AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 119 ಕೋಟಿ ಖರ್ಚು ಮಾಡಿ ಹೊಸ ‘ನಗರ’ ನಿರ್ಮಿಸಿದ ಯೂಟ್ಯೂಬರ್

ಯೂಟ್ಯೂಬ್‌ನಲ್ಲಿ ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ಮಿಸ್ಟರ್ ಬೀಸ್ಟ್ ತಮ್ಮ ಹೊಸ ರಿಯಾಲಿಟಿ ಶೋ "ಬೀಸ್ಟ್ ಗೇಮ್ಸ್" ಅನ್ನು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಶೋಗಾಗಿ ಸುಮಾರು 100 ಮಿಲಿಯನ್ ಡಾಲರ್ ಖರ್ಚು ಮಾಡಲಾಗಿದೆ. ಟೊರೊಂಟೊದಲ್ಲಿ ನಿರ್ಮಿಸಲಾದ ಭವ್ಯವಾದ ನಗರದಲ್ಲಿ 10 ಸಂಚಿಕೆಗಳನ್ನು ಚಿತ್ರೀಕರಿಸಲಾಗಿದೆ.

Viral: 119 ಕೋಟಿ ಖರ್ಚು ಮಾಡಿ ಹೊಸ 'ನಗರ' ನಿರ್ಮಿಸಿದ ಯೂಟ್ಯೂಬರ್
MrBeast's New Reality ShowImage Credit source: Twitter
ಅಕ್ಷತಾ ವರ್ಕಾಡಿ
|

Updated on:Dec 13, 2024 | 6:13 PM

Share

13ನೇ ವಯಸ್ಸಿನಲ್ಲಿ ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಮಾಡಲು ಶುರುಮಾಡಿ ಈಗ ವಿಶ್ವದ ಅತಿದೊಡ್ಡ ಯೂಟ್ಯೂಬರ್ ಎಂದೆನಿಸಿಕೊಂಡಿರುವ ಮಿಸ್ಟರ್ ಬೀಸ್ಟ್ ಇತ್ತೀಚೆಗೆ ತಮ್ಮ ಹೊಸ ರಿಯಾಲಿಟಿ ಶೋ ‘ಬೀಸ್ಟ್ ಗೇಮ್ಸ್’ ಅನ್ನು ಘೋಷಿಸಿದ್ದಾರೆ. ಇದಕ್ಕಾಗಿ ಯೂಟ್ಯೂಬರ್ ಟೊರೊಂಟೊದಲ್ಲಿ ‘ಮಿನಿ ಸಿಟಿ’ಗಿಂತ ಕಡಿಮೆಯಿಲ್ಲದ ಗ್ರ್ಯಾಂಡ್ ಸೆಟ್ ಅನ್ನು ಸಿದ್ಧಪಡಿಸಿದ್ದಾರೆ. ಇದಕ್ಕಾಗಿ ಸುಮಾರು 4 ಮಿಲಿಯನ್ ಡಾಲರ್ ಅಂದರೆ ಸುಮಾರು 119 ಕೋಟಿ ರೂ. ಖರ್ಚು ಮಾಡಿದ್ದು, ಸದ್ಯ ಎಲ್ಲೆಡೆ ಭಾರೀ ವೈರಲ್​ ಆಗಿದೆ.

‘ಬೀಸ್ಟ್ ಗೇಮ್ಸ್’ ಕಾರ್ಯಕ್ರಮದ ಕುರಿತು ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದು, ಕೇವಲ 25 ನಿಮಿಷಗಳ ವೀಡಿಯೊಗಾಗಿ ಹಣವನ್ನು ನೀರಿನಂತೆ ಖರ್ಚು ಮಾಡುವುದು ಸರಿಯಲ್ಲಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಮಿಸ್ಟರ್ ಬೀಸ್ಟ್, ಇದು ಕೇವಲ 25 ನಿಮಿಷಗಳ ವೀಡಿಯೋ ಅಲ್ಲ, 10 ಪೂರ್ಣ ಸಂಚಿಕೆಗಳ ಶೋ, ಡಿಸೆಂಬರ್ 19 ರಿಂದ ಅಮೆಜಾನ್ ಪ್ರೈಮ್‌ನಲ್ಲಿ ವೀಕ್ಷಿಸಲಿದ್ದೀರಿ ಎಂದು ಹೇಳಿದ್ದಾನೆ.

ಇದನ್ನೂ ಓದಿ: ವ್ಯಾಗನಾರ್ ಕಾರಿಗೆ ಟ್ರ್ಯಾಕ್ಟರ್ ಟ್ರಾಲಿ ಅಳವಡಿಸಿದ ವ್ಯಕ್ತಿ; ವಿಡಿಯೋ ವೈರಲ್​​

ಮಿಸ್ಟರ್ ಬೀಸ್ಟ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಈ ಪ್ರದರ್ಶನವನ್ನು ಮಾಡಲು ಒಟ್ಟು 100 ಮಿಲಿಯನ್ ಡಾಲರ್ (ಸುಮಾರು 850 ಕೋಟಿ ರೂ.) ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾನೆ. ಮಿಸ್ಟರ್ ಬೀಸ್ಟ್ ಯೂಟ್ಯೂಬ್ ಚಾನೆಲ್‌ನಲ್ಲಿ ಇದುವರೆಗೆ 335 ಮಿಲಿಯನ್ ಚಂದಾದಾರರನ್ನು ಹೊಂದಿದ್ದು, ಈ ಮೂಲಕ ವಿಶ್ವದ ಅತಿ ದೊಡ್ಡ ಯೂಟ್ಯೂಬರ್ ಎಂದೆನಿಸಿಕೊಂಡಿದ್ದಾನೆ. ಮಿಸ್ಟರ್ ಬೀಸ್ಟ್ 2014 ರಲ್ಲಿ ಟ್ವಿಟರ್‌ಗೆ ಸೇರಿದ್ದು, ಇಲ್ಲಿ 31.3 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾನೆ. ಅದೇ ಸಮಯದಲ್ಲಿ, ಇನ್ಸ್ಟಾಗ್ರಾಮ್​ನಲ್ಲಿ 63.1 ಮಿಲಿಯನ್ ಫಾಲೋವರ್ಸ್​ಗಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Fri, 13 December 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ