AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬಲ್​ ಮಾಸ್ಕ್​ ಧರಿಸುವುದರ ಮಹತ್ವದ ಕುರಿತು ಪೋಸ್ಟ್​ ಹಂಚಿಕೊಂಡ ಮುಂಬೈ ಪೊಲೀಸರು

Double Mask: ಎರಡು ಮುಖಗವಸನ್ನು ಧರಿಸುವುದರ ಮಹತ್ವಕ್ಕೆ ಒತ್ತು ನೀಡಲು ಟ್ವೀಟ್​ನಲ್ಲಿ ಪರಿಣಾಮಕಾರಿಯಾದ ಪೋಸ್ಟ್​ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಡಬಲ್​ ಮಾಸ್ಕ್​ ಧರಿಸುವುದರ ಮಹತ್ವದ ಕುರಿತು ಪೋಸ್ಟ್​ ಹಂಚಿಕೊಂಡ ಮುಂಬೈ ಪೊಲೀಸರು
ಡಬಲ್​ ಮಾಸ್ಕ್​ ಧರಿಸುವುದರ ಮಹತ್ವದ ಕುರಿತು ಪೋಸ್ಟ್​ ಹಂಚಿಕೊಂಡ ಮುಂಬೈ ಪೊಲೀಸರು
shruti hegde
| Edited By: |

Updated on: May 06, 2021 | 5:49 PM

Share

ಕೊವಿಡ್​ 19 ಎರಡನೇ ಅಲೆ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ವೈದ್ಯಕೀಯ ತಜ್ಞರು ಮತ್ತು ಅಧಿಕಾರಿಗಳು ಎರಡು ಮುಖಗವಸನ್ನು (ಡಬಲ್​ ಮಾಸ್ಕ್​) ಬಳಸುವುದು ಮತ್ತು ಅದರ ಮಹತ್ವದ ಕುರಿತಾಗಿ ಜನರಿಗೆ ಸಲಹೆ ನೀಡುತ್ತಿದ್ದಾರೆ.

ಈ ಕುರಿತಂತೆ ಮುಂಬೈ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿರುವುದು ವೈರಲ್​ ಆಗುತ್ತಿದೆ. ಎರಡು ಮುಖಗವಸನ್ನು ಧರಿಸುವುದರ ಮಹತ್ವಕ್ಕೆ ಒತ್ತು ನೀಡಲು ಟ್ವೀಟ್​ನಲ್ಲಿ ಪರಿಣಾಮಕಾರಿಯಾದ ಪೋಸ್ಟ್​ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

1975ರಲ್ಲಿ ಬಿಡುಗಡೆಗೊಂಡ ‘ಶೋಲೆ’ ಚಲನಚಿತ್ರದಲ್ಲಿನ ಅಮಿತಾಬ್​ ಬಚ್ಚನ್​​ ಮತ್ತು ಧರ್ಮೇಂದ್ರ (ಜೈ ಮತ್ತು ವೀರು) ಅವರ ಸಂಭಾಷಣೆಯೊಂದನ್ನು ಟ್ವಿಟ್​ರ್​ ಪೋಸ್ಟ್​ನಲ್ಲಿ ಹಂಚಿಕೊಳ್ಳಲಾಗಿದೆ. ಶೋಲೆ ಚಿತ್ರದಲ್ಲಿನ ಪಾತ್ರಧಾರಿಗಳಾದ ಜೈ ಮತ್ತು ವೀರು ಅವರ ಸಂಭಾಷಣೆಯನ್ನು ಉಲ್ಲೇಖಿಸಲಾಗಿದೆ. ಚಿತ್ರದಲ್ಲಿನ ‘ಡೆನಿಮ್ ಆನ್ ಡೆನಿಮ್’ ಎಂಬ ಸಂಭಾಷಣೆಯನ್ನು ಪ್ರಸ್ತುತಕ್ಕೆ ಹೋಲಿಸಿ ಎರಡು ಮುಖಗವಸು ಧರಿಸಿ ವ್ಯಕ್ತಿಗೆ ‘ಮಾಸ್ಕ್​ ಆನ್​ ಮಾಸ್ಕ್​’ ಎಂದು ಬರೆದು ಟ್ವಿಟರ್​ನಲ್ಲಿ ಪೋಸ್ಟ್​ ಹಂಚಿಕೊಳ್ಳಲಾಗಿದೆ. ಜೊತೆಗೆ ‘ಕಿತ್ನೆ ಮಾಸ್ಕ್​ ಸೇಫ್​ ಹೈ’ ಎಂದು ಪೋಸ್ಟ್​ನಲ್ಲಿ ಶೀರ್ಷಿಕೆ ನೀಡಲಾಗಿದೆ.

ಇದನ್ನೂ ಓದಿ: ಮದುವೆಯಲ್ಲಿ ಹೂಮಾಲೆ ಬದಲಾಯಿಸಲು ಬಿದಿರಿನ ಕೋಲು ಬಳಸಿದ ದಂಪತಿ; ವೈರಲ್​ ಆಯ್ತು ವಿಡಿಯೋ

ಪ್ರಾರ್ಥನೆ ಮಾಡಿದ ಬಳಿಕವೇ ಆಹಾರ ಸೇವಿಸುವ ನಾಯಿಮರಿಗಳು; ವಿಡಿಯೋ ವೈರಲ್​

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು