AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಮ್ ಎಸ್​ ಧೋನಿಯನ್ನು ತಬ್ಬಿ ನಿಂತ ಮಗಳು; ಕ್ಯಾಮರಾ ಮುಂದೆ ಝೀವಾ ಕೊಟ್ಟ ಸ್ಮೈಲ್​ ನೋಡಿ

MS Dhoni- Ziva: ಝೀವ ತನ್ನ ತಂದೆ ಧೋನಿ ಅವರನ್ನು ತಬ್ಬಿಕೊಂಡು, ಫೊಟೋಕ್ಕಾಗಿ ಸುಂದರವಾಗಿ ಸ್ಮೈಲ್​ ಮಾಡುತ್ತಿರುವ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ಎಮ್ ಎಸ್​ ಧೋನಿಯನ್ನು ತಬ್ಬಿ ನಿಂತ ಮಗಳು; ಕ್ಯಾಮರಾ ಮುಂದೆ ಝೀವಾ ಕೊಟ್ಟ ಸ್ಮೈಲ್​ ನೋಡಿ
ಎಮ್ ಎಸ್​ ಧೋನಿಯನ್ನು ತಬ್ಬಿ ನಿಂತ ಮಗಳು
Follow us
TV9 Web
| Updated By: shruti hegde

Updated on: Jun 23, 2021 | 3:27 PM

ಭಾರತದ ಮಾಜಿ ಕ್ರಿಕೆಟಿಗ ಎಮ್​.ಎಸ್​ ಧೋನಿ ಅವರು ಅಪಾರವಾದ ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಹಾಗಿರುವಾಗ ಅವರು ವೈಯಕ್ತಿಕ ಜೀವನದಲ್ಲಿ ಹೇಗಿರುತ್ತಾರೆ, ಅವರ ಕುಟುಂಬ ಹೇಗಿದೆ ಎಂಬುದರ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಕೆರಳುವುದು ಸಹಜ. ತಮ್ಮ ಮಗಳು ಝೀವಾ ಜತೆ ನಿಂತಿರುವ ಮುದ್ದಾದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಧೋನಿ ಬಳಗದವರೂ ಸಹ ಈ ಫೋಟೋವನ್ನು ಹಂಚಿಕೊಳ್ಳುತ್ತಿದ್ದಾರೆ.

ಎಮ್​ಎಸ್​ ಧೋನಿ ಮಗಳು ಝೀವಾ ಫೋಟೋಗಳನ್ನು ಅಧಿಕೃತ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.​ ಧೋನಿ ಮತ್ತು ಸಾಕ್ಷಿ ಸಿಂಗ್​ ಧೋನಿ ಅವರ ಮುದ್ದಾದ ಮಗಳು ಝೀವಾ ಹೆಸರಿನಲ್ಲಿಯೇ ಇನ್​ಸ್ಟಾಗ್ರಾಮ್​ ಖಾತೆಯನ್ನು ತೆರಯಲಾಗಿದೆ. ಝೀವಾ ಹೆಸರಿನ ಖಾತೆಯನ್ನು ತಂದೆ-ತಾಯಿ ನೋಡಿಕೊಳ್ಳುತ್ತಿದ್ದಾರೆ.

ತಮ್ಮ ಕುಟುಂಬದವರೊಡನೆ ಅಮೂಲ್ಯ ಕ್ಷಣಗಳಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಅಧಿಕೃತ ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ, ಝೀವ ತನ್ನ ತಂದೆ ಧೋನಿ ಅವರನ್ನು ತಬ್ಬಿಕೊಂಡು, ಫೊಟೋಕ್ಕಾಗಿ ಸುಂದರವಾಗಿ ಸ್ಮೈಲ್​ ಮಾಡುತ್ತಿರುವ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಆರಾಧ್ಯ ದೃಶ್ಯವನ್ನು ಕ್ರಿಕೆಟಿಗ ಹಾರ್ದಿಕ್​ ಪಾಂಡ್ಯ ಕೂಡಾ ಇಷ್ಟಪಟ್ಟಿದ್ದಾರೆ. ಎರಡು ದಿನದ ಹಿಂದೆ ಈ ದೃಶ್ಯವನ್ನು ಪೋಸ್ಟ್​ ಮಾಡಲಾಗಿದ್ದು, 4.4 ಲಕ್ಷಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದುಕೊಂಡಿದೆ.

ಇತ್ತೀಚೆಗಷ್ಟೆ ಹಂಚಿಕೊಂಡ ಫೋಟೋದಲ್ಲಿ ಝೀವ, ತಾನು ಇಷ್ಟಪಡುವ ನಾಯಿಯ ಪಕ್ಕ ಕುಳಿತಿರುವ ಸುಂದರ ಫೋಟೋ ನೆಟ್ಟಗರ ಮನ ಗೆದ್ದಿತ್ತು. ಈ ಫೋಟೋ ಕೂಡಾ ಸಾವಿರಕ್ಕಿಂತಲೂ ಹೆಚ್ಚಿನ ಲೈಕ್ಸ್​ಗಳನ್ನು ಪಡೆದುಕೊಂಡಿತ್ತು.

ಇದನ್ನೂ ಓದಿ:

ಐಪಿಎಲ್ 2020: ಎಮ್​ ಎಸ್​ ಧೋನಿಯ ಕಾಮೆಂಟ್​ಗಳನ್ನು ಸಂಪೂರ್ಣವಾಗಿ ಅಪಾರ್ಥ ಮಾಡಿಕೊಳ್ಳಲಾಗಿದೆ: ಜಗದೀಶನ್

IPL 2021, MS Dhoni: ನನಗೆ ವಯಸ್ಸಾಗಿದೆ ಅನಿಸುತ್ತಿದೆ: 200ನೇ ಪಂದ್ಯ ಗೆದ್ದ ಬಳಿಕ ಧೋನಿ ಮಾತು

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ