AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಡ್​ನಲ್ಲಿ ಶ್ರೀವಲ್ಲಿ ಹಾಡನ್ನು ನುಡಿಸಿದ ಮುಂಬೈ ಪೊಲೀಸರು: ವಿಡಿಯೋ ವೈರಲ್​

ಮುಂಬೈ ಪೊಲೀಸರು ಬ್ಯಾಂಡ್​ನಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ನುಡಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಬ್ಯಾಂಡ್​ನಲ್ಲಿ ಶ್ರೀವಲ್ಲಿ ಹಾಡನ್ನು ನುಡಿಸಿದ ಮುಂಬೈ ಪೊಲೀಸರು: ವಿಡಿಯೋ ವೈರಲ್​
ಮುಂಬೈ ಪೊಲೀಸರು
TV9 Web
| Edited By: |

Updated on: Mar 15, 2022 | 4:49 PM

Share

ಕಳೆದ ಡಿಸೆಂಬರ್​ನಲ್ಲಿ ಅಲ್ಲು ಅರ್ಜುನ್ (Allu Arjun)​ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ಪುಷ್ಪ (Pushpa) ಚಿತ್ರ ಬಿಡುಗಡೆಯಾಗಿ ಸಖತ್​ ಸದ್ದು ಮಾಡಿದೆ. ಪುಷ್ಟ ಚಿತ್ರದ ಹಾಡುಗಳಂತೂ ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಅಲ್ಲು ಅರ್ಜುನ ಅವರ ಸಿಗ್ನೇಚರ್​ ಸ್ಟೆಪ್​ ಎಲ್ಲರ ಗಮನ ಸೆಳೆದಿದೆ. ಇದೀಗ ಮುಂಬೈ ಪೊಲೀಸರು ಬ್ಯಾಂಡ್​ನಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ನುಡಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ವಿಡಿಯೋವನ್ನು ಯುಟ್ಯೂಬ್​ನಲ್ಲಿ ಶೇರ್​ ಮಾಡಲಾಗಿದೆ.  ಮುಂಬೈ ಪೊಲೀಸ್‌ ಅಧಿಕೃತ ಟ್ವಿಟರ್​ ಖಾತೆಯಲ್ಲಿ ವಿಡಿಯೋದ ಲಿಂಕ್​ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಪೊಲೀಸರು ತಮ್ಮ ಬ್ಯಾಂಡ್ ನಲ್ಲಿ ಶ್ರೀವಲ್ಲಿಯ ಹಾಡು ನುಡಿಸಿದ್ದಾರೆ. ವಿಡಿಯೋದಲ್ಲಿ ಬ್ಯಾಂಡ್ ಸದಸ್ಯರು ಕ್ಲಾರಿನೆಟ್, ಸ್ಯಾಕ್ಸೋಫೋನ್, ಟ್ರಂಪೆಟ್ ಮತ್ತು ಕೊಳಲು ಸೇರಿದಂತೆ ಹಲವಾರು ಸಂಗೀತ ವಾದ್ಯಗಳನ್ನು ನುಡಿಸುವುದನ್ನು ಕಾಣಬಹುದು.

ಈ ಹಿಂದೆ ಕೂಡ ಶ್ರೀವಲ್ಲಿ ಹಾಡು ಹಲವು ಕ್ಷೇತ್ರಗಳಲ್ಲಿ ವೈರಲ್​ ಆಗಿತ್ತು. ಉದಾಹರಣೆಗೆ ಯಕ್ಷಗಾನದಲ್ಲಿಯೂ ಶ್ರೀವಲ್ಲಿ ಹಾಡನ್ನು ಹಾಕಿ ಹೆಜ್ಜೆಹಾಕಿದ ವಿಡಿಯೋ ಇತ್ತೀಚೆಗೆ ವೈರಲ್​ ಆಗಿತ್ತು. ಅದಕ್ಕೂ ಮೊದಲು ಡೆವೊಡೆ್​ ವಾರ್ನರ್​ ಸೇರಿದಂತೆ ಹಲವು ತಾರೆಯರೂ ಕೂಡ ಅಲ್ಲು ಅರ್ಜುನ್​ ಸಿಗ್ನೇಚರ್​ ಸ್ಟೆಪ್​ ಮೂಲಕ ಸುದ್ದಿಯಾಗಿದ್ದರು.

ಇದನ್ನೂ ಓದಿ:

ಒಂದು ವಡಾ ಪಾವ್​ಗೆ 250 ರೂ: ಚರ್ಚೆಗೆ ಕಾರಣವಾದ ವಿಮಾನದ ದುಬಾರಿ ಫುಡ್​

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್