AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಡ್​ನಲ್ಲಿ ಶ್ರೀವಲ್ಲಿ ಹಾಡನ್ನು ನುಡಿಸಿದ ಮುಂಬೈ ಪೊಲೀಸರು: ವಿಡಿಯೋ ವೈರಲ್​

ಮುಂಬೈ ಪೊಲೀಸರು ಬ್ಯಾಂಡ್​ನಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ನುಡಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಬ್ಯಾಂಡ್​ನಲ್ಲಿ ಶ್ರೀವಲ್ಲಿ ಹಾಡನ್ನು ನುಡಿಸಿದ ಮುಂಬೈ ಪೊಲೀಸರು: ವಿಡಿಯೋ ವೈರಲ್​
ಮುಂಬೈ ಪೊಲೀಸರು
TV9 Web
| Updated By: Pavitra Bhat Jigalemane|

Updated on: Mar 15, 2022 | 4:49 PM

Share

ಕಳೆದ ಡಿಸೆಂಬರ್​ನಲ್ಲಿ ಅಲ್ಲು ಅರ್ಜುನ್ (Allu Arjun)​ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ಪುಷ್ಪ (Pushpa) ಚಿತ್ರ ಬಿಡುಗಡೆಯಾಗಿ ಸಖತ್​ ಸದ್ದು ಮಾಡಿದೆ. ಪುಷ್ಟ ಚಿತ್ರದ ಹಾಡುಗಳಂತೂ ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಅಲ್ಲು ಅರ್ಜುನ ಅವರ ಸಿಗ್ನೇಚರ್​ ಸ್ಟೆಪ್​ ಎಲ್ಲರ ಗಮನ ಸೆಳೆದಿದೆ. ಇದೀಗ ಮುಂಬೈ ಪೊಲೀಸರು ಬ್ಯಾಂಡ್​ನಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ನುಡಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ವಿಡಿಯೋವನ್ನು ಯುಟ್ಯೂಬ್​ನಲ್ಲಿ ಶೇರ್​ ಮಾಡಲಾಗಿದೆ.  ಮುಂಬೈ ಪೊಲೀಸ್‌ ಅಧಿಕೃತ ಟ್ವಿಟರ್​ ಖಾತೆಯಲ್ಲಿ ವಿಡಿಯೋದ ಲಿಂಕ್​ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಪೊಲೀಸರು ತಮ್ಮ ಬ್ಯಾಂಡ್ ನಲ್ಲಿ ಶ್ರೀವಲ್ಲಿಯ ಹಾಡು ನುಡಿಸಿದ್ದಾರೆ. ವಿಡಿಯೋದಲ್ಲಿ ಬ್ಯಾಂಡ್ ಸದಸ್ಯರು ಕ್ಲಾರಿನೆಟ್, ಸ್ಯಾಕ್ಸೋಫೋನ್, ಟ್ರಂಪೆಟ್ ಮತ್ತು ಕೊಳಲು ಸೇರಿದಂತೆ ಹಲವಾರು ಸಂಗೀತ ವಾದ್ಯಗಳನ್ನು ನುಡಿಸುವುದನ್ನು ಕಾಣಬಹುದು.

ಈ ಹಿಂದೆ ಕೂಡ ಶ್ರೀವಲ್ಲಿ ಹಾಡು ಹಲವು ಕ್ಷೇತ್ರಗಳಲ್ಲಿ ವೈರಲ್​ ಆಗಿತ್ತು. ಉದಾಹರಣೆಗೆ ಯಕ್ಷಗಾನದಲ್ಲಿಯೂ ಶ್ರೀವಲ್ಲಿ ಹಾಡನ್ನು ಹಾಕಿ ಹೆಜ್ಜೆಹಾಕಿದ ವಿಡಿಯೋ ಇತ್ತೀಚೆಗೆ ವೈರಲ್​ ಆಗಿತ್ತು. ಅದಕ್ಕೂ ಮೊದಲು ಡೆವೊಡೆ್​ ವಾರ್ನರ್​ ಸೇರಿದಂತೆ ಹಲವು ತಾರೆಯರೂ ಕೂಡ ಅಲ್ಲು ಅರ್ಜುನ್​ ಸಿಗ್ನೇಚರ್​ ಸ್ಟೆಪ್​ ಮೂಲಕ ಸುದ್ದಿಯಾಗಿದ್ದರು.

ಇದನ್ನೂ ಓದಿ:

ಒಂದು ವಡಾ ಪಾವ್​ಗೆ 250 ರೂ: ಚರ್ಚೆಗೆ ಕಾರಣವಾದ ವಿಮಾನದ ದುಬಾರಿ ಫುಡ್​

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್