AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಡ್​ನಲ್ಲಿ ಶ್ರೀವಲ್ಲಿ ಹಾಡನ್ನು ನುಡಿಸಿದ ಮುಂಬೈ ಪೊಲೀಸರು: ವಿಡಿಯೋ ವೈರಲ್​

ಮುಂಬೈ ಪೊಲೀಸರು ಬ್ಯಾಂಡ್​ನಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ನುಡಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಬ್ಯಾಂಡ್​ನಲ್ಲಿ ಶ್ರೀವಲ್ಲಿ ಹಾಡನ್ನು ನುಡಿಸಿದ ಮುಂಬೈ ಪೊಲೀಸರು: ವಿಡಿಯೋ ವೈರಲ್​
ಮುಂಬೈ ಪೊಲೀಸರು
TV9 Web
| Edited By: |

Updated on: Mar 15, 2022 | 4:49 PM

Share

ಕಳೆದ ಡಿಸೆಂಬರ್​ನಲ್ಲಿ ಅಲ್ಲು ಅರ್ಜುನ್ (Allu Arjun)​ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ಪುಷ್ಪ (Pushpa) ಚಿತ್ರ ಬಿಡುಗಡೆಯಾಗಿ ಸಖತ್​ ಸದ್ದು ಮಾಡಿದೆ. ಪುಷ್ಟ ಚಿತ್ರದ ಹಾಡುಗಳಂತೂ ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಅಲ್ಲು ಅರ್ಜುನ ಅವರ ಸಿಗ್ನೇಚರ್​ ಸ್ಟೆಪ್​ ಎಲ್ಲರ ಗಮನ ಸೆಳೆದಿದೆ. ಇದೀಗ ಮುಂಬೈ ಪೊಲೀಸರು ಬ್ಯಾಂಡ್​ನಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ನುಡಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ವಿಡಿಯೋವನ್ನು ಯುಟ್ಯೂಬ್​ನಲ್ಲಿ ಶೇರ್​ ಮಾಡಲಾಗಿದೆ.  ಮುಂಬೈ ಪೊಲೀಸ್‌ ಅಧಿಕೃತ ಟ್ವಿಟರ್​ ಖಾತೆಯಲ್ಲಿ ವಿಡಿಯೋದ ಲಿಂಕ್​ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಪೊಲೀಸರು ತಮ್ಮ ಬ್ಯಾಂಡ್ ನಲ್ಲಿ ಶ್ರೀವಲ್ಲಿಯ ಹಾಡು ನುಡಿಸಿದ್ದಾರೆ. ವಿಡಿಯೋದಲ್ಲಿ ಬ್ಯಾಂಡ್ ಸದಸ್ಯರು ಕ್ಲಾರಿನೆಟ್, ಸ್ಯಾಕ್ಸೋಫೋನ್, ಟ್ರಂಪೆಟ್ ಮತ್ತು ಕೊಳಲು ಸೇರಿದಂತೆ ಹಲವಾರು ಸಂಗೀತ ವಾದ್ಯಗಳನ್ನು ನುಡಿಸುವುದನ್ನು ಕಾಣಬಹುದು.

ಈ ಹಿಂದೆ ಕೂಡ ಶ್ರೀವಲ್ಲಿ ಹಾಡು ಹಲವು ಕ್ಷೇತ್ರಗಳಲ್ಲಿ ವೈರಲ್​ ಆಗಿತ್ತು. ಉದಾಹರಣೆಗೆ ಯಕ್ಷಗಾನದಲ್ಲಿಯೂ ಶ್ರೀವಲ್ಲಿ ಹಾಡನ್ನು ಹಾಕಿ ಹೆಜ್ಜೆಹಾಕಿದ ವಿಡಿಯೋ ಇತ್ತೀಚೆಗೆ ವೈರಲ್​ ಆಗಿತ್ತು. ಅದಕ್ಕೂ ಮೊದಲು ಡೆವೊಡೆ್​ ವಾರ್ನರ್​ ಸೇರಿದಂತೆ ಹಲವು ತಾರೆಯರೂ ಕೂಡ ಅಲ್ಲು ಅರ್ಜುನ್​ ಸಿಗ್ನೇಚರ್​ ಸ್ಟೆಪ್​ ಮೂಲಕ ಸುದ್ದಿಯಾಗಿದ್ದರು.

ಇದನ್ನೂ ಓದಿ:

ಒಂದು ವಡಾ ಪಾವ್​ಗೆ 250 ರೂ: ಚರ್ಚೆಗೆ ಕಾರಣವಾದ ವಿಮಾನದ ದುಬಾರಿ ಫುಡ್​

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?