AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರೈಲಿನ ಮಹಿಳಾ ಬೋಗಿಗೆ ನಗ್ನವಾಗಿ ನುಗ್ಗಿದ ವ್ಯಕ್ತಿ; ಗಾಬರಿಗೊಂಡು ಕಿರುಚಾಡಿದ ಮಹಿಳಾ ಪ್ರಯಾಣಿಕರು

ಬಸ್‌, ರೈಲಿನಲ್ಲಿ ಕೆಲ ಪ್ರಯಾಣಿಕರು ಮಾಡುವಂತಹ ಕಿತಾಪತಿ, ಎಡವಟ್ಟುಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಸಂಪೂರ್ಣ ಬೆತ್ತಲೆಯಾಗಿ ರೈಲಿನಲ್ಲಿ ಮಹಿಳೆಯರಿದ್ದ ಬೋಗಿಗೆ ನುಗ್ಗಿ ದುರ್ವರ್ತನೆ ತೋರಿದ್ದಾನೆ. ಈ ನಗ್ನ ವ್ಯಕ್ತಿಯನ್ನು ಕಂಡು ಮಹಿಳೆಯರು ಭಯದಿಂದ ಕಿರುಚಾಡಿದ್ದು, ಕೊನೆಗೆ ಟಿಟಿಇ ಬಂದು ಆ ವ್ಯಕ್ತಿಯನ್ನು ರೈಲಿನಿಂದ ಹೊರ ದಬ್ಬಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral: ರೈಲಿನ ಮಹಿಳಾ ಬೋಗಿಗೆ ನಗ್ನವಾಗಿ ನುಗ್ಗಿದ ವ್ಯಕ್ತಿ; ಗಾಬರಿಗೊಂಡು ಕಿರುಚಾಡಿದ ಮಹಿಳಾ ಪ್ರಯಾಣಿಕರು
ವೈರಲ್​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 18, 2024 | 11:25 AM

ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸಭ್ಯ ರೀತಿಯಲ್ಲಿ ವರ್ತಿಸುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ. ಆದ್ರೆ ಕೆಲವೊಂದಿಷ್ಟು ಜನ ತಾವು ಎಲ್ಲಿದ್ದೇವೆ ಎಂಬುದನ್ನು ಮರೆತು ಅಸಂಬದ್ಧವಾಗಿ ವರ್ತಿಸುವುದು ಮಾತ್ರವಲ್ಲದೆ ಇತರರಿಗೂ ಮುಜುಗರವನ್ನು ಉಂಟು ಮಾಡುತ್ತಿರುತ್ತಾರೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಸಂಪೂರ್ಣ ಬೆತ್ತಲೆಯಾಗಿ ರೈಲಿನಲ್ಲಿ ಮಹಿಳೆಯರಿದ್ದ ಬೋಗಿಗೆ ನುಗ್ಗಿ ದುರ್ವರ್ತನೆ ತೋರಿದ್ದಾನೆ. ಈ ನಗ್ನ ವ್ಯಕ್ತಿಯನ್ನು ಕಂಡು ಮಹಿಳೆಯರು ಭಯದಿಂದ ಕಿರುಚಾಡಿದ್ದು, ಕೊನೆಗೆ ಟಿಟಿಇ ಬಂದು ಆ ವ್ಯಕ್ತಿಯನ್ನು ರೈಲಿನಿಂದ ಹೊರ ದಬ್ಬಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಮುಂಬೈನಲ್ಲಿ ನಡೆದಿದ್ದು, ನಗ್ನ ವ್ಯಕ್ತಿಯೊಬ್ಬ ರೈಲಿನಲ್ಲಿ ಮಹಿಳೆಯರಿದ್ದ ಭೋಗಿಗೆ ನುಗ್ಗಿ ಅವಾಂತರ ಸೃಷ್ಟಿಸಿದ್ದಾನೆ. ಸೋಮವಾರ (ಡಿ. 16) ಸಂಜೆ ಈ ಘಟನೆ ನಡೆದಿದ್ದು, ಕಲ್ಯಾಣ್‌ನಿಂದ ಛತ್ರವತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ಗೆ ಪ್ರಯಾಣಿಸುತ್ತಿದ್ದ ಲೋಕಲ್‌ ಟ್ರೈನ್‌ ಘಾಟ್‌ಕೋಪರ್‌ ನಿಲ್ದಾಣದಲ್ಲಿ ನಿಂತಿದ್ದ ಸಂದರ್ಭದಲ್ಲಿ ಸಂಪೂರ್ಣ ಬೆತ್ತಲಾಗಿದ್ದ ವ್ಯಕ್ತಿಯೊಬ್ಬ ರೈಲಿನ ಮಹಿಳಾ ಕೋಚ್‌ಗೆ ನುಗ್ಗಿದ್ದಾನೆ. ಈತನನ್ನು ಕಂಡು ಮಹಿಳಾ ಪ್ರಯಾಣಿಕರು ಭಯದಿಂದ ಕಿರಿಚಾಡಿದ್ದು, ನಂತರ ಟಿಟಿಇ ಸ್ಥಳಕ್ಕಾಗಮಿಸಿ ಆತನನ್ನು ಬಾಗಿಲಿನಿಂದ ಹೊರ ದಬ್ಬಿದ್ದಾರೆ.

ಇದನ್ನೂ ಓದ: ಚಿತ್ರದಲ್ಲಿ ಮೊದಲು ನೋಡಿದ್ದು ಏನು ಎಂಬುದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ತಿಳಿಯಿರಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

santryal ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಸಂಪೂರ್ಣ ಬೆತ್ತಲೆಯಾಗಿ ರೈಲಿನ ಮಹಿಳಾ ಕಂಪಾರ್ಟ್‌ಮೆಂಟ್‌ನ ಬಾಗಿಲಿನ ಬಳಿ ನಿಂತಿರುವ ದೃಶ್ಯವನ್ನು ಕಾಣಬಹುದು. ಕೂಡಲೇ ಅಲ್ಲಿದ್ದ ಮಹಿಳೆಯರು ಸಹಾಯಕ್ಕಾಗಿ ಟಿಟಿಇಯನ್ನು ಕರೆದಿದ್ದು, ತಕ್ಷಣ ಬಂದ ಟಿಟಿಇ ಆ ವ್ಯಕ್ತಿಯನ್ನು ರೈಲಿನಿಂದ ಹೊರ ದಬ್ಬಿದ್ದಾರೆ. ಈ ಘಟನೆಯ ಬಗ್ಗೆ ಮಹಿಳಾ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ, ಸುರಕ್ಷತೆಯ ದೃಷ್ಟಿಯಿಂದ ರೈಲಿನಲ್ಲಿ ಆರ್‌ಪಿಎ ಸಿಬ್ಬಂದಿಗಳನ್ನು ನೇಮಿಸಿ ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ