AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರು; 500 ಮೀ ಆಟೋ ಪ್ರಯಾಣಕ್ಕೆ ರೂ 100 ಪಾವತಿಸಿದ ಮುಂಬೈ ಸಿಇಒ

Auto : ಮುಂಬೈನಲ್ಲಿ ರೂ. 100ರಲ್ಲಿ 9 ಕಿ.ಮೀ ಪ್ರಯಾಣಿಸಬಹುದು. ಆದರೆ ಬೆಂಗಳೂರಿನಲ್ಲಿ!? ಎಂದು ಬೇಸರಕ್ಕೆ ಒಳಗಾಗಿದ್ದಾರೆ ಈ ವ್ಯಕ್ತಿ. ಮುಂಬೈ ಹೊರತುಪಡಿಸಿ ಎಲ್ಲ ಮಹಾನಗರಗಳ ಆಟೋ ಕಥೆ ಇಷ್ಟೇ ಎಂದಿದ್ದಾರೆ ನೆಟ್ಟಿಗರು.

Viral: ಬೆಂಗಳೂರು; 500 ಮೀ ಆಟೋ ಪ್ರಯಾಣಕ್ಕೆ ರೂ 100 ಪಾವತಿಸಿದ ಮುಂಬೈ ಸಿಇಒ
ಮಂದಾರ ನಾಟೇಕರ್ ಪ್ರಯಾಣಿಸಿದ ಆಟೋ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 25, 2023 | 10:58 AM

Share

Bengaluru : ಮುಂಬೈನ ನ್ಯೂರಲ್ ಗ್ಯಾರೇಜ್​ನ ಸಿಇಒ ಮಂದಾರ್​ ನಾಟೇಕರ್ ಬೆಂಗಳೂರಿನಲ್ಲಿ ಅನುಭವಿಸಿದ ಕಹಿ ಅನುಭವವನ್ನು ಟ್ವೀಟ್ ಮಾಡಿದ್ದಾರೆ. 500 ಮೀ. ಆಟೋ ಪ್ರಯಾಣಕ್ಕೆ ಅವರು ರೂ. 100 ಪಾವತಿಸಿದ ವಿಷಯದೊಂದಿಗೆ ಆ ಆಟೋದ ಫೋಟೋ ಕೂಡ ಹಂಚಿಕೊಂಡಿದ್ದಾರೆ. ಎಂದೂ ಇಷ್ಟೊಂದು ದುಬಾರಿ ಆಟೋ ಪ್ರಯಾಣ ಮಾಡಿರಲಿಲ್ಲ, ಮುಂಬೈನಲ್ಲಿ ರೂ. 100ಕ್ಕೆ 9 ಕಿ.ಮೀ ಪ್ರಯಾಣಿಸಬಹುದೆಂದೂ ಹೇಳಿದ್ದಾರೆ. ವೈರಲ್ ಆಗುತ್ತಿರುವ ಈ ಟ್ವೀಟಿನಡಿ ಅನೇಕರು ತಮ್ಮ ಆಟೋ ಪ್ರಯಾಣದ ಅಭಿಪ್ರಾಯಗಳನ್ನು ವಿನೋದ ಪ್ರಸಂಗಗಳನ್ನು ಅಚ್ಚರಿಗಳನ್ನು ದಾಖಲಿಸಿದ್ಧಾರೆ. ​

7,000ಕ್ಕೂ ಹೆಚ್ಚು ಜನರು ಈ ಟ್ವೀಟ್ ನೋಡಿದ್ದಾರೆ. ನೂರಾರು ಜನರು ರೀಟ್ವೀಟ್ ಮಾಡಿದ್ದಾರೆ. ಟಿವಿಎಫ್ ಅಧ್ಯಕ್ಷ ವಿಜಯ್ ಕೋಶಿ, ಮುಂಬೈ ಬಿಟ್ಟರೆ ಉಳಿದ ಮಹಾನಗರಗಳ ಕಥೆ ಎಲ್ಲವೂ ಒಂದೇ ಥರ ಇದೆ. ಚೆನ್ನೈಗೆ ಬನ್ನಿ, ಇದಕ್ಕಿಂತಲೂ ದುಬಾರಿಯಾದ ಆಟೋ ಪ್ರಯಾಣವನ್ನು ಇಲ್ಲಿ ಮಾಡಬಹುದಾಗಿದೆ! ಎಂದಿದ್ದಾರೆ.

ಇದನ್ನೂ ಓದಿ : Viral Video: ಉಚಿತ ಐಸ್ಕ್ರೀಮ್​​ಗಾಗಿ ಬೆಂಗಳೂರಿಗರು ಹೇಗೆ ನೃತ್ಯ ಮಾಡಿದ್ದಾರೆ ನೋಡಿ

ಮುಂಬೈ ಆಟೋ ಚಾಲಕರ ಬಗ್ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ. ಅಲ್ಲಿಯ ಆಟೋ ಆಟೋ ಮೀಟರ್​ಗೆ ಅನುಗುಣವಾಗಿ ಹಣ ಪಾವತಿಸಬಹುದಾಗಿದೆ ಎಂದಿದ್ದಾರೆ. ಸರ್ಕಾರವೇ ಮೀಟರ್ ದರವನ್ನು ನಿಗದಿ ಪಡಿಸುತ್ತದೆ. ಬೆಂಗಳೂರಿನಲ್ಲಿ ಆರಂಭದ ಎರಡು ಕಿ.ಮೀ ರೂ. 30, ಆನಂತರ ಪ್ರತೀ ಕಿ.ಮೀ. ಮೂಲ ಬೆಲೆ ರೂ. 15 ಎಂದು ಹೇಳಿದ್ದಾರೆ ಮತ್ತೊಬ್ಬರು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 10:57 am, Tue, 25 July 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ