AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊತೆಯಾಗಿ ಅಶ್ಲೀಲ ವಿಡಿಯೋ ನೋಡಿ 13 ವರ್ಷದ ತಮ್ಮನಿಂದಲೇ 15ರ ಅಕ್ಕ ಗರ್ಭಿಣಿ

ಪೋಲೀಸರಿಗೆ ಬಾಲಕಿ ನೀಡಿರುವ ಹೇಳಿಕೆಯ ಪ್ರಕಾರ " ತನ್ನ ಸಹೋದರ ಅಶ್ಲೀಲ ವಿಡಿಯೋ ನೋಡುವ ಚಟಕ್ಕೆ ಬಿದ್ದಿದ್ದ. ಬಳಿಕ ತಾನು ನೋಡುವಂತೆ ಪ್ರೇರೇಪಿಸಿದ್ದ. ಇದರಿಂದಾಗಿ ಮನೆಯಲ್ಲಿ ಯಾರು ಇಲ್ಲದಿರುವಾಗ ನಾವಿಬ್ಬರು ವಿಡಿಯೋ ನೋಡುತ್ತಿದ್ದೆವು. ಕಳೆದ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಸಂಭೋಗಕ್ಕೆ ಯತ್ನಿಸಿ ವಿಫಲರಾಗಿದ್ದೆವು" ಎಂದು ತಿಳಿಸಿದ್ದಾಳೆ.

ಜೊತೆಯಾಗಿ ಅಶ್ಲೀಲ ವಿಡಿಯೋ ನೋಡಿ 13 ವರ್ಷದ ತಮ್ಮನಿಂದಲೇ 15ರ ಅಕ್ಕ ಗರ್ಭಿಣಿ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:May 21, 2024 | 3:18 PM

Share

ಮನೆಯಲ್ಲಿ ಯಾರು ಇಲ್ಲದಿರುವಾಗ ಅಕ್ಕ- ತಮ್ಮ ಇಬ್ಬರು ಸೇರಿ ಅಶ್ಲೀಲ ವಿಡಿಯೋ ನೋಡುತ್ತಿದ್ದು, ಇದೀಗ 15 ವರ್ಷದ ಅಕ್ಕ ತನ್ನ 13 ವರ್ಷದ ತಮ್ಮನಿಂದಲೇ ಗರ್ಭಿಣಿಯಾಗಿದ್ದಾಳೆ. ಈ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ಬಾಲಾಪರಾಧಿ ಕೇಂದ್ರಕ್ಕೆ ಒಪ್ಪಿಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ , ಪೋಲೀಸರಿಗೆ ಬಾಲಕಿ ನೀಡಿರುವ ಹೇಳಿಕೆಯ ಪ್ರಕಾರ ” ತನ್ನ ಸಹೋದರ ಅಶ್ಲೀಲ ವಿಡಿಯೋ ನೋಡುವ ಚಟಕ್ಕೆ ಬಿದ್ದಿದ್ದ. ಬಳಿಕ ತಾನು ನೋಡುವಂತೆ ಪ್ರೇರೇಪಿಸಿದ್ದ. ಇದರಿಂದಾಗಿ ಮನೆಯಲ್ಲಿ ಯಾರು ಇಲ್ಲದಿರುವಾಗ ನಾವಿಬ್ಬರು ವಿಡಿಯೋ ನೋಡುತ್ತಿದ್ದೆವು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಸಂಭೋಗಕ್ಕೆ ಯತ್ನಿಸಿ ವಿಫಲರಾಗಿದ್ದೆವು” ಎಂದು ತಿಳಿಸಿದ್ದಾಳೆ.

ಆದರೆ ಮುಂದಿನ ತಿಂಗಳಲ್ಲಿ (ಜನವರಿ), ಬಾಲಕಿ ಬೇಡವೆಂದು ಕೇಳಿಕೊಂಡಿದ್ದರೂ ಸಹ ಬಾಲಕ ಅವಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಸಂತ್ರಸ್ತೆ ಬಾಲಕಿಗೆ ಮುಟ್ಟು ಆಗದೇ ಇರುವಾಗ ಈ ವಿಷಯವನ್ನು ಅಂತಿಮವಾಗಿ ತಾಯಿಗೆ ಬಹಿರಂಗಪಡಿಸಿದ್ದಾಳೆ .

ಇದನ್ನೂ ಓದಿ: ಕೈಗಳಿಗೆ ಹಸಿರು ಬಳೆ ತೊಟ್ಟು, ವಧುವಿನಂತೆ ಸಿಂಗಾರಗೊಂಡು ಹಾಸ್ಟೆಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಬಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 376 (2)( ಪದೇ ಪದೇ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಸೆಕ್ಷನ್ 4, 6, 8 ಮತ್ತು 12 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣವನ್ನು ಖಂಡೇಶ್ವರ ಪೊಲೀಸರಿಗೆ ವರ್ಗಾಯಿಸಲಾಗಿದ್ದು, ಮುಂದಿನ ಕ್ರಮವನ್ನು ಮಕ್ಕಳ ಕಲ್ಯಾಣ ಆಯೋಗ ನಿರ್ಧರಿಸಲಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:10 pm, Tue, 21 May 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ