್ಟಿಗರು

2 ಕಲರ್​ಫುಲ್​ ವೃತ್ತಗಳು ತಿರುಗುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ವೃತ್ತಗಳು ಯಾವ ಮುಖದಲ್ಲಿ ತಿರುಗುತ್ತಿವೆ ಎನ್ನುವುದನ್ನು ತಿಳಿಯಲು ನೆಟ್ಟಿಗರು ತಲೆಕೆಡಿಸಿಕೊಂಡಿದ್ದಾರೆ.

Viral Video: ಕಲರ್​ಫುಲ್​ ವೃತ್ತಗಳ ಚಲನೆಯನ್ನು ನೋಡಿ ಗೊಂದಲಕ್ಕೊಳಗಾದ ನೆಟ್ಟಿಗರು
ಆಪ್ಟಿಕಲ್​ ಇಲ್ಯೂಶನ್​ ವೃತ್ತ
TV9 Web
| Edited By: |

Updated on:Mar 11, 2022 | 9:44 AM

Share

ಸಾಮಾಜಿಕ ಜಾಲತಾಣದಲ್ಲಿ ಭ್ರಮೆ ಮೂಡಿಸುವ ಸಾಕಷ್ಟು ವಿಡಿಯೋ, ಚಿತ್ರಗಳು ಈ ಹಿಂದೆ ವೈರಲ್​ ಆಗಿವೆ. ಮನರಂಜನೆ ಮತ್ತು ಬುದ್ದಿಗೆ ಗುದ್ದು ನೀಡುವ ಆಪ್ಟಿಕಲ್​ ಇಲ್ಯೂಶನ್​ಗಳು ಸದಾ ನೆಟ್ಟಿಗರನ್ನು ಆಕರ್ಷಿಸುತ್ತವೆ. ಇದೀಗ ಬಣ್ಣದ ವೃತ್ತಗಳ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ. 2 ಕಲರ್​ಫುಲ್​ ವೃತ್ತಗಳು ತಿರುಗುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ವೃತ್ತಗಳು ಯಾವ ಮುಖದಲ್ಲಿ ತಿರುಗುತ್ತಿವೆ ಎನ್ನುವುದನ್ನು ತಿಳಿಯಲು ನೆಟ್ಟಿಗರು ತಲೆಕೆಡಿಸಿಕೊಂಡಿದ್ದಾರೆ.

ಟ್ವಿಟರ್​ ಮತ್ತು ರೆಡ್ಡಿಟ್​ನಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.  ಜಪಾನ್​ನ ಜಾಗರಿಕಿನ್ ಎನ್ನುವವರು ಇದನ್ನು ತಯಾರಿಸಿ ಹಂಚಿಕೊಂಡಿದ್ದಾರೆ. ಆಪ್ಟಿಕಲ್​ ಇಲ್ಯುಶನ್​ನ ವಿಡಿಯೋ ನೋಡಿ ನೆಟ್ಟಿಗರು ದಂಗಾಗಿದ್ದಾರೆ. ಬಳಕೆದಾರರೊಬ್ಬರು ಸಮ್ಮೋಹನಕ್ಕೋಳಗಾಗುವಂತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಕೆಲವರು ವಿಡಿಯೋದಲ್ಲಿ ಏನಾಗುತ್ತಿದೆ ಎನ್ನುವುದುನ್ನು ತಿಳಿಯಲು ಯತ್ನಿಸಿದ್ದು, ಅರ್ಥವಾಗದೆ ಗೊಂದಲಕ್ಕೊಳಗಾಗಿದ್ದಾರೆ.

ವೃತ್ತದ ಒಳಗೆ ಮಾರ್ಕ್​ಗಳನ್ನು ಮಾಡಲಾಗಿದ್ದು, ಅದೇ ರೀತಿ ವೃತ್ತ ಸುತ್ತುವಂತೆ ಕಾಣುತ್ತದೆ. ಅದರೆ ಅದು ಹಾಗೆಯೇ ಇದೆಯೇ ಎನ್ನುವುದನ್ನು ನೀವು ವಿಡಿಯೋ ನೋಡಿಯೇ ಕಂಡುಹಿಡಿಯಬೇಕು. ಸದ್ಯ ವೈರಲ್​ ಆದ ವಿಡಿಯೋ ಒಂದೂವರೆ ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು, 57 ಸಾವಿರಕ್ಕೂ ಅಧಿಕ ರಿಟ್ವೀಟ್​ಗಳನ್ನು ಗಳಿಸಿದೆ.  ನೀವೂ ವಿಡಿಯೋ ನೋಡಿ ವೃತ್ತ ಯಾವ ಕಡೆ ಚಲಿಸುತ್ತಿದೆ ಎನ್ನುವುದನ್ನು ಪತ್ತೆಮಾಡಿ.

ಇದನ್ನೂ ಓದಿ:

Viral Video: ಅಭಯಾರಣ್ಯದಲ್ಲಿ ಕರಡಿಗೆ ಮುಖಾಮುಖಿಯಾದ ಹುಲಿ: ಮುಂದೇನಾಯ್ತು?

Published On - 9:43 am, Fri, 11 March 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ