AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬಲ್​ ಮಾಸ್ಕ್​ ಧರಿಸುವುದರ ಮಹತ್ವದ ಕುರಿತು ಪೋಸ್ಟ್​ ಹಂಚಿಕೊಂಡ ಮುಂಬೈ ಪೊಲೀಸರು

Double Mask: ಎರಡು ಮುಖಗವಸನ್ನು ಧರಿಸುವುದರ ಮಹತ್ವಕ್ಕೆ ಒತ್ತು ನೀಡಲು ಟ್ವೀಟ್​ನಲ್ಲಿ ಪರಿಣಾಮಕಾರಿಯಾದ ಪೋಸ್ಟ್​ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಡಬಲ್​ ಮಾಸ್ಕ್​ ಧರಿಸುವುದರ ಮಹತ್ವದ ಕುರಿತು ಪೋಸ್ಟ್​ ಹಂಚಿಕೊಂಡ ಮುಂಬೈ ಪೊಲೀಸರು
ಡಬಲ್​ ಮಾಸ್ಕ್​ ಧರಿಸುವುದರ ಮಹತ್ವದ ಕುರಿತು ಪೋಸ್ಟ್​ ಹಂಚಿಕೊಂಡ ಮುಂಬೈ ಪೊಲೀಸರು
shruti hegde
| Edited By: |

Updated on: May 06, 2021 | 5:49 PM

Share

ಕೊವಿಡ್​ 19 ಎರಡನೇ ಅಲೆ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ವೈದ್ಯಕೀಯ ತಜ್ಞರು ಮತ್ತು ಅಧಿಕಾರಿಗಳು ಎರಡು ಮುಖಗವಸನ್ನು (ಡಬಲ್​ ಮಾಸ್ಕ್​) ಬಳಸುವುದು ಮತ್ತು ಅದರ ಮಹತ್ವದ ಕುರಿತಾಗಿ ಜನರಿಗೆ ಸಲಹೆ ನೀಡುತ್ತಿದ್ದಾರೆ.

ಈ ಕುರಿತಂತೆ ಮುಂಬೈ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿರುವುದು ವೈರಲ್​ ಆಗುತ್ತಿದೆ. ಎರಡು ಮುಖಗವಸನ್ನು ಧರಿಸುವುದರ ಮಹತ್ವಕ್ಕೆ ಒತ್ತು ನೀಡಲು ಟ್ವೀಟ್​ನಲ್ಲಿ ಪರಿಣಾಮಕಾರಿಯಾದ ಪೋಸ್ಟ್​ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

1975ರಲ್ಲಿ ಬಿಡುಗಡೆಗೊಂಡ ‘ಶೋಲೆ’ ಚಲನಚಿತ್ರದಲ್ಲಿನ ಅಮಿತಾಬ್​ ಬಚ್ಚನ್​​ ಮತ್ತು ಧರ್ಮೇಂದ್ರ (ಜೈ ಮತ್ತು ವೀರು) ಅವರ ಸಂಭಾಷಣೆಯೊಂದನ್ನು ಟ್ವಿಟ್​ರ್​ ಪೋಸ್ಟ್​ನಲ್ಲಿ ಹಂಚಿಕೊಳ್ಳಲಾಗಿದೆ. ಶೋಲೆ ಚಿತ್ರದಲ್ಲಿನ ಪಾತ್ರಧಾರಿಗಳಾದ ಜೈ ಮತ್ತು ವೀರು ಅವರ ಸಂಭಾಷಣೆಯನ್ನು ಉಲ್ಲೇಖಿಸಲಾಗಿದೆ. ಚಿತ್ರದಲ್ಲಿನ ‘ಡೆನಿಮ್ ಆನ್ ಡೆನಿಮ್’ ಎಂಬ ಸಂಭಾಷಣೆಯನ್ನು ಪ್ರಸ್ತುತಕ್ಕೆ ಹೋಲಿಸಿ ಎರಡು ಮುಖಗವಸು ಧರಿಸಿ ವ್ಯಕ್ತಿಗೆ ‘ಮಾಸ್ಕ್​ ಆನ್​ ಮಾಸ್ಕ್​’ ಎಂದು ಬರೆದು ಟ್ವಿಟರ್​ನಲ್ಲಿ ಪೋಸ್ಟ್​ ಹಂಚಿಕೊಳ್ಳಲಾಗಿದೆ. ಜೊತೆಗೆ ‘ಕಿತ್ನೆ ಮಾಸ್ಕ್​ ಸೇಫ್​ ಹೈ’ ಎಂದು ಪೋಸ್ಟ್​ನಲ್ಲಿ ಶೀರ್ಷಿಕೆ ನೀಡಲಾಗಿದೆ.

ಇದನ್ನೂ ಓದಿ: ಮದುವೆಯಲ್ಲಿ ಹೂಮಾಲೆ ಬದಲಾಯಿಸಲು ಬಿದಿರಿನ ಕೋಲು ಬಳಸಿದ ದಂಪತಿ; ವೈರಲ್​ ಆಯ್ತು ವಿಡಿಯೋ

ಪ್ರಾರ್ಥನೆ ಮಾಡಿದ ಬಳಿಕವೇ ಆಹಾರ ಸೇವಿಸುವ ನಾಯಿಮರಿಗಳು; ವಿಡಿಯೋ ವೈರಲ್​

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ